![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 8, 2023, 7:44 AM IST
ಚೆನ್ನೈ: ಕಾಶ್ಮೀರ್ ಫೈಲ್ಸ್ ಅನಂತರ ಧಾರ್ಮಿಕವಾಗಿ ಅತ್ಯಂತ ವಿವಾದಕ್ಕೆ ಕಾರಣವಾಗಿ ರುವ ದ ಕೇರಳ ಸ್ಟೋರಿ ಸಿನೆಮಾಕ್ಕೆ ತಮಿಳುನಾಡಿನಲ್ಲಿ ವಿರೋಧ ವ್ಯಕ್ತ ವಾಗಿದೆ. ಚಿತ್ರಪ್ರಸಾರ ಮಾಡ ಬಾರದೆಂದು ಎನ್ಟಿಕೆ (ನಾಮ್ ತಮಿಳರ್ ಕಾಚಿ) ಚೆನ್ನೈಯ ಸ್ಕೈವಾಕ್ ಮಾಲ್ ಬಳಿ ಪ್ರತಿಭಟನೆ ನಡೆಸಿದೆ. ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪ್ರತಿಭಟನೆಗಳು ಹಾಗೂ ಜನರಿಂದ ನೀರಸ ಪ್ರತಿಕ್ರಿಯೆಯ ಕಾರಣವೊಡ್ಡಿ ಮಲ್ಟಿಪ್ಲೆಕ್ಸ್ಗಳಲ್ಲಿ ಕೇರಳ ಸ್ಟೋರಿ ಸಿನೆಮಾ ಪ್ರದರ್ಶನಕ್ಕೆ ತಡೆ ನೀಡಲಾಗಿದೆ. ಐಸಿಸ್ನಿಂದ ಹಿಂದೂ ಮಹಿಳೆಯರ ಮತಾಂತರದ ಕುರಿತು ಈ ಚಿತ್ರ ನಿರ್ಮಾಣವಾಗಿದೆ. ಸುದೀಪೊ¤ ಸೇನ್ ಇದರ ನಿರ್ದೇಶಕರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.