IPL ಚೊಚ್ಚಲ ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್ ; ಸ್ಪೋಟಕ ಬ್ಯಾಟಿಂಗ್


Team Udayavani, Apr 30, 2023, 10:22 PM IST

1-sdda

ಮುಂಬೈ : ಇಲ್ಲಿನ ವಾಂಖಡೆ ಸ್ಟೇಡಿಯಂ ನಲ್ಲಿ ಭಾನುವಾರ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನ 1,000ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ 7 ವಿಕೆಟ್ ನಷ್ಟಕ್ಕೆ 212 ರನ್ ಗಳಿಸುವ ಮೂಲಕ ಬೃಹತ್ ಮೊತ್ತ ದಾಖಲಿಸಿದೆ. ಅಮೋಘ ಆಟವಾಡಿದ ರಾಜಸ್ಥಾನ್ ರಾಯಲ್ಸ್ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಚೊಚ್ಚಲ ಐಪಿಎಲ್ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ.

62 ಎಸೆತಗಳಲ್ಲಿ 124 ಬಾರಿಸಿ ಔಟಾದರು. 16 ಬೌಂಡರಿ ಮತ್ತು 8 ಆಕರ್ಷಕ ಸಿಕ್ಸರ್ ಗಳು ಅವರ ಇನ್ನಿಂಗ್ಸ್ ನಲ್ಲಿ ಒಳಗೊಂಡಿತ್ತು. ಈ ಋತುವಿನಲ್ಲಿ 400 ರನ್‌ಗಳನ್ನು ದಾಟಿದ ಜೈಸ್ವಾಲ್, ಈ ಐಪಿಎಲ್‌ನ ಅತ್ಯಧಿಕ ಸ್ಕೋರ್ ಅನ್ನು ಸಹ ದಾಖಲಿಸಿದ್ದಾರೆ.

ರಾಜಸ್ಥಾನ್ ರಾಯಲ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭದಿಂದಲೂ ನೆಲಕಚ್ಚಿ ಸ್ಪೋಟಕ ಆಟವನ್ನು ಜೈಸ್ವಾಲ್ ಆಡಿದರು. ಮುಂಬೈ ಇಂಡಿಯನ್ಸ್ ಬೌಲರ್ ಗಳ ಎಸೆತಗಳನ್ನು ಮನಬಂದಂತೆ ದಂಡಿಸಿದರು.

21 ರ ಹರೆಯದ ಉತ್ತರ ಪ್ರದೇಶ ಮೂಲದ ಎಡಗೈ ಬ್ಯಾಟ್ಸ್ ಮ್ಯಾನ್ ಯಶಸ್ವಿ ಜೈಸ್ವಾಲ್  ಭರವಸೆ ಮೂಡಿಸಿದ್ದಾರೆ.

ಆರಂಭದಲ್ಲಿ ಜೋಸ್ ಬಟ್ಲರ್ ಅವರು ಸಾಥ್ ನೀಡಿದರು.18 ರನ್ ಗಳಿಸಿ ಔಟಾದರು. ಆ ಬಳಿಕ ನಾಯಕ ಸ್ಯಾಮ್ಸನ್ 14 ರನ್ ಗಳಿಸಿ ಔಟಾದರು. ಹೋಲ್ಡರ್ 11, ಹೆಟ್ಮೆಯರ್ 8 ರನ್ ಗಳಿಸಿ ವೈಫಲ್ಯ ಅನುಭವಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.