Daily Horoscope: ಅತಿಯಾದ ಕಾರ್ಯ ಒತ್ತಡ ಎದುರಾದೀತು, ಮಾತಿನಲ್ಲಿ ಸಹನೆ ಹಾಗೂ ಎಚ್ಚರವಿರಲಿ


Team Udayavani, Apr 21, 2023, 7:18 AM IST

1 friday

ಮೇಷ: ವಾಹನ ಭೂಮಿ ಇತ್ಯಾದಿ ಆಸ್ತಿ ವಿಚಾರದಲ್ಲಿಯೂ, ಉದ್ಯೋಗ, ಸರಕಾರೀ ವ್ಯವಹಾರಗಳಲ್ಲಿ ಕೂಡಿದ ಚಟುವಟಿಕೆ. ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆ ಕೊರತೆಯಾಗದು. ಗುರುಹಿರಿಯರ ಮಾರ್ಗದರ್ಶನ.

ವೃಷಭ: ಜವಾಬ್ದಾರಿಯುತ ಕಾರ್ಯವೈಖರಿ ಯಿಂದ ಸ್ಥಾನ ಗೌರವಾದಿ ಸುಖ ಪ್ರಶಂಸೆ. ಆರೋಗ್ಯ ವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಸಾಂಸಾರಿಕ ಸುಖದಲ್ಲಿ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ.

ಮಿಥುನ: ಆರೋಗ್ಯದ ಬಗ್ಗೆ ಗಮನವಿರಲಿ. ಅತಿಯಾದ ಕಾರ್ಯ ಒತ್ತಡ ಎದುರಾದೀತು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ಶ್ರಮ ಅಧಿಕವೆನಿಸೀತು. ಮಾತಿನಲ್ಲಿ ಸಹನೆ ಹಾಗೂ ಎಚ್ಚರವಿರಲಿ. ಹಣಕಾಸಿನ ಬಗ್ಗೆ ಮತ್ತೂಬ್ಬರಲ್ಲಿ ವ್ಯವಹರಿಸುವಾಗ ಎಚ್ಚರ.

ಕರ್ಕ: ದೀರ್ಘ‌ ಪ್ರಯಾಣಕ್ಕೆ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿನ ಅವಕಾಶ ತೋರೀತು. ಗುರುಹಿರಿಯರ ಆರೋಗ್ಯದ ಬಗ್ಗೆ ನಿಗಾ ವಹಿಸಿ.

ಸಿಂಹ: ದೇಹಾರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಯೋಜಿತ ಗುರಿ ಸಾಧಿಸಿದ ತೃಪ್ತಿ. ಪತ್ರ ವ್ಯವಹಾರಗಳಲ್ಲಿ ಎಚ್ಚರಿಕೆ ವಹಿಸಿದರಿಂದಲೂ ದೃಢ ನಿರ್ಧಾರದಿಂದ ಕಾರ್ಯ ಸಫ‌ಲತೆ. ಅನ್ಯರಿಗೆ ಸಹಾಯ ಮಾಡುವಾಗ ಸ್ಪಷ್ಟತೆ ಇರಲಿ.

ಕನ್ಯಾ: ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆ ನಡೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಪ್ರಾಪ್ತಿ.

ತುಲಾ: ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಕಲ ವಿಧದ ಲಾಭ. ದಾಂಪತ್ಯ ಸುಖಾದಿಗಳು ವೃದ್ಧಿ. ಸ್ತ್ರೀಪುರುಷರಿಗೆ ಪರಸ್ಪರರ ಸಹಕಾರ. ಉತ್ತಮ ಧನ ಸಂಚಯನ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಗೃಹದಲ್ಲಿ ಚರ್ಚೆಗೆ ಅವಕಾಶ ನೀಡದಿರಿ.

ವೃಶ್ಚಿಕ: ಆರೋಗ್ಯ ವೃದ್ಧಿ. ಅನಿರೀಕ್ಷಿತ ಸ್ಥಾನ ಸುಖಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಮುನ್ನಡೆ. ಹಿರಿಯ ಅಧಿಕಾರಿಗಳ ಸಹಕಾರ ಪ್ರೋತ್ಸಾಹಾದಿ ಲಾಭ. ಮಾನಸಿಕ ತೃಪ್ತಿ. ನೂತನ ಮಿತ್ರರ ಸಮಾಗಮ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಧನು: ಉತ್ತಮ ದೈಹಿಕ ಮಾನಸಿಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ವಿವೇಕತೆ ಶ್ರಮದಿಂದ ಅಭಿವೃದ್ಧಿ. ಧನಾರ್ಜನೆಗೆ ಕೊರತೆ ಕಾಣದು. ಪಾಲುದಾರರಲ್ಲಿ ಸಾಮರಸ್ಯ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ. ಗುರುಹಿರಿಯರ ಆರೋಗ್ಯ ಬಗ್ಗೆ ಗಮನಿಸಿ.

ಮಕರ: ದೈರ್ಯ ಪರಾಕ್ರಮ ಸ್ಥಿರ ಬುದ್ಧಿಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಕಾರ. ಹಣಕಾಸಿನ ವಿಚಾರದಲ್ಲಿ ಏರಿಳಿತವಾದರೂ ಲಾಭಾಂಶ ವೃದ್ಧಿ. ಪರಊರ ಸಹೋದ್ಯೋಗಿಗಳಿಂದ ಸಹಕಾರ ವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ.

ಕುಂಭ: ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ. ಸಾಂಸಾರಿಕ ಸುಖದಲ್ಲಿ ಸಮೃದ್ಧಿ.

ಮೀನ: ಆರೋಗ್ಯ ವೃದ್ಧಿ. ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನಮಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ. ಸಾಂಸಾರಿಕ ಸುಖದಲ್ಲಿ ಸಮೃದ್ಧಿ.

 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.