ಹೊಸಬರ ‘ಫೀಲ್ ಮೈ ಲವ್’ ಮೇ.12ರಂದು ಬಿಡುಗಡೆ


Team Udayavani, May 5, 2023, 4:39 PM IST

ಹೊಸಬರ ‘ಫೀಲ್ ಮೈ ಲವ್’ ಮೇ.12ರಂದು ಬಿಡುಗಡೆ

ಕನ್ನಡ ಚಿತ್ರರಂಗದಲ್ಲಿ ಸಂಪೂರ್ಣ ಲವ್‌ ಸ್ಟೋರಿ ಚಿತ್ರಗಳು ತೆರೆಗೆ ಬಂದು ಬಹಳ ದಿನಗಳೇ ಆಗಿವೆ. ಇದೀಗ ಬೇಸಿಗೆಯ ಬಿಸಿಲಿಗೆ ತಂಪೆರೆಯಲು ಸಂಪೂರ್ಣ ಲವ್‌ ಸ್ಟೋರಿ “ಫೀಲ್‌ ಮೈ ಲವ್‌’ ಎಂಬ ಚಿತ್ರ ತೆರೆಗೆ ಬರಲು ಸಜ್ಜಾಗಿದೆ.

ಸಂಪೂರ್ಣ ಹೊಸಬರ ತಂಡವೇ ನಿರ್ಮಾಣ ಮಾಡಿರುವ ಚಿತ್ರಕ್ಕೆ ಡಿ.ಟಿ ರಮೇಶ್‌ ನಿರ್ದೇಶನವಿದೆ. “ಜಿ.ಟಿ ಪ್ರೊಡಕ್ಷನ್‌’ ಬ್ಯಾನರ್‌ನಡಿಯಲ್ಲಿ ಗೌಸ್‌ ಪೀರ್‌ಸಾಬ್‌ ಚಿತ್ರ ನಿರ್ಮಿಸುತ್ತಿದ್ದು, ಇದು ಅವರ ಚೊಚ್ಚಲ ನಿರ್ಮಾಣದ ಚಿತ್ರ “ಫೀಲ್‌ ಮೈ ಲವ್‌’ ಆಗಿದೆ.

“ಚಿತ್ರದಲ್ಲಿ ನನ್ನ ಪಾತ್ರ ಎರಡು ಶೇಡ್‌ಗಳಲ್ಲಿ ಮೂಡಿಬಂದಿದೆ. ಟೀನೇಜ್‌ ಹುಡುಗನ ಶೇಡ್‌ ಮಾಡುವುದು ಚಾಲೆಂಜಿಂಗ್‌ ಆಗಿ ಇತ್ತು. ಅದಕ್ಕೆ ಸಾಕಷ್ಟು ಶ್ರಮ ಪಟ್ಟಿದ್ದೇನೆ. 4-5 ವರ್ಷದ ಗ್ಯಾಪ್‌ ನಂತರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಇತ್ತೀಚೆಗೆ ಕನ್ನಡದಲ್ಲಿ ಸಂಪೂರ್ಣ ಲವ್‌ ಸ್ಟೋರಿ ಚಿತ್ರ ಬಂದಿದ್ದು ಕಡಿಮೆ. ನಮ್ಮ ಚಿತ್ರ ಒಂದು ಭಿನ್ನ ಕಥೆ, ಹೊಸ ಪ್ರತಿಭೆಗಳನ್ನು ಒಳಗೊಂಡ ಚಿತ್ರವಾಗಿದೆ. ನಮ್ಮ ಚಿತ್ರ ಫ್ಯಾಮಿಲಿ ಆಡಿಯೆನ್ಸ್‌ಗೆ ಇಷ್ಟವಾಗುತ್ತದೆ.’ ಎಂಬುದು ಚಿತ್ರದ ನಾಯಕ ರಾಕೇಶ್‌ ಮಾತು.

ಚಿತ್ರದಲ್ಲಿ ನಾಯಕ ನಾಯಕಿಯಾಗಿ ರಾಕೇಶ್‌, ಚರಿತಾ ಕಾಣಿಸಿಕೊಂಡಿದ್ದಾರೆ. ಪ್ರೀತು ಪೂಜಾ, ಮಂಜುನಾಥ್‌ ಹೆಗಡೆ, ಬೃಂದೇಶ್ವರೀ ಬಾನವಾಡಿ, ವಿಜಯ್‌ ಕಾಶಿ, ಅಭಿಲಾಶ್‌, ಬುಲೆಟ್‌ ವಿನು, ರಾಜೇಶ್‌, ಯೋಗಿ ಆಚಾರ್‌ ಮುಂತಾದವರು ತಾರಾ ಬಳಗದಲ್ಲಿದ್ದಾರೆ.

ಚಿತ್ರಕ್ಕೆ ಕಥೆ, ನಿರ್ದೇಶನ ಡಿ.ಟಿ ರಮೇಶ್‌, ಗೌಸ್‌ ಪೀರ್‌ಸಾಬ್‌ ನಿರ್ಮಾಣ, ವಿನಯ್‌ ಹೊಸದುರ್ಗ ಛಾಯಾಗ್ರಹಣ, ಸಂಗೀತ ರಾಹುಲ್‌ ರಾಜ್‌ ಮ್ಯೂಸಿಕ್‌, ದೀಪಕ್‌ ಗೌಡ ಸಂಕಲನ, ರಾಘು ಆರ್‌,ಜೆ ನೃತ್ಯ ಸಂಯೋಜನೆ, ಮಂಜು ನಾಗಪ್ಪ ಸಾಹಸವಿದೆ. ನಿಹಾಲ್‌ ತಾವರೂ, ವಿಜಯ್‌ ಪ್ರಕಾಶ್‌, ಐಶ್ವರ್ಯ ರಂಗರಾಜನ್‌ ಹಿನ್ನೆಲೆ ಗಾಯನ ಚಿತ್ರಕ್ಕಿದೆ.

ಬೆಂಗಳೂರು, ಬಳ್ಳಾರಿ ಸುತ್ತಮುತ್ತ 45 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಮೇ 12 ರಂದು ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ.

ಟಾಪ್ ನ್ಯೂಸ್

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

11-Hagaribommanahalli

Hagaribommanahalli: ಆಕಳು ಮೇಯಿಸಲು ಹೋದ ಇಬ್ಬರು ಸಿಡಿಲಿಗೆ ಬಲಿ

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.