ಎಕ್ಸ್ಪ್ರೆಸ್ ವೇಗಳಲ್ಲಿ ಪಕ್ಷಿಧಾಮ!
Team Udayavani, May 7, 2023, 7:29 AM IST
ನವದೆಹಲಿ: ಜಾಗತಿಕ ಹವಾಮಾನ ಬದಲಾವಣೆಯ ಸಮಸ್ಯೆ ಪರಿಹರಿಸಲು ಮಾಲಿನ್ಯ ಮುಕ್ತ ಹಸಿರು ಪರಿಸರಕ್ಕೆ ವಿಶ್ವಾದ್ಯಂತ ಸರ್ಕಾರಗಳು ಒತ್ತು ನೀಡುತ್ತಿರುವ ನಡುವೆಯೇ, ಭಾರತ ಸರ್ಕಾರ ಇದರ ಜತೆಯಲ್ಲೇ ಪಕ್ಷಿಗಳ ವಾಸಸ್ಥಾನ ನಿರ್ಮಾಣಕ್ಕೆ ಆದ್ಯತೆ ನೀಡಿದೆ. ಇದರ ಭಾಗವಾಗಿ ರಾಷ್ಟ್ರೀಯ ಹೆದ್ದಾರಿ-ಎಕ್ಸ್ಪ್ರೆಸ್ ವೇಗಳಲ್ಲಿ ಪಕ್ಷಿಧಾಮಗಳ ನಿರ್ಮಾಣಕ್ಕೆ ಯೋಜಿಸಿದೆ. ದೇಶ ಸ್ವಾತಂತ್ರ್ಯ ಅಮೃತಮಹೋತ್ಸವ ಪೂರೈಸುತ್ತಿರುವ ಹಿನ್ನೆಲೆಯಲ್ಲಿ “ಅಮೃತ ಮಹೋತ್ಸವ ಬರ್ಡ್ ಗಾರ್ಡನ್’ ಹೆಸರಿನಲ್ಲಿ ಕೇಂದ್ರ ರಸ್ತೆಸಾರಿಗೆ ಸಚಿವಾಲಯ ಯೋಜನೆಗಳನ್ನು ರೂಪಿಸುತ್ತಿದೆ. ಅದರಂತೆ ರಾಷ್ಟ್ರೀಯ ಹೆದ್ದಾರಿ-ಎಕ್ಸ್ಪ್ರೆಸ್ ವೇಗಳ ರಸ್ತೆಗಳ ಸಮೀಪವಿರುವ ಜಾಗದಲ್ಲಿ ಗಾರ್ಡನ್ ರೂಪುಗೊಳ್ಳಲಿದೆ.ಯೋಜನೆಯ ಮೊದಲಭಾಗವಾಗಿ ದೆಹಲಿ-ಡೆಹ್ರಾಡೂನ್ ಎಕ್ಸ್ಪ್ರೆಸ್ ವೇ ಸಮೀಪದಲ್ಲಿ ಬರ್ಡ್ ಗಾರ್ಡನ್ ರೂಪಿಸಲಾಗುತ್ತದೆ. ಇದು ಎಕ್ಸ್ಪ್ರೆಸ್ ವೇ ಸೌಂದರ್ಯ ಹೆಚ್ಚಿಸುವುದು ಮಾತ್ರವಲ್ಲದೇ, ಪಕ್ಷಿಗಳ ಆವಾಸಸ್ಥಾನವಾಗಿ ರೂಪುಗೊಳ್ಳಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ
Arrested: ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್
Female CFO: ಭಾರತದ ಪಾಮ್ ಕೌರ್ಗೆ ಎಚ್ಎಸ್ಬಿಸಿ ಸಿಎಫ್ಒ ಹುದ್ದೆ
Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!
MUST WATCH
ಹೊಸ ಸೇರ್ಪಡೆ
BBK11: ಮತ್ತೆ ʼಬಿಗ್ಬಾಸ್ʼ ಕಾರ್ಯಕ್ರಮದ ವಾಹಿನಿಗೆ ಬಂದ ಲಾಯರ್ ಜಗದೀಶ್; ವೀಕ್ಷಕರು ಖುಷ್
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
INDvsNZ: ರಾಹುಲ್, ಕುಲದೀಪ್, ಸಿರಾಜ್ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ
Muddebihal: ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು
Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.