Karnataka Polls ಜೆಡಿಎಸ್ ಗೆ ಮೊಯ್ದಿನ್ ಬಾವ: ಮಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕೆ
Team Udayavani, Apr 20, 2023, 11:31 AM IST
ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ವಂಚಿತ ಮಾಜಿ ಶಾಸಕ ಮೊಯ್ದಿನ್ ಬಾವ ಅವರು ಜೆಡಿಎಸ್ ಪಕ್ಷ ಸೇರಲು ನಿರ್ಧರಿಸಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ನನಗೆ ಅನ್ಯಾಯವಾಗಿದೆ ಎಂದ ಅವರು, ಮಂಗಳೂರು ಉತ್ತರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ.
ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮತ್ತು ಮಾಜಿ ಶಾಸಕ ಮೊಹಿಯುದ್ದಿನ್ ಬಾವ ಅವರ ನಡುವಣ ತೀವ್ರ ಪೈಪೋಟಿ ಇತ್ತು. ಕೊನೆಗೂ ಹೈಕಮಾಂಡ್ ಹೊಸ ಮುಖಕ್ಕೆ ಮಣೆ ಹಾಕಿದ್ದು, ಇನಾಯತ್ ಅಲಿ ಅವರು ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಹೀಗಾಗಿ ಮಾಜಿ ಶಾಸಕ ಬಾವ ಜೆಡಿಎಸ್ ನತ್ತ ಮುಖ ಮಾಡಿದ್ದಾರೆ.
ಇದನ್ನೂ ಓದಿ:ಮೋದಿ ಉಪನಾಮ ಪ್ರಕರಣದಲ್ಲಿ Rahul ಗೆ ಮತ್ತೆ ಸಂಕಷ್ಟ: ತಡೆಯಾಜ್ಞೆ ನೀಡಲು ಕೋರ್ಟ್ ನಕಾರ
ಟಿಕೆಟ್ ಕೈ ತಪ್ಪಿದ ಬಳಿಕ ವಿಡಿಯೋ ಸಂದೇಶ ಕಳುಹಿಸಿದ ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಕಾಂಗ್ರೆಸ್ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ನನ್ನನ್ನು ಕಾಂಗ್ರೆಸ್ ಪಕ್ಷ ಉಪಯೋಗಿಸಿ ಹಣದ ಆಸೆಗಾಗಿ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದೆ. ನನ್ನ ಹೆಸರಿಗಾಗಿದ್ದ ಬಿಫಾರಂ ಅನ್ನು ಎರಡು ಬಾರಿ ತಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!
Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.