ಬೀದಿ ನಾಯಿಯೊಂದಿಗೆ ಅಪ್ರಾಪ್ತ ಮಕ್ಕಳ ಮದುವೆ ಮಾಡಿಸಿದ ಗ್ರಾಮಸ್ಥರು: ಕಾರಣವೇ ವಿಚಿತ್ರ


Team Udayavani, Apr 19, 2023, 9:47 AM IST

TDY-1

ಭುವನೇಶ್ವರ್: ದೇಶದಲ್ಲಿ ನಂಬಿಕೆಗಳು ಎಷ್ಟು ಇದೆಯೋ, ಅಷ್ಟೇ ದೊಡ್ಡಮಟ್ಟದಲ್ಲಿ ಇಂದಿಗೂ ಕೆಲ ಗ್ರಾಮೀಣ ಪ್ರದೇಶದಲ್ಲಿ ಆಚರಣೆಯ ಸಲುವಾಗಿ ಮೂಡನಂಬಿಕೆಗಳು ಜೀವಂತವಾಗಿದೆ. ಮಕ್ಕಳನ್ನು ದುಷ್ಟ ಶಕ್ತಿಗಳಿಂದ ದೂರಮಾಡುವ ಸಲುವಾಗಿ ನಾಯಿಗಳೊಂದಿಗೆ ವಿವಾಹ ಮಾಡಿಸಿರುವ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ.

ಸೊರೊ ಬ್ಲಾಕ್‌ನ ಬಂಧ್‌ಸಾಹಿ ಗ್ರಾಮದ ಹೋ ಬುಡಕಟ್ಟು ಜನಾಂಗದವರಾದ ಸಿಂಗ್‌ಗಳಲ್ಲಿ ಒಂದು ನಂಬಿಕೆಯಿದೆ. ಅದು ಏನೆಂದರೆ ಸಣ್ಣ ಮಕ್ಕಳ ದವಡೆಯಲ್ಲಿ ಮೇಲಿನ ಹಲ್ಲು ಮೊದಲು ಹುಟ್ಟಿದರೆ ಅದು ಅಶುಭವೆಂದು ನಂಬಲಾಗುತ್ತದೆ. ಹಾಗಾದರೆ ಮಕ್ಕಳಿಗೆ ಕೆಡುಕುಗಳು ಆಗುತ್ತವೆ ಎನ್ನುವುದನ್ನು ಈ ಬುಡಕಟ್ಟ ಜನಾಂಗದ ನಂಬಿಕೆ. ಮಕ್ಕಳಿಗೆ ಸಂಭವಿಸಬಹುದಾದ ಅಪಾಯವನು ಹೋಗಲಾಡಿಸುವ ವಿಧಾನವೆಂದರೆ ಆ ಮಕ್ಕಳನ್ನು ನಾಯಿಯೊಂದಿಗೆ ಮದುವೆ ಮಾಡಿಸಬೇಕು. ಹಾಗೆ ಮಾಡಿದರೆ ಮಕ್ಕಳಿಗೆ ಬರುವ ಅಪಾಯ ಆ ನಾಯಿಗಳಿಗೆ ಬರುತ್ತದೆ ಎನ್ನುವುದು ಈ ಬುಡಕಟ್ಟು ಜನಾಂಗದ ನಂಬಿಕೊಂಡು ಬಂದಿರುವ ಹಳೆಯ ನಂಬಿಕೆ.

ಈ ಕಾರಣದಿಂದಾಗಿ ಇಬ್ಬರು ಅಪ್ರಾಪ್ತ ಮಕ್ಕಳ ಮದುವೆಗಾಗಿ ಎರಡು ಬೀದಿ ನಾಯಿಗಳನ್ನು ಹುಡುಕಿದ್ದಾರೆ. ಅದರಂತೆ 11 ವರ್ಷದ ಬಾಲಕ ತಪನ್ ಸಿಂಗ್ (ದಾರಿ ಸಿಂಗ್‌ನ ಮಗ) ಹೆಣ್ಣು ನಾಯಿಯನ್ನು ಮದುವೆಯಾಗಿದ್ದರೆ, 7 ವರ್ಷದ ಲಕ್ಷ್ಮಿಯನ್ನು (ಬುಟುನ ಮಗಳು) ಗಂಡು ನಾಯಿಯೊಂದಿಗೆ ಮದುವೆ ಮಾಡಸಿದ್ದಾರೆ. ಈ ಮದುವೆ ಮಕ್ಕಳನ್ನು ದುಷ್ಟ ಶಕ್ತಿಗಳಿಂದ ದೂರವಿಡುತ್ತದೆ ಎನ್ನುವುದು ಅವರ ನಂಬಿಕೆ.

ಮದುವೆಯ ಆಚರಣೆ ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ರವರೆಗೆ ನಡೆಯಿತು. ಮದುವೆ ಶಾಸ್ತ್ರೋಕ್ತವಾಗಿ ನಡೆದ ನಂತರ ಆಗಬಹುದಾದ ಅನಿಷ್ಟವು ನಾಯಿಗಳಿಗೆ ಹೋಗುತ್ತದೆ ಎಂದು ಸಮುದಾಯವು ನಂಬುತ್ತದೆ. ಇದು ವೈಜ್ಞಾನಿಕವಾಗಿ ಯಾವುದೇ ಅರ್ಥವನ್ನು ಹೊಂದಿಲ್ಲ. ಆದರೆ ಹಿರಿಯರು ನಂಬಿಕೊಂಡು ಬಂದಿದ್ದರಿಂದ ಇದು ಮುಂದುವರೆದಿದೆ ಎಂದು ಗ್ರಾಮದ 28 ವರ್ಷದ ಪದವೀಧರ ಸಾಗರ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.