On Camera: ಆಕಾಶ ಮಾರ್ಗದಲ್ಲೇ ವಿಮಾನದೊಳಗೆ ಮಾರಾಮಾರಿ; ತುರ್ತು ಭೂಸ್ಪರ್ಶ

ಅಸಭ್ಯ ವರ್ತನೆ ತೋರಿದ ಮಹಿಳಾ ಪ್ರಯಾಣಿಕಳನ್ನು ಕ್ವೀನ್ಸ್‌ ಲ್ಯಾಂಡ್‌ ನಲ್ಲಿ ಇಳಿಸಲಾಗಿತ್ತು.

Team Udayavani, Apr 26, 2023, 12:23 PM IST

On Camera: ಆಕಾಶ ಮಾರ್ಗದಲ್ಲೇ ವಿಮಾನದೊಳಗೆ ಮಾರಾಮಾರಿ; ತುರ್ತು ಭೂಸ್ಪರ್ಶ

ಕ್ಯಾನ್‌ ಬೆರಾ(ಆಸ್ಟ್ರೇಲಿಯಾ): ಖೈರ್ನ್ಸ್‌ ನಿಂದ ಆಸ್ಟ್ರೇಲಿಯಾದ ಉತ್ತರ ಪ್ರಾಂತ್ಯದತ್ತ ಹಾರಾಟ ನಡೆಸುತ್ತಿದ್ದ ವಿಮಾನದೊಳಗೆ ಮಾರಾಮಾರಿ ನಡೆದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಕೆಜೆಪಿ ಕಟ್ಟಿ ಅಪರಾಧ ಮಾಡಿದ್ದೆ,ಆದರೆ ಶೆಟ್ಟರ ತರಹ…:B. S. Yediyurappa

ಆಕಾಶ ಮಾರ್ಗದಲ್ಲೇ ಮಹಿಳಾ ಪ್ರಯಾಣಿಕರ ನಡುವೆ ಮಾರಾಮಾರಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಮಾರಾಮಾರಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಎಎಫ್‌ ಪಿ ವಕ್ತಾರರ ಪ್ರಕಾರ, ಈ ಘಟನೆ ಎ.20ರಂದು ಗುರುವಾರ ನಡೆದಿದೆ. ಕ್ಯಾಬಿನ್‌ ಸಿಬಂದಿಯ ಸುರಕ್ಷತಾ ಸೂಚನೆಯನ್ನು ಕಡೆಗಣಿಸಿ, ಮಹಿಳಾ ಪ್ರಯಾಣಿಕರೊಬ್ಬರು ಅಸಭ್ಯ ವರ್ತನೆ ತೋರಿದ್ದರಿಂದ ಮಾರಾಮಾರಿ ನಡೆದ ಪರಿಣಾಮ ವಿಮಾನ ಕ್ವೀನ್ಸ್‌ ಲ್ಯಾಂಡ್‌ ಗೆ ಹಿಂದಿರುಗಲು ಕಾರಣವಾಗಿದೆ ಎಂದು ತಿಳಿಸಿದೆ.


ಅಸಭ್ಯ ವರ್ತನೆ ತೋರಿದ ಮಹಿಳಾ ಪ್ರಯಾಣಿಕಳನ್ನು ಕ್ವೀನ್ಸ್‌ ಲ್ಯಾಂಡ್‌ ನಲ್ಲಿ ಇಳಿಸಲಾಗಿತ್ತು. ನಂತರ ವಿಮಾನ ಪುನಃ ಹಾರಾಟ ಪ್ರಾರಂಭಿಸಿದ ನಂತರ ಅದೇ ಗುಂಪಿನ ಇತರ ಮಹಿಳಾ ಪ್ರಯಾಣಿಕರ ನಡುವೆ ಮಾರಾಮಾರಿ ನಡೆದಿದ್ದು, ವಿಮಾನದ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದರು. ಇದರಿಂದಾಗಿ ಗ್ರೂಟ್‌ ಐಲ್ಯಾಂಡ್‌ ನ ಅಲ್ಯಾಂಗುಲಾದಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, ಮೂವರು ಪ್ರಯಾಣಿಕರನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Amit Shah: ಖರ್ಗೆ ಹೇಳಿಕೆ ಅವರ ಮೋದಿ ದ್ವೇಷ ತೋರಿಸುತ್ತದೆ..: ಸಚಿವ ಅಮಿತ್‌ ಶಾ

Amit Shah: ಖರ್ಗೆ ಹೇಳಿಕೆಯು ಕಾಂಗ್ರೆಸ್‌ ನ ಮೋದಿ ದ್ವೇಷ ತೋರಿಸುತ್ತದೆ..: ಸಚಿವ ಅಮಿತ್‌ ಶಾ

INDvsBAN; ಮುಗಿಯಿತು ಮಳೆಯಾಟ, ಇನ್ನು ಟೆಸ್ಟ್‌ ಪಂದ್ಯಾಟ; ಕಾನ್ಪುರದಲ್ಲಿ ಪಂದ್ಯಾರಂಭ

INDvsBAN; ಮುಗಿಯಿತು ಮಳೆಯಾಟ, ಇನ್ನು ಟೆಸ್ಟ್‌ ಪಂದ್ಯಾಟ; ಕಾನ್ಪುರದಲ್ಲಿ ಪಂದ್ಯಾರಂಭ

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

3

Influencer: ತನ್ನನ್ನು ತಾನೇ ಮದುವೆಯಾಗಿದ್ದ 26ರ ಯುವತಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

crime (2)

Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!

1-wqewewq

Dubai; ಪತ್ನಿ ಬಿಕಿನಿ ಧರಿಸಲು 418 ಕೋಟಿ ರೂ.ಗೆ ದ್ವೀಪ ಖರೀದಿ!

Ujjain: ಮಹಾಕಾಲ್‌ ಮಹಾಲೋಕ್‌ ಆವರಣದಲ್ಲಿ ಹುಟ್ಟುಹಬ್ಬ ಆಚರಣೆ-10 ಸಿಬಂದಿ ಅಮಾನತು

Ujjain: ಮಹಾಕಾಲ್‌ ಮಹಾಲೋಕ್‌ ಆವರಣದಲ್ಲಿ ಹುಟ್ಟುಹಬ್ಬ ಆಚರಣೆ-10 ಸಿಬಂದಿ ಅಮಾನತು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Amit Shah: ಖರ್ಗೆ ಹೇಳಿಕೆ ಅವರ ಮೋದಿ ದ್ವೇಷ ತೋರಿಸುತ್ತದೆ..: ಸಚಿವ ಅಮಿತ್‌ ಶಾ

Amit Shah: ಖರ್ಗೆ ಹೇಳಿಕೆಯು ಕಾಂಗ್ರೆಸ್‌ ನ ಮೋದಿ ದ್ವೇಷ ತೋರಿಸುತ್ತದೆ..: ಸಚಿವ ಅಮಿತ್‌ ಶಾ

INDvsBAN; ಮುಗಿಯಿತು ಮಳೆಯಾಟ, ಇನ್ನು ಟೆಸ್ಟ್‌ ಪಂದ್ಯಾಟ; ಕಾನ್ಪುರದಲ್ಲಿ ಪಂದ್ಯಾರಂಭ

INDvsBAN; ಮುಗಿಯಿತು ಮಳೆಯಾಟ, ಇನ್ನು ಟೆಸ್ಟ್‌ ಪಂದ್ಯಾಟ; ಕಾನ್ಪುರದಲ್ಲಿ ಪಂದ್ಯಾರಂಭ

ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.