ಕಾರ್‌ ಡೀಲರ್‌ ನಾಪತ್ತೆ: ಸೋಮೇಶ್ವರ ರುದ್ರಪಾದೆ ಬಳಿ ಕಾರು ಮೊಬೈಲ್‌, ಚಪ್ಪಲಿ ಪತ್ತೆ


Team Udayavani, Apr 27, 2023, 7:10 AM IST

ಕಾರ್‌ ಡೀಲರ್‌ ನಾಪತ್ತೆ: ಸೋಮೇಶ್ವರ ರುದ್ರಪಾದೆ ಬಳಿ ಕಾರು ಮೊಬೈಲ್‌, ಚಪ್ಪಲಿ ಪತ್ತೆ

ಉಳ್ಳಾಲ: ಉಳ್ಳಾಲ ಬಸ್ತಿಪಡ್ಪು ನಿವಾಸಿ ಪ್ರಸ್ತುತ ಉಳ್ಳಾಲದ ಧರ್ಮನಗರದಲ್ಲಿ ವಾಸವಾಗಿರುವ ಉದ್ಯಮಿ ವಸಂತ ಅಮೀನ್‌ (49) ನಾಪತ್ತೆಯಾಗಿದ್ದು, ಅಮೀನ್‌ ಆವರಿಗೆ ಸೇರಿದ ಕಾರು, ಮೊಬೈಲ್‌ ಮತ್ತು ಚಪ್ಪಲಿ ಸೋಮೇಶ್ವರ ರುದ್ರಪಾದೆ ಬಳಿ ಪತ್ತೆಯಾಗಿದ್ದು, ಸಮುದ್ರಕ್ಕೆ ಹಾರಿ ಆತ್ಮಹತ್ಯಗೈದಿರು ಸಾಧ್ಯತೆಯ ಹಿನ್ನಲೆಯಲ್ಲಿ ಸ್ಥಳೀಯ ಈಜುಗಾರರು ಸಮುದ್ರದಲ್ಲಿ ಶೋಧ ಕಾರ್ಯ ನಡೆಸಿದ್ದು ಈವರೆಗೆ ಪತ್ತೆಯಾಗಿಲ್ಲ.

ಹಿಂದೆ ಕಾರು ಬಾಡಿಗೆಗ ನೀಡುತ್ತಿದ್ದ ವಸಂತ್‌ ಅವರು ಮಂಗಳೂರಿನಲ್ಲಿ ಸೆಕೆಂಡ್ಸ್‌ ಕಾರು ಡೀಲ್‌ ಮಾಡುವ ಉದ್ಯಮವನ್ನು ಆರಂಬಿಸಿದ್ದರು, ಬಸ್ತಿಪಡು³ವಿನಲ್ಲಿದ್ದ ಅವರು ಕೆಲವು ತಿಂಗಳ ಹಿಂದೆ ಧರ್ಮನಗರದಲ್ಲಿ ಸುಸಜ್ಜಿತ ಮನೆ ಕಟ್ಟಿ ಅಲ್ಲೇ ವಾಸವಾಗಿದ್ದರು. ಇಂದು ಬೆಳಗ್ಗೆ ಪತ್ನಿಯಲ್ಲಿ ಕೆಲಸಕ್ಕೆ ಹೋಗುತ್ತೇನೆ ಎಂದು ತಿಳಿಸಿದ್ದು, ಕಚೇರಿಗೆ ದೂರವಾಣಿ ಕರೆ ಮಾಡಿ ಅನಾರೋಗ್ಯದ ಕಾರಣ ಕಚೇರಿಗೆ ಬರುವುದಿಲ್ಲ ಎಂದು ತಿಳಿಸಿದ್ದರು. ಮಧ್ಯಾಹ್ನದ ವೇಳೆಗೆ ಸಮುದ್ರ ತೀರಕ್ಕೆ ಬಂದಿದ್ದ ಪ್ರವಾಸಿಗರು ರುದ್ರಪಾದೆಯ ಬಳಿ ಮೊಬೈಲ್‌ ಮತ್ತು ಪರ್ಸ್‌ ಬಟ್ಟೆಯಲ್ಲಿ ಕಟ್ಟಿರುವುದನ್ನು ನೋಡಿ ಅದನ್ನು ಸ್ಥಳೀಯ ಅಂಗಡಿಯಲ್ಲಿದ್ದವರಿಗೆ ಮಾಹಿತಿ ನೀಡಿದ್ದು, ಈ ಸಂದರ್ಭದಲ್ಲಿ ಸ್ಥಳೀಯವಾಗಿ ಕಾರು ಮತ್ತು ಶೂ ಪತ್ತೆಯಾಗಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆಗಮಿಸಿ ಮನೆಯವರಿಗೆ ಮಾಹಿತಿ ನೀಡಿದ್ದು, ಬಳಿಕ ಸ್ಥಳೀಯ ಈಜುಗಾರರ ಸಹಾಯದಿಂದ ಸಮುದ್ರದಲ್ಲಿ ಶೋಧ ಕಾರ್ಯ ನಡೆಸಿದ್ದು, ಈವರೆಗೆ ಪತ್ತೆಯಾಗಿಲ್ಲ. ಪತ್ನಿ, ಪುತ್ರಿಯಿದ್ದು, ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ACT

Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ

POlice

Panambur ಮಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ ಆರೋಪಿಗಳ ಮಹಜರು, ಮುಂದುವರಿದ ತನಿಖೆ

Mangaluru: ಡಿಜಿಟಲ್‌ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್‌ ಗಟ್ಟಿ ಕಾಪಿಕಾಡ್‌

Mangaluru: ಡಿಜಿಟಲ್‌ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್‌ ಗಟ್ಟಿ ಕಾಪಿಕಾಡ್‌

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

8(3)

Mangaluru: ಗುಂಡಿ ಬಿದ್ದ ರಸ್ತೆಗಳಿಗೆ ಜಲ್ಲಿಕಲ್ಲೇ ಆಧಾರ; ಅಪಾಯದಲ್ಲಿ ಸವಾರರು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ACT

Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ

accident

Shirva: ಬೈಕ್‌ ಢಿಕ್ಕಿ; ಮಹಿಳೆಗೆ ಗಂಭೀರ ಗಾಯ

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

byndoor

Kundapura: ಕಾರು ಢಿಕ್ಕಿಯಾಗಿ ದನ ಸಾವು; ಕಾರು ಜಖಂ

1

Fire Accident: ಕುಂಬ್ರದಲ್ಲಿ ಗುಡಿಸಲು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.