![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Apr 17, 2023, 4:01 PM IST
ಅಹಮದಾಬಾದ್: ಕಳೆದ ಸೀಸನ್ ನ ಫೈನಲಿಸ್ಟ್ ತಂಡಗಳಾದ ರಾಜಸ್ಥಾನ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ರವಿವಾರದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ತಂಡವು ಗೆಲುವಿನ ನಗೆ ಬೀರಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ಟೈಟಾನ್ಸ್ ತಂಡವು ಏಳು ವಿಕೆಟ್ ನಷ್ಟಕ್ಕೆ 177 ರನ್ ಮಾಡಿದರೆ, ರಾಜಸ್ಥಾನ ತಂಡವು 19.2 ಓವರ್ ನಲ್ಲಿ ಗುರಿ ತಲುಪಿ ಜಯ ಸಾಧಿಸಿದೆ.
ಸಂಜು ಸ್ಯಾಮ್ಸನ್ ಅವರು ಉತ್ತಮ ಬ್ಯಾಟಿಂಗ್ ಮಾಡುತ್ತಿದ್ದಾಗ ಗುಜರಾತ್ ನಾಯಕ ಹಾರ್ದಿಕ್ ಪಾಂಡ್ಯ ಅವರು ಸ್ಯಾಮ್ಸನ್ ಗೆ ಸ್ಲೆಡ್ಜಿಂಗ್ ಮಾಡಲು ಪ್ರಯತ್ನಿಸಿದರು. ಆದರೆ ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡದ ಸಂಜು ಸ್ಯಾಮ್ಸನ್ ತಮ್ಮ ಬ್ಯಾಟಿಂಗ್ ನಲ್ಲೇ ಉತ್ತರಿಸಿದರು.
What was the need of this Hardik Pandya bro ? pic.twitter.com/bC6AVO0Fi3
— Manan (@mananthakurr) April 17, 2023
ನಂತರ ಭರ್ಜರಿಯಾಗಿ ಬ್ಯಾಟಿಂಗ್ ನಡೆಸಿದ ಸಂಜು ಸ್ಯಾಮ್ಸನ್ ತಮ್ಮ ಇನ್ನಿಂಗ್ಸ್ ನಲ್ಲಿ 32 ಎಸೆತದಲ್ಲಿ ಆರು ಭರ್ಜರಿ ಸಿಕ್ಸರ್ ಮೂಲಕ 60 ರನ್ ಚಚ್ಚಿದರು. ಅದರಲ್ಲೂ ಸ್ಪಿನ್ನರ್ ರಶೀದ್ ಖಾನ್ ಅವರ ಓವರ್ ನಲ್ಲಿ ಸತತ ಮೂರು ಸಿಕ್ಸರ್ ಬಾರಿಸಿದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.