ಪಕ್ಷೇತರನ ಗೆಲುವು; ಸ್ವಾಭಿಮಾನಿ ಮತದಾರರ ಗೆಲುವು: ಮಲ್ಲಿಕಾರ್ಜುನ ಚರಂತಿಮಠ


Team Udayavani, May 8, 2023, 9:23 AM IST

maಪಕ್ಷೇತರನ ಗೆಲುವು; ಸ್ವಾಭಿಮಾನಿ ಮತದಾರರ ಗೆಲುವು: ಮಲ್ಲಿಕಾರ್ಜುನ ಚರಂತಿಮಠ

ಬಾಗಲಕೋಟೆ: ಸ್ವಾಭಿಮಾನಿ ಮತದಾರರು ಬದಲಾವಣೆ ಬಯಸಿದ್ದು, ಬರುವ ಮೇ 10 ರಂದು ಜನನಾಯಕನ ಮುಖವಾಡ ಹಾಕಿಕೊಂಡು ನಾಟಕವಾಡುವವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಈ ಮೂಲಕ ಕ್ಷೇತ್ರದಲ್ಲಿ ಹೊಸ ಬದಲಾವಣೆ ತರಲಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಚರಂತಿಮಠ ಹೇಳಿದರು.

ವಿದ್ಯಾಗಿರಿಯ 22ನೇ ಕ್ರಾಸ್‌ ಸೇರಿದಂತೆ ವಿವಿಧೆಡೆ ಮನೆ ಮನೆಗೆ ತರೆಳಿ ರವಿವಾರ ಪ್ರಚಾರ ನಡೆಸಿ ಮತಯಾಚಿಸಿದರು.
ಕ್ಷೇತ್ರದ ಜನರು ತಮ್ಮ ಸೇವೆ ಮಾಡುತ್ತಾರೆ ಎಂದು ನಂಬಿ ತಮ್ಮ ಮತವನ್ನು ನೀಡಿ ಗೆಲ್ಲಿಸಿ ತಂದು ನಾಯಕನ ಸ್ಥಾನದಲ್ಲಿ ಕೂರಿಸಿದರೆ, ಜನಸೇವೆ ಮಾಡುವುದು ಬಿಟ್ಟು ಸರ್ವಾಧಿಕಾರದ ರಾಜಕೀಯ ಮಾಡುತ್ತಿದ್ದಾರೆ. ಇದರಿಂದ ಜನರು ಸೌಲಭ್ಯ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ.

ಹಾಗಾಗಿ ಈ ಬಾರಿ ಕ್ಷೇತ್ರದ ಜನರು ಬದಲಾವಣೆ ಬಯಸಿ ಆಟೋರಿಕ್ಷಾ ಚಿನ್ಹೆಗೆ ಬೆಂಬಲ ನೀಡುತ್ತಿದ್ದಾರೆ. ಈ ಬಾರಿ ಕ್ಷೇತ್ರದಲ್ಲಿ ಜನಸೇವೆಗಾಗಿ ಆಟೋರಿಕ್ಷಾ ಸಂಚರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕ್ಷೇತ್ರದಲ್ಲಿ ಬದಲಾವಣೆಯ ಇತಿಹಾಸ ಸೃಷ್ಟಿಸಲಿದ್ದಾರೆ ಎಂದರು.

ರೈತರು ಸಮಸ್ಯೆಯಲ್ಲಿ ಸಿಲುಕಿದ್ದಾರೆ. ಅವರಿಗೆ ಸ್ಪಂದಿಸುವ ಕೆಲಸವಾಗುತ್ತಿಲ್ಲ. ಬಾಗಲಕೋಟೆಯಲ್ಲಿ ಉದ್ಯೋಗ ಸೃಷ್ಟಿಸುವ ಪ್ರಯತ್ನವಾಗಿಲ್ಲ ಎಂದರು.

ಬಸವರಾಜ ಕಟಗೇರಿ, ರವಿ ಕುಮಟಗಿ, ಅಶೋಕ ಮುತ್ತಿನಮಠ, ಅಶೋಕ ಮಹೇಂದ್ರಕರ, ನಾಗರಾಜ ಕೆರೂರ, ಸಚಿನ ಮರಿಶೆಟ್ಟಿ, ಸಂಜೀವ ಡಿಗ್ಗಿ, ಶ್ರೀಶೈಲ ಅಂಗಡಿ, ರಾಜು ಗೌಳಿ, ಅರುಣ ಲೋಕಾಪುರ, ಶಂಕರ ಮಗಜಿ, ವಿಶಾಲ ಮಾಂಡಗಿ, ಮುತ್ತು ಸಜ್ಜನ, ಅಶೋಕ ಸಾಳಿಂಕೆ, ವಿಜಯ ಮನಗೂಳಿ, ಶಂಕ್ರಯ್ಯಹಂಚಿನಮಠ, ವಿರೇಶ ಹಿರೇಮಠ, ಚರಣ ಜಾಧವ, ವಿಠಲ ಕಾಳಬರ, ಈರಣ್ಣ ವಿಜಯಪುರ, ಹನಮಂತ ಕರಾಡೆ,ನಾಗರಾಜ ಕಾಂಬಳೆ, ಶಾಂತಾಬಾಯಿ
ಗೋಣಿ, ವಿಜಯಲಕ್ಷ್ಮೀ ಅಂಗಡಿ, ಗಂಗಮ್ಮ ರಜಪೂತ, ಉಮಾ ಗವಿಮಠ, ಸುಭದ್ರಾ ದಶಮನಿ, ಸಂಗಮ್ಮ ನಾಶಿ, ರೇಖಾ ಮುರಡಿ, ಸಾಗರ ವೈದ್ಯ, ಸುರೇಶ ದೊಡಮನಿ, ವಿರೇಶ ಮುತ್ತಿನಮಠ, ಜಿ.ವಿ. ಕಂಬಳಿ, ಮುತ್ತುಮುರನಾಳ, ನರಸಿಂಹ ಉಮರ್ಜಿ, ಕರಬಸಪ್ಪ ಕತ್ತಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-www

JDS ನಾಯಕ ಸೆರೆ; ಕೋಟಿ ರೂ. ಪಡೆದು ಸ್ವಾಮೀಜಿಗೆ ವಂಚನೆ!

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

10-mudhol

Mudhol: ಉದಯವಾಣಿ ಫಲಶೃತಿ; ಭವನ ಸ್ವಚ್ಛತೆಗೆ ಮುಂದಾದ ಅಧಿಕಾರಿಗಳು

Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ

Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.