Daily Horoscope: ಉದ್ಯೋಗದಲ್ಲಿ, ಹಣಕಾಸಿನ ವಿಚಾರದಲ್ಲಿ ಸಾಹಸ ಮಾಡದಿರಿ


Team Udayavani, Apr 24, 2023, 7:17 AM IST

1-horoscope

ಮೇಷ: ರಾಜಕೀಯ ಕಾರ್ಯ ಕ್ಷೇತ್ರದವರೆಗೆ ಅಭಿವೃದ್ಧಿ. ಕ್ರಯವಿಕ್ರಯದಲ್ಲಿ ತಾಳ್ಮೆ ಸಹನೆ ಅಗತ್ಯ. ಸ್ವಪ್ರಯತ್ನದಿಂದ ಧನಾಗಮ. ಸಹೋದರಾದಿ ವರ್ಗದಲ್ಲಿ ಪ್ರೋತ್ಸಾಹ. ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಅರಣ್ಯ ಪ್ರದೇಶ ಸಂಚಾರ. ದೇವತಾ ಸ್ಥಳ ಸಂದರ್ಶನ. ವೃಷಭ: ಬಂಧುಗಳಿಂದ ಪ್ರೋತ್ಸಾಹ. ಗಂಟಲು ಸಂಬಂಧ ಆರೋಗ್ಯ ಗಮನಿಸಿ. ಗೌರವದಿಂದ ಕೂಡಿದ ಸ್ಥಾನಮಾನ ಧನಾರ್ಜನೆ. ಕುಟುಂಬ ಸಮೇತ ಸಂಚಾರ. ಮಕ್ಕಳ ವಿಚಾರದಲ್ಲಿ ತೃಪ್ತಿ. ಉದ್ಯೋಗ ಕ್ಷೇತ್ರದಲ್ಲಿ ಅನಿರೀಕ್ಷಿತ ಚಟುವಟಿಕೆ. ಮಿಥುನ: ಬಹು ಮಾತನಾಡಿ ತೊಂದರೆ ಗೊಳಗಾಗದಿರಿ. ಆರೋಗ್ಯದ ಬಗ್ಗೆ ಗಮನ ವಿರಲಿ. ಉದ್ಯೋಗದಲ್ಲಿ ಹಣಕಾಸಿನ ವಿಚಾರದಲ್ಲಿ ಸಾಹಸ ಮಾಡದಿರಿ. ಸ್ತ್ರೀಪುರುಷರು ಪರಸ್ಪರ ಪ್ರೋತ್ಸಾಹಿಸಿ ಕಾರ್ಯ ಸಾಧಿಸಿಕೊಳ್ಳಿ. ಹಿರಿಯರ ಆರೋಗ್ಯ ಉತ್ತಮ. ಕರ್ಕ: ಮಕ್ಕಳಲ್ಲಿ, ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಪ್ರಯಾಣದಿಂದ ಸುಖ ಸಂತೋಷ. ಬರಬೇಕಾದ ಸಂಪತ್ತಿಗೆ ಪ್ರಯತ್ನಿಸಿದರೆ ಸಿಗುವ ಅವಕಾಶ. ಸಹೋದರರಿಂದ ಸಂತೋಷದ ವಾರ್ತೆ. ಉದ್ಯೋಗದಲ್ಲಿ ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ದೇವತಾ ಕಾರ್ಯ ತೃಪ್ತಿದಾಯಕ. ಸಿಂಹ: ಕೆಲಸ ಕಾರ್ಯಗಳ ಗುಣದೋಷ ಅರಿಯದೇ ಉತ್ಸಾಹದಿಂದ ಧುಮುಕದಿರಿ. ಸಮುದ್ರೋತ್ಪನ್ನ ವಸ್ತುಗಳಲ್ಲಿ ಆಸಕ್ತಿ. ದೇವತಾ ಕಾರ್ಯಕ್ಕೆ ಧನವ್ಯಯ. ಮಕ್ಕಳಿಂದ ಸಂತೋಷ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ. ಗೃಹೋಪ ವಸ್ತು ಸಂಗ್ರಹ. ಕನ್ಯಾ: ನೀರಿನಿಂದ ಉದ್ಭವಿಸಿದ ಪದಾರ್ಥಗಳ ಕ್ರಯವಿಕ್ರಯದಲ್ಲಿಯೂ, ವಿದೇಶ ವ್ಯವಹಾರ ದಲ್ಲಿಯೂ ಉತ್ತಮ ಲಾಭದಾಯಕ. ವಿದ್ಯಾರ್ಥಿಗಳಿಗೆ ಸಂಶೋಧಕರಿಗೆ ಅತ್ಯುತ್ತಮ ದಿನ. ದೇವತಾ ಕಾರ್ಯದಲ್ಲಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಣೆ. ತುಲಾ: ಅನಿರೀಕ್ಷಿತ ಧನ ಲಾಭ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಗೌರವ, ಮನ್ನಣೆ ಲಭ್ಯ. ಉತ್ತಮ ತಿಳುವಳಿಕೆ. ಜ್ಞಾನ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಬಹುಜನ ಸಂಪರ್ಕ. ಅವಿವಾಹಿತರಿಗೆ ವಿವಾಹ ಭಾಗ್ಯ. ದಾಂಪತ್ಯ ಸುಖ ವೃದ್ಧಿ. ವೃಶ್ಚಿಕ: ದೂರ ಪ್ರಯಾಣ. ಆರೋಗ್ಯ ಗಮನಿಸಿ. ಅನಿರೀಕ್ಷಿತ ನೂತನ ಉದ್ಯೋಗ ಕೆಲಸ ವ್ಯವಹಾರಗಳ ಜವಾಬ್ದಾರಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಮನಃ ತೃಪ್ತಿ. ಭೂಮ್ಯಾದಿ, ವಾಹನಗಳ ಸುಖ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಗೃಹದಲ್ಲಿ ಸಂತಸ. ಧನು: ಧೈರ್ಯ ಶೌರ್ಯ ಪರಾಕ್ರಮ ಪ್ರದರ್ಶನ. ಸಹೋದರ ಸಮಾನರಿಂದ ಸುಖ ಸಂತೋಷ. ಹಣಕಾಸಿನ ವಿಚಾರಗಳಲ್ಲಿ ಜಾಗರೂಕತೆ. ಅನಗತ್ಯ ಖರ್ಚುಗಳಿಗೆ ತಡೆ. ಸಣ್ಣ ಪ್ರಯಾಣ. ಪರರಿಂದ ಜ್ಞಾನ ತಿಳಿಯುವ ಹಂಬಲ. ಅಧ್ಯಯನಶೀಲತೆ ಸಂಭವ. ಮಕರ: ಆರೋಗ್ಯ ಗಮನಿಸಿ. ಹೆಚ್ಚಿದ ಪರಿಶ್ರಮದಿಂದ ದೇಹಾಯಾಸ ಸಂಭವ. ಹಣಕಾಸಿನ ವಿಚಾರದಲ್ಲಿ ಆದಾಯ ಖರ್ಚು ಸಮಾನಾಗಿರುವುದು. ಆತುರದ ನಿರ್ಧಾರ ಮಾಡದಿರಿ. ಬಂಧುಮಿತ್ರರ ಸಹಾಯ ಸಹಕಾರ ಲಭಿಸುವುದು. ಕುಂಭ: ಮನೋರಂಜನೆಯಲ್ಲಿ ಆಸಕ್ತಿ. ದೂರ ಪ್ರಯಾಣ. ಅವಿವಾಹಿತರಿಗೆ ವಿವಾಹ ಭಾಗ್ಯ. ಉತ್ತಮ ವಾಕ್‌ ಚತುರತೆ. ಕೆಲಸ ಕಾರ್ಯಗಳಲ್ಲಿ ಚುರುಕುತನ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಮೀನ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಸತ್ಕಾರ್ಯಕ್ಕೆ ಧನವ್ಯಯ. ಮಾನಸಿಕ ನೆಮ್ಮದಿ ಕಂಡುಬರುವುದು. ಬಂಧುಮಿತ್ರರಿಗಾಗಿ ಹೆಚ್ಚಿನ ಸಮಯ ಕಳೆಯುವಿಕೆ. ಅನಗತ್ಯ ಸಾಲ ನೀಡದಿರಿ ಅಥವಾ ಪಡೆಯದಿರಿ. ದಾಕ್ಷಿಣ್ಯ ತೊರೆದು ವ್ಯವಹರಿಸಿ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.