![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 4, 2023, 8:42 PM IST
ನವದೆಹಲಿ: 2010ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಗೆದ್ದು ಕೊಟ್ಟಿದ್ದ ಭಾರತದ ಕುಸ್ತಿಪಟು ಗೀತಾ ಪೋಗಟ್ ಮತ್ತು ಅವರ ಪತಿ ಪವನ್ ಸರೋಹಾ ಅವರನ್ನು ಸಿಂಗು ಗಡಿಯಲ್ಲಿ ದೆಹಲಿ ಪೋಲಿಸರು ಬಂಧಿಸಿ ಕಸ್ಟಡಿಯಲ್ಲಿರಿಸಿದ್ದಾರೆ.
ಜಂತರ್ ಮಂತರ್ನಲ್ಲಿ ಡಬ್ಲೂಎಫ್ಐ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ಭೂಷಣ್ ಸಿಂಗ್ ಅವರ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಗೀತಾ ತಮ್ಮ ಪತಿ ಪವನ್ ಅವರನ್ನು ಪೋಲಿಸರು ಬಂಧಿಸಿ ಕಸ್ಟಡಿಗೆ ಒಪ್ಪಿಸಿದ್ದಾರೆ.
ʻನನ್ನನ್ನು ಮತ್ತು ನನ್ನ ಪತಿ ಪವನ್ ಸರೋಹಾ ಅವರನ್ನು ದೆಹಲಿ ಪೋಲಿಸರು ಬಂಧಿಸಿದ್ದಾರೆʼ ಎಂದು ಪೋಗಟ್ ಟ್ವೀಟ್ ಮಾಡಿದ್ದಾರೆ.
दिल्ली पुलिस की मनमानी
मुझे जंतर- मंतर पर मेरे भाई-बहनों से मिलने जाने के लिए भी रोक दिया गया
पुलिस कह रही है की दो ही रास्ते हैं या तो अपने घर वापिस जाओ या फिर पुलिस के घर चलोबेहद निंदनीय pic.twitter.com/yKbUT3LOwq
— geeta phogat (@geeta_phogat) May 4, 2023
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.