Twitter: ರಾತ್ರಿ ಬೆಳಗಾಗುವುದರೊಳಗೆ ಬ್ಲೂಟಿಕ್‌ ಮಾಯ!


Team Udayavani, Apr 22, 2023, 7:22 AM IST

Twitter: ರಾತ್ರಿ ಬೆಳಗಾಗುವುದರೊಳಗೆ ಬ್ಲೂಟಿಕ್‌ ಮಾಯ!

ಉದ್ಯಮಿ ಎಲಾನ್‌ ಮಸ್ಕ್ ನೇತೃತ್ವದ ಮೈಕ್ರೋಬ್ಲಾಗಿಂಗ್‌ ತಾಣ ಟ್ವಿಟರ್‌, ಗುರುವಾರದಿಂದಲೇ “ದೃಢೀಕೃತ ಖಾತೆ’ಗಳಿಗೆ ನೀಡಲಾಗಿದ್ದ ಬ್ಲೂಟಿಕ್‌ಗಳನ್ನು ತೆಗೆಯುವ ಪ್ರಕ್ರಿಯೆ ಆರಂಭಿಸಿದೆ. ಇದರಿಂದ, ಹಲವು ವರ್ಷಗಳಿಂದಲೂ ದೃಢೀಕೃತ ಖಾತೆ ಹೊಂದಿದ್ದ ದೇಶ-ವಿದೇಶಗಳ ಪ್ರಮುಖ ಗಣ್ಯರು ಈಗ “ಬ್ಲೂಟಿಕ್‌’ ಕಳೆದುಕೊಂಡಿದ್ದಾರೆ.

ಹಲವರ ಬ್ಲೂಟಿಕ್‌ ಮಾಯ
ಯಾರೆಲ್ಲ ದೃಢೀಕೃತ ಖಾತೆಯ ಚಂದಾ ದಾರಿಕೆ ಪಡೆದುಕೊಳ್ಳುವುದಿ ಲ್ಲವೋ, ಅವರ ಬ್ಲೂಟಿಕ್‌ಗಳನ್ನು ತೆಗೆದು ಹಾಕುವುದಾಗಿ ಈ ಹಿಂದೆಯೇ ಟ್ವಿಟರ್‌ ತಿಳಿಸಿತ್ತು. ಏ.1ರಿಂದಲೇ ಈ ಪ್ರಕ್ರಿಯೆ ಆರಂಭಿಸುವುದಾಗಿ ಹೇಳಿತ್ತು. ಆದರೆ, ಏ.20ರಿಂದ ಪ್ರಕ್ರಿಯೆ ಆರಂಭಿಸಲಾ ಗಿದ್ದು, ಹಲವರು ತಮ್ಮ ಖಾತೆಗಳ ಬ್ಲೂಟಿಕ್‌ ಕಾಣಿಸುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ. ಚಂದಾದಾರಿಕೆ ಪಡೆದರೆ ಬ್ಲೂಟಿಕ್‌ ಮರಳಿಸಲಾಗುತ್ತದೆ ಎಂದು ಟ್ವಿಟರ್‌ ಸ್ಪಷ್ಟಪಡಿಸಿದೆ.

ಈಗ ಬ್ಲೂಟಿಕ್‌ ಕಳೆದುಕೊಂಡ ವಿದೇಶಿ ಗಣ್ಯರು
ಪೋಪ್‌ ಫ್ರಾನ್ಸಿಸ್‌, ಬೆಯಾನ್ಸ್‌, ಓಪ್ರಾ ವಿನ್‌ಫ್ರಿ, ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಕಿಮ್‌ ಕರ್ದಾಶಿಯನ್‌, ಕೈಲಿ ಜೆನ್ನರ್‌, ಲೇಡಿ ಗಾಗಾ ಮತ್ತಿತರರು.

ಬ್ಲೂಟಿಕ್‌ ಕಳೆದುಕೊಂಡ ಭಾರತೀಯರು
ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ, ಪ್ರಿಯಾಂಕಾ ವಾದ್ರಾ, ಉ.ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌, ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಾಲಿವುಡ್‌ ನಟರಾದ ಅಮಿತಾಭ್‌ ಬಚ್ಚನ್‌, ಶಾರುಖ್‌ ಖಾನ್‌, ದೀಪಿಕಾ ಪಡುಕೋಣೆ, ಅಲಿಯಾ ಭಟ್‌, ಕ್ರಿಕೆಟಿಗ ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ, ಮಲ್ಲಿಕಾರ್ಜುನ ಖರ್ಗೆ, ಮಾಜಿ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.