![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 29, 2023, 4:04 PM IST
ಹುಣಸೂರು: ನಗರದ ಸುತ್ತ ಮುತ್ತಲಿನಲ್ಲಿ ಶನಿವಾರ ಮದ್ಯಾಹ್ನ ಸುಮಾರು ಅರ್ಧ ಗಂಟೆ ಕಾಲ ಗಾಳಿ ಸಹಿತ ಮಳೆಯಾಗಿದ್ದು. ಬಿಸಿಲ ಝಳಕ್ಕೆ ತತ್ತರಿಸುತ್ತಿದ್ದ ಜನರಿಗೆ ಸ್ವಲ್ಲ ಮಟ್ಟಿನ ನೆಮ್ಮದಿ ಕೊಟ್ಟಿದೆ.
ನಗರದ ಸುತ್ತ ಮುತ್ತಲಿನಲ್ಲಿ ಮಾತ್ರ ಮಳೆಯಾಗಿದ್ದು. ಹಳ್ಳಿಗಳಲ್ಲಿ ತಂಬಾಕು ಸಸಿಮಾಡಿ ನಾಟಿ ಮಾಡಿ ಮಳೆಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದು. ಬಿಸಿಲಿನ ತಾಪಮಾನದಂದ ತಂಬಾಕು ಸಸಿ ಮಡಿ ಸುಟ್ಟು ಹೋಗುತ್ತಿದ್ದು. ಕ್ಯಾನ್ ಗಳಲ್ಲಿ ಆಗಾಗ್ಗೆ ನೀರು ಹಾಕಿ ಸಸಿಗಳನ್ನು ರಕ್ಷಿಸಿಕೊಳ್ಳುತ್ತಿದ್ದು. ಒಂದೆರಡು ದಿನಗಳಲ್ಲಿ ಮಳೆಯಾಗದೆ ಒಣ ಹವೆ ಮುಂದುವರೆ ಈ ವರ್ಷವೂ ಸಹ ಬೆಳೆಗಾರರು ನಷ್ಟ ಹೊಂದಿ ಸಂಕಷ್ಟಕ್ಕೊಳಗಾಗಲಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.