ಮಂಗಳೂರು: Part Time Jobs ಹೆಸರಲ್ಲಿ ವಂಚನೆ


Team Udayavani, Apr 25, 2023, 6:50 AM IST

ಮಂಗಳೂರು: Part Time Jobs ಹೆಸರಲ್ಲಿ ವಂಚನೆ

ಮಂಗಳೂರು: ವಾಟ್ಸ್‌ಆ್ಯಪ್‌ ಖಾತೆಗೆ “ಪಾರ್ಟ್‌ ಟೈಂ ಜಾಬ್‌’ ಎಂಬ ಸಂದೇಶದೊಂದಿಗೆ ಲಿಂಕ್‌ವೊಂದನ್ನು ಕಳುಹಿಸಿ ಅದರ ಮೂಲಕ ಟಾಸ್ಕ್ ನೀಡಿ ಹಣ ಪಡೆದು ವಂಚಿಸಿರುವ ಬಗ್ಗೆ ಎರಡು ಪ್ರಕರಣಗಳು ಮಂಗಳೂರು ಸೆನ್‌ ಠಾಣೆಯಲ್ಲಿ ದಾಖಲಾಗಿವೆ.

ಪ್ರಕರಣ- 1
ಎ.11ರಂದು ದೂರುದಾರ ವ್ಯಕ್ತಿಯ ವಾಟ್ಸ್‌ಆ್ಯಪ್‌ಗೆ ಅಪರಿಚಿತ ವ್ಯಕ್ತಿ 6262948264 ಸಂಖ್ಯೆಯಿಂದ “ಆನ್‌ಲೈನ್‌ ಅರ್ನಿಂಗ್‌ ಟಾಸ್ಕ್’ ಎಂಬ ಸಂದೇಶದೊಂದಿಗೆ ಲಿಂಕ್‌ ಕಳುಹಿಸಿದ್ದ. ಲಿಂಕ್‌ ಬಳಸಿ ಟಾಸ್ಕ್ಗಳನ್ನು ಪೂರೈಸುವಂತೆ ತಿಳಿಸಿದ್ದ. ಅನಂತರ ದೂರುದಾರ ವ್ಯಕ್ತಿಯ ಖಾತೆಯಿಂದ ಹಂತ ಹಂತವಾಗಿ ಒಟ್ಟು 3,01,505 ರೂ. ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ.

ಪ್ರಕರಣ-2
ಅಪರಿಚಿತ ವ್ಯಕ್ತಿಯೋರ್ವ 8969209811 ಸಂಖ್ಯೆಯಿಂದ ದೂರುದಾರ ವ್ಯಕ್ತಿಯ ವಾಟ್ಸ್‌ ಆ್ಯಪ್‌ಗೆ “ಪಾರ್ಟ್‌ ಟೈಮ್‌ ಜಾಬ್‌ ಆನ್‌ಲೈನ್‌ ಅಮೆಜಾನ್‌ ಬಿಸಿನೆಸ್‌’ ಎಂದು ಸಂದೇಶ ಕಳುಹಿಸಿದ್ದ.

ಅನಂತರ ಟೆಲಿಗ್ರಾಂ ಚಾನೆಲ್‌ನಲ್ಲಿ ಸದಸ್ಯನಾಗುವಂತೆ ತಿಳಿಸಿದ. ಬಳಿಕ ಅದರಲ್ಲಿರುವ ಟಾಸ್ಕ್ಗಳಲ್ಲಿ ಭಾಗಿಯಾಗಿ ಹಣ ಗಳಿಸಬಹುದು ಎಂದು ತಿಳಿಸಿದ. ಇದನ್ನು ನಂಬಿದ ದೂರುದಾರ ವ್ಯಕ್ತಿ 200 ರೂ. ಪಾವತಿಸಿದರು. ಅದಕ್ಕೆ ಅಪರಿಚಿತ ವ್ಯಕ್ತಿ ಕಮಿಷನ್‌ ಸೇರಿಸಿ 395 ರೂ. ಮರುಪವಾತಿ ಮಾಡಿದ. ಬಳಿಕ ಅಧಿಕ ಲಾಭ ದೊರೆಯಬಹುದೆಂದು ದೂರುದಾರ ವ್ಯಕ್ತಿ ಹಂತ ಹಂತವಾಗಿ ಒಟ್ಟು 3.30 ಲ.ರೂ. ಹಣ ಪವಾತಿಸಿದ್ದಾರೆ. ಆದರೆ ಅವರಿಗೆ ಯಾವುದೇ ಹಣ ವಾಪಸ್‌ ಬಂದಿಲ್ಲ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.