![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 19, 2023, 2:02 PM IST
ದಾವಣಗೆರೆ: ಗಲಭೆಪೀಡಿತ ದಕ್ಷಿಣ ಆಫ್ರಿಕಾದ ಸೂಡಾನ್ ನಲ್ಲಿ ದಾವಣಗೆರೆ ಜಿಲ್ಲೆಯ 40 ಕ್ಕೂ ಹೆಚ್ಚಿನ ಜನರು ಸಿಲುಕಿದ್ದಾರೆ.
ಚನ್ನಗಿರಿ ತಾಲೂಕಿನ ಅಸ್ತಾಪನಹಳ್ಳಿ ಮತ್ತು ಗೋಪನಾಳ್ ಗ್ರಾಮದ ಹಕ್ಕಿಪಿಕ್ಕಿ ಜನಾಂಗದ 40 ಕ್ಕೂ ಹೆಚ್ಚು ಜನರು ಸಿಲುಕಿ ಹಾಕಿಕೊಂಡಿದ್ದಾರೆ.
ಸೂಡಾನ್ ನಲ್ಲಿ ಹಕ್ಕಿಪಿಕ್ಕಿ ಜನಾಂಗದವರು ಸಿಲುಕಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಬುಧವಾರ ಗ್ರಾಮಕ್ಕೆ ಭೇಟಿ ನೀಡಿ ಅಂಕಿಅಂಶ ಸಂಗ್ರಹಿಸಿದರು. ಈ ವೇಳೆ ಸೂಡಾನ್ ನಲ್ಲಿರುವವರನ್ನು ಸುರಕ್ಷಿತವಾಗಿ ಕರೆತರಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿ ಧೈರ್ಯದಿಂದ ಇರುವಂತೆ ಅಲ್ಲಿನ ಜನರಿಗೆ ತಿಳಿಸಿದರು.
ಅಸ್ತಾಪನಹಳ್ಳಿ, ಗೋಪನಾಳ್, ನಲ್ಲೂರು ಸಮೀಪದ ಹಾಗೂ ಶಿವಮೊಗ್ಗ ಜಿಲ್ಲೆಯ ಹಕ್ಕಿಪಿಕ್ಕಿ ಜನಾಂಗದವರು ಹಲವಾರು ವರ್ಷಗಳಿಂದ ಆಯುರ್ವೇದ ಔಷಧೀಯ ಮಾರಾಟ ಮತ್ತಿತರೆ ವಾಣಿಜ್ಯ ಚಟುವಟಿಕೆ ಗಳಿಗಾಗಿ ಸೂಡಾನ್ ಮತ್ತಿತರ ದೇಶಗಳಿಗೆ ಹೋಗಿ, ಬರುವುದು ನಡೆದುಕೊಂಡು ಬಂದಿದೆ.
ಸೂಡಾನ್ ನಲ್ಲಿ ಸೇನೆ ಮತ್ತು ಅರೆ ಸೇನಾ ಪಡೆ ನಡುವೆ ನಡೆಯುತ್ತಿರುವ ಭೀಕರ ಸಂಘರ್ಷದ ನಡುವೆ ಸಿಲುಕಿಕೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಕೆಲವರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.