ಹಿಂದೂ ವ್ಯಕ್ತಿಯಿಂದ 30 ದಿನಗಳ ರಂಜಾನ್‌ ಉಪವಾಸ, ಸಾಮೂಹಿಕ ಪ್ರಾರ್ಥನೆ!


Team Udayavani, Apr 23, 2023, 6:51 PM IST

kushtagi

ಕುಷ್ಟಗಿ: ಮುಸ್ಲಿಮರು ಪವಿತ್ರ ರಂಜಾನ ಮಾಸವನ್ನು ಆಚರಿಸಿದಂತೆ ಹಿಂದೂ ವ್ಯಕ್ತಿ ಮುಸ್ಲಿಮರಂತೆ ಉಪವಾಸ (ರೋಜಾ) ಆಚರಿಸಿರುವುದು ಬೆಳಕಿಗೆ ಬಂದಿದೆ.
ಕುಷ್ಟಗಿಯ ಪ್ರಸನ್ನಕುಮಾರ ಹಿರೇಮಠ ಅವರು ರಂಜಾನ್ ಮಾಸ ಆರಂಭವಾದಾಗಿನಿಂದ ರಂಜಾನ ಮಾಸದ ಕೊನೆಯ 30 ದಿನಗಳವರೆಗೆ ಉಪವಾಸ ತಪ್ಪದೇ ಆಚರಿಸಿದ್ದಾರೆ. 1994ರಿಂದ ಪ್ರತಿ ವರ್ಷ 11 ದಿನ ಹಾಗೂ 21 ದಿನ ರೋಜಾ ಮಾಡುತ್ತಿದ್ದ ಪ್ರಸನ್ನಕುಮಾರಈ ಬಾರಿ ಬರೋಬ್ಬರಿ 30 ದಿನಗಳವರೆಗೆ ಆಚರಿಸಿದ್ದಾರೆ. ಅಲ್ಲದೇ ರಂಜಾನ್ ಹಬ್ಬದಂದು ಈದ್ಗಾದಲ್ಲಿ ಮುಸ್ಲಿಂ ಸಮುದಾಯದವರೊಂದಿಗೆ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದಾನೆ.

ರಂಜಾನ ಮಾಸದಲ್ಲಿ ಪ್ರತಿ ನಿತ್ಯ ಸಂಜೆ ಜಾಮೀಯ ಮಸೀಧಿಗೆ ಹೋಗಿ ಮುಸ್ಲಿಂ ಸಮುದಾಯವರೊಂದಿಗೆ ಸಾಮೂಹಿಕ ಪ್ರಾರ್ಥನೆ ಬಳಿಕ, ಹಣ್ಣು, ಪಾನಕ ಲಘು ಉಪವಾಸ ಸೇವಿಸಿ ಉಪವಾಸ ಕೊನೆಗೊಳಿಸುತ್ತಿದ್ದ.

ಹಿಂದೂ, ಮುಸ್ಲಿಂ ಧರ್ಮಗಳ ಸಂಘರ್ಷದ ದಿನಮಾನದಲ್ಲಿ ಹಿಂದೂ ವ್ಯಕ್ತಿ ಸದ್ಯ ಬಿಜೆಪಿ ಕಾರ್ಯಕರ್ತನಾಗಿರುವ ಪ್ರಸನ್ನಕುಮಾರ ಹಿರೇಮಠ ಅವರು, ಜೀವಿತಾವಧಿಯವರೆಗೂ ಮುಸ್ಲಿಮರ ಪವಿತ್ರ ರಂಜಾನ ಮಾಸದಲ್ಲಿ ರೋಜಾ ಮಾಡುವುದು ಸಂಕಲ್ಪಿಸಿಕೊಂಡಿದ್ದಾರೆ.
———–
ರಂಜಾನ್‌ ಮಾಸದಲ್ಲಿ ಪ್ರತಿ ದಿನ ರೋಜಾದಿಂದ ನನ್ನ ಆರೋಗ್ಯ ಸ್ಥಿರವಾಗಿದೆ. ನನ್ನ ಸಂಕಲ್ಪದಿಂದ ತಾಯಿಯ ಆರೋಗ್ಯ ಸುಧಾರಿಸಿದೆ. ನನ್ನ ದೈನಂದಿನ ವ್ಯವಹಾರ ಸುಧಾರಣೆ ನನ್ನಲ್ಲಿ ಸಂತೃಪ್ತ ಭಾವನೆ ಬಂದಿದೆ. ನನ್ನ ತಾಯಿ, ಪತ್ನಿ ಸಹಕರಿಸಿ, ಪ್ರೋತ್ಸಾಹಿಸಿದರಲ್ಲದೇ, ಮನೆಯಲ್ಲಿ ಖುಷಿಯ ವಾತವರಣ ಇದೆ. ಇದಕ್ಕಿಂತ ಮಿಗಿಲಾಗಿ ಹಿಂದು-ಮುಸ್ಲಿಂ ಸೌಹಾರ್ಧಯುತಕ್ಕೆ ನನ್ನ ಕೈಲಾದ ಮಟ್ಟಿಗೆ ಅಳಿಲು ಸೇವೆ ಸಲ್ಲಿಸುತ್ತಿರುವೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.