ಕೊಲ್ಲಿ ಉದ್ಯೋಗಿಯ ನಿಗೂಢ ಸಾವು : ನಾಲ್ವರ ವಿಚಾರಣೆ
Team Udayavani, May 3, 2023, 10:15 PM IST
ಕಾಸರಗೋಡು: ಎಪ್ರಿಲ್ 14 ರಂದು ಮನೆಯಲ್ಲಿ ನಿಗೂಢ ರೀತಿಯಲ್ಲಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಕೊಲ್ಲಿ ಉದ್ಯೋಗಿ ಪಳ್ಳಿಕೆರೆ ಪೂಚಕ್ಕಾಡಿನ ಎಂ.ಸಿ.ಅಬ್ದುಲ್ ಗಫೂರ್ ಹಾಜಿ(55) ಅವರ ಮನೆಯಿಂದ ಒಟ್ಟು 595 ಪವನ್ ಚಿನ್ನಾಭರಣ ನಾಪತ್ತೆಯಾಗಿದೆ ಎಂದು ತನಿಖೆಯಲ್ಲಿ ಸ್ಪಷ್ಟಗೊಂಡಿದೆ ಎಂದು ಬೇಕಲ ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಅಬ್ದುಲ್ ಗಫೂರ್ ಅವರ ಮನೆಗೆ ಪದೇ ಪದೇ ಸಂದರ್ಶಿಸುತ್ತಿದ್ದ ಮಹಿಳೆ, ಆಕೆಯ ಪತಿ ಸಹಿತ ನಾಲ್ವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಯುವಕನಿಗೆ ಹಲ್ಲೆ : ಕೇಸು ದಾಖಲು
ಕಾಸರಗೋಡು: ನಾಯಮ್ಮಾರಮೂಲೆ ಪೆಟ್ರೋಲ್ ಬಂಕ್ ಪರಿಸರದಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಚೆಂಗಳ ಮುನಂಬ ಹೌಸಿನ ಮೊಹಮ್ಮದ್ ಶಹಾಲ್(18) ಅವರಿಗೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸುಹೈಲ್ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.