![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Apr 24, 2023, 9:45 AM IST
ಶಿವಮೊಗ್ಗ: ಇಬ್ಬರು ಅಧಿಕಾರಿಗಳ ಮನೆ ಮೇಲೆ ಸೋಮವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಿವೃತ್ತ ಡಿಸಿಎಫ್ ಐ.ಎಂ. ನಾಗರಾಜ್ ಹಾಗೂ ಹೊಳಲ್ಕೆರೆ ತಹಶೀಲ್ದಾರ್ ಎನ್.ಜೆ.ನಾಗರಾಜ್ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
ನಿವೃತ್ತ ಡಿಸಿಎಫ್ ಐ.ಎಂ ನಾಗರಾಜ್ ರವರ ಶಿವಮೊಗ್ಗ ಮನೆ, ಕಚೇರಿ, ಶಿವಮೊಗ್ಗದ ಗುಡ್ ಲಕ್ ಸರ್ಕಲ್ ಬಳಿ ಇರುವ ಕಾಂಪ್ಲೆಕ್ಸ್, ಶಿವಮೊಗ್ಗ ಹೊರವಲಯದ ಅನುಪಿನಕಟ್ಟೆ ಬಳಿ ಇರುವ ವಿಸ್ಮಯ ಫಾರ್ಮ್ ಹೌಸ್ ಮೇಲೂ ದಾಳಿ ನಡೆಸಲಾಗಿದೆ. ಜೊತೆಗೆ ದಾವಣಗೆರೆಯ ಹೊನ್ನಾಳಿ ಬಳಿಯ ತೋಟದ ಮನೆ ಮೇಲೆ ಸಹ ದಾಳಿ ಮಾಡಲಾಗಿದೆ.
ಶಿವಮೊಗ್ಗದ ಶಿಕಾರಿಪುರದಲ್ಲಿರುವ ತಹಶಿಲ್ದಾರ್ ನಾಗರಾಜ್ ಅವರಿಗೆ ಅಧಿಕಾರಿಗಳು ಶಾಕ್ ನೀಡಿದ್ದು, ಇಬ್ಬರು ಅಧಿಕಾರಿಗಳ ನೇತೃತ್ವದ ತಂಡದಿಂದ ಏಳು ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ಹೊಳಲ್ಕೆರೆ ಪಟ್ಟಣದಲ್ಲಿನ ತಾಲೂಕು ಕಚೇರಿ ಮೇಲೂ ದಾಳಿ ಮಾಡಲಾಗಿದೆ.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
You seem to have an Ad Blocker on.
To continue reading, please turn it off or whitelist Udayavani.