![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 17, 2023, 1:26 PM IST
ಉಡುಪಿ: ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿಯೂ ಗೆಲುವು ಸಿಗದಿದ್ದರೂ ಅದೃಷ್ಟ ಚೆನ್ನಾಗಿದ್ದರೆ ಮೇಲ್ಮನೆ ಸದಸ್ಯರಾಗಿ ಸಚಿವರು ಆಗಬಹುದು. ಬ್ರಹ್ಮಾವರ ವಿಧಾನಸಭಾ ಕ್ಷೇತ್ರ ಇದ್ದ ಸಂದರ್ಭದಲ್ಲಿ ಬಿಜೆಪಿಯೂ ಈ ಕ್ಷೇತ್ರದಲ್ಲಿ ಜಯ ಸಾಧಿಸಿರುವ ದಾಖಲೆಯಿದೆ.
ಆದರೆ ಬಿಜೆಪಿಯಿಂದ ಎರಡು ಬಾರಿ ಸ್ಪರ್ಧೆಗೆ ಇಳಿದಿದ್ದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಗೆಲುವು ಕಂಡುಕೊಳ್ಳಲು ಸಾಧ್ಯವಾಗಿರಲಿಲ್ಲ. 1999ರಲ್ಲಿ ಸ್ಪರ್ಧೆ ಮಾಡಿ 24,043 ಮತ ಪಡೆದಿದ್ದರೆ 2004ರಲ್ಲಿ 25,590 ಮತ ಪಡೆದಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡರೂ ವಿಧಾನ ಪರಿಷತ್ ಚುನಾವಣೆ ಅವರ ಕೈ ಹಿಡಿಯಿತು.
ಉಡುಪಿ-ದ.ಕ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆದ್ದು ವಿಧಾನ ಪರಿಷತ್ ಪ್ರವೇಶ ಮಾಡಿದರು. ಅನಂತರ ಬಿಜೆಪಿ ಸರಕಾರದಲ್ಲಿ ಸಚಿವರಾದರು. ವಿಧಾನ ಪರಿಷತ್ ವಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದರು. ಈಗ ಸಚಿವರೂ ಆಗಿದ್ದು ವಿಧಾನ ಪರಿಷತ್ ಆಡಳಿತ ಪಕ್ಷದ ನಾಯಕರೂ ಆಗಿದ್ದಾರೆ. ಈ ರೀತಿಯ ಅವಕಾಶ ತುಂಬಾ ರಾಜಕಾರಣಗಳಿಗೆ ಸಿಗುವುದಿಲ್ಲ.
ಕುಂದಾಪುರದಿಂದ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದ್ದ ಪ್ರತಾಪ್ ಚಂದ್ರ ಶೆಟ್ಟಿಯವರು ಸಚಿವರಾಗಿಲ್ಲ. ಬದಲಾಗಿ ವಿಧಾನಪರಿಷತ್ ಪ್ರವೇಶಿಸಿ, ಸಭಾಪತಿಯಾಗಿದ್ದರು. ಈ ರೀತಿಯ ಅವಕಾಶ, ಅದೃಷ್ಟ ರಾಜಕಾರಣಿಗಳು ಕರಾವಳಿಯಲ್ಲಿ ತೀರ ವಿರಳ.
Karnataka BJP: ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಬಿಜೆಪಿ ನುಂಗಲಾರದ ತುತ್ತು?
By Poll: ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್ ಬಿಜೆಪಿ ತೆಕ್ಕೆಗೆ
Delhi Polls Results 2025:ದೆಹಲಿಯಲ್ಲಿ ಸತತ 3ನೇ ಅವಧಿಗೂ ಕಾಂಗ್ರೆಸ್ ಶೂನ್ಯ ಸಂಪಾದನೆ!?
Delhi Assembly Election: ದೆಹಲಿ ಮತ ಎಣಿಕೆ ಆರಂಭ; ಯಾರ ಪಾಲಾಗಲಿದೆ ದಿಲ್ಲಿಯ ಗದ್ದುಗೆ?
Delhi Election: ದಿಲ್ಲಿಯಲ್ಲಿಂದು ಮತದಾನ: ಕುರ್ಚಿಗಾಗಿ ತ್ರಿಕೋನ ಕದನ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.