![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 27, 2023, 2:55 PM IST
ಮುಂಬಯಿ: 68ನೇ ಫಿಲ್ಮ್ ಫೇರ್ ಅವಾರ್ಡ್ಸ್ ಗುರುವಾರ (ಎ.27) ರಂದು ಮುಂಬೈಯಲ್ಲಿರುವ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆಯಲಿದೆ. ಅದ್ಧೂರಿ ಕಾರ್ಯಕ್ರಮ ಬಾಲಿವುಡ್ ಸಜ್ಜಾಗಿದೆ.
ಫಿಲ್ಮ್ ಫೇರ್ ನಲ್ಲಿ ವಿವೇಕ್ ಅಗ್ನಿಹೋತ್ರಿ ಅವರ ʼದಿ ಕಾಶ್ಮೀರ್ ಫೈಲ್ಸ್ʼ ಸಿನಿಮಾ 7 ವಿಭಾಗದಲ್ಲಿ ನಾಮಿನೇಟ್ ಆಗಿದೆ. ಆದರೆ ಈ ಪ್ರಶಸ್ತಿಗಳನ್ನು ಸ್ವೀಕರಿಸಲು ನಿರ್ದೇಶಕರು ನಿರಾಕರಿಸಿರುವುದು ಇದೀಗ ಬಿಟೌನ್ ನಲ್ಲಿ ಸುದ್ದಿಯಾಗಿದೆ.
ಟ್ವಿಟರ್ ನಲ್ಲಿ ಈ ಬಗ್ಗೆ ಬರೆದುಕೊಂಡಿರುವ “68ನೇ ಫಿಲ್ಮ್ ಫೇರ್ ನಲ್ಲಿ 7 ವಿಭಾಗದಲ್ಲಿ ʼದಿ ಕಾಶ್ಮೀರ್ ಫೈಲ್ಸ್ʼ ಸಿನಿಮಾ ನಾಮಿನೇಟ್ ಆಗಿರುವುದನ್ನು ನಾನು ಮಾಧ್ಯಮಗಳ ಮೂಲಕ ತಿಳಿದುಕೊಂಡೆ. ಈ ಪ್ರಶಸ್ತಿಗಳನ್ನು ನಾನು ನಯಾವಾಗಿ ತಿರಸ್ಕರಿಸುತ್ತೇನೆ. ಫಿಲ್ಮ್ ಫೇರ್ ಪ್ರಕಾರ ಸ್ಟಾರ್ ಗಳ ಮುಖವೇ ಮುಖ್ಯ ಹೊರತು ಬೇರೆ ಯಾರೂ ಕೂಡ ಮುಖ್ಯವಲ್ಲ. ದಿಗ್ಗಜ ನಿರ್ದೇಶಕರಾದ ಸಂಜಯ್ ಲೀಲಾ ಬನ್ಸಾಲಿ, ಸೂರಜ್ ಆರ್. ಬರ್ಜತ್ಯಾ, ಅನೀಸ್ ಬಾಜ್ಮೀ ರಂತಹವರ ಮುಖ ಮುಖ್ಯವಲ್ಲ. ಫಿಲ್ಮ್ ಫೇರ್ ಗೆ ಸಂಜಯ್ ಲೀಲಾ ಬನ್ಸಾಲಿ ಅವರು ಆಲಿಯಾರಂತೆ, ಸೂರಜ್ ಅವರು ಬಚ್ಚನ್ ರಂತೆ ಕಾಣುತ್ತಾರೆ. ಅನೀಸ್ ಬಾಜ್ಮೀ ಅವರು ಕಾರ್ತಿಕ್ ಆರ್ಯನ್ ರಂತೆ ಕಾಣುತ್ತಾರೆ. ಫಿಲ್ಮ್ ಫೇರ್ ನಿಂದ ನಿರ್ದೇಶಕರಿಗೆ ಘನತೆ ಬರುವುದಿಲ್ಲ. ಆದರೆ ಈ ಅವಮಾನಕರ ವ್ಯವಸ್ಥೆ ಕೊನೆಗೊಳ್ಳಬೇಕು” ಎಂದಿದ್ದಾರೆ.
ಬಾಲಿವುಡ್ನ ಭ್ರಷ್ಟ, ಅನೈತಿಕ ಹಾಗೂ ನಾಟಕೀಯತೆಯನ್ನು ನಾನು ಪ್ರತಿಭಟಿಸುತ್ತೇನೆ. ಇದೇ ಕಾರಣವಾಗಿ ನಾನು ಇಂತಹ ಪ್ರಶಸ್ತಿಗಳನ್ನು ಸ್ವೀಕರಿಸುವುದಿಲ್ಲ ಎಂದಿದ್ದಾರೆ.
ಇಂತಹ ಅವಾರ್ಡ್ ಕಾರ್ಯಕ್ರಮಗಳು ಅದು ಬರಹಗಾರರು, ನಿರ್ದೇಶಕರು, ತಾಂತ್ರಿಕ ಸಿಬ್ಬಂದಿಗಳನ್ನು ಕೀಳು ಅಥವಾ ಸ್ಟಾರ್ಸ್ ಗಳ ಗುಲಾಮರಂತೆ ನೋಡುತ್ತವೆ ಎಂದು ಖಾರವಾಗಿ ನುಡಿದಿದ್ದಾರೆ.
ಪ್ರಶಸ್ತಿ ಗೆದ್ದ ಎಲ್ಲರಿಗೂ ನನ್ನ ಅಭಿನಂದನೆಗಳು ಮತ್ತು ಗೆಲ್ಲದವರಿಗೆ ಹೆಚ್ಚು ಎಂದು ಬರೆದುಕೊಂಡಿದ್ದಾರೆ.
ANNOUNCEMENT:
FILMFARE AWARDSI learnt from media that #TheKashmirFiles is nominated in 7 categories for the 68th Filmfare Awards. But I politely refuse to be part of these unethical and anti-cinema awards. Here is why:
According to Filmfare, other than the stars, nobody has… pic.twitter.com/2qKCiZ8Llh
— Vivek Ranjan Agnihotri (@vivekagnihotri) April 27, 2023
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.