ಯು-ಟರ್ನ್ ತೆರವುಗೊಳಿಸಲು ಆಗ್ರಹ


Team Udayavani, May 8, 2023, 4:27 PM IST

ಯು-ಟರ್ನ್ ತೆರವುಗೊಳಿಸಲು ಆಗ್ರಹ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 7ರ ಕನ್ನಮಂಗಲ ಗೇಟ್‌ ಬಳಿಯ ಯು- ಟರ್ನ್ ಇದ್ದು, ಯು-ಟರ್ನ್ ಅನ್ನು ಟೋಲ್‌ ಸಿಬ್ಬಂದಿ ಹಾಗೂ ಸಂಚಾರಿ ಪೊಲೀಸರು ಮುಚ್ಚಿರುವುದನ್ನು ಖಂಡಿಸಿ ಕನ್ನಮಂಗಲ ಮತ್ತು ಸುತ್ತ ಮುತ್ತಲಿನ ಹಳ್ಳಿಗಳ ಗ್ರಾಮಸ್ಥರಿಗೆ ಹೆಚ್ಚು ತೊಂದರೆಯಾಗುತ್ತಿರುವುದರಿಂದ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸಾಮೂಹಿಕ ಮತದಾನ ಬಹಿಷ್ಕಾರವನ್ನು ಮಾಡಲಾಗುತ್ತಿದೆ ಎಂದು ಕನ್ನಮಂಗಲ ಮತ್ತು ಸುತ್ತಮುತ್ತಲಿನ ಹಳ್ಳಿಗಳ ಗ್ರಾಮಸ್ಥರು ದೇವನಹಳ್ಳಿ ತಾಲೂಕು ಆಡಳಿತ ಸೌಧದ ತಹಶೀಲ್ದಾರ್‌ ಹಾಗೂ ಸಹಾಯಕ ಚುನಾವಣಾಧಿಕಾರಿ ಶಿವ ರಾಜ್‌ಗೆ ಮನವಿ ಪತ್ರ ಸಲ್ಲಿಸುವುದರ ಮೂಲಕ ತಮ್ಮ ಅಳಲನ್ನು ತೋಡಿಕೊಂಡರು.

ಈ ರಸ್ತೆ ಮುಚ್ಚಿರುವುದರಿಂದ ಸಾಕಷ್ಟು ಗ್ರಾಮಸ್ಥರಿಗೆ ತೊಂದರೆ ಉಂಟಾಗುತ್ತಿದೆ. ಭುವನಹಳ್ಳಿ ಮೇಲ್ಸೇತುವೆ ಇಳಿದು ಸ್ವಲ್ಪ ದೂರ ಯು-ಟರ್ನ್ ಹೋಗಿ ಮೇಲ್ಸೇತುವೆ ಕೆಳಭಾಗ ದಲ್ಲಿ ಕನ್ನಮಂಗಲ ಗೇಟ್‌ ಗೆ ಸುತ್ತಾಕಿಕೊಂಡು ಹೋಗ ಬೇಕು. ದೇವನಹಳ್ಳಿಗೆ ಯರ್ತಿಗಾನಹಳ್ಳಿಯಿಂದ ಹೋಗಬೇಕಾದರೆ ಸುತ್ತಾಕಿ ಕೊಂಡು ಮೇಲ್ಸೇತುವೆ ಹತ್ತಬೇಕು. ಸಾಕಷ್ಟು ಸಮಯ ವ್ಯತ್ಯಯವಾಗುತ್ತಿದೆ.ಎಂದು ಗ್ರಾಮಸ್ಥರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಬಚ್ಚಹಳ್ಳಿ ಗೇಟ್‌ಬಳಿ ಹಲವು ಅಪಘಾತಗಳಿಗೂ ಕಾರಣವಾಗುತ್ತಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಪರಿಶೀಲನೆ ನಡೆಸಿ, ಅಂಡರ್‌ಪಾಸ್‌ಗೆ ಹೋಗಲು ರಾಷ್ಟ್ರೀಯ ಹೆದ್ದಾರಿ ಸರ್ವೀಸ್‌ ರಸ್ತೆ ಮಾಡಬೇಕು. ಜತೆಗೆ ಸಾರ್ವಜನಿಕರಿಗೆ ಅನು ಕೂಲವಾಗುಂತೆ ಮುಚ್ಚಿರುವ ಹೆದ್ದಾರಿ ತಿರು ವನ್ನು ತೆರವು ಗೊಳಿಸಿ, ನಾಮಫ‌ಲಕ ಅಳವಡಿಸಿ, ಸುಗಮ ಸಂಚಾರಕ್ಕೆ ಅನುಕೂಲ ಮಾಡಿ ಕೊಡಬೇಕು ಚುನಾವಣೆಗೆ ಸಂದರ್ಭಕ್ಕೆ ತಕ್ಕಂತೆ ಏನಾದರೂ ಯು ಟರ್ನ್ ಮುಚ್ಚಿ ರುವುದನ್ನು ತೆರವುಗೊಳಿಸದ ಪಕ್ಷದಲ್ಲಿ ಸಾಮೂಹಿಕವಾಗಿ ಮತದಾನ ಮಾಡದೆ ಬಹಿಷ್ಕರಿಸಲಾಗುತ್ತದೆ.

ಸುಮಾರು 10ಸಾವಿರಕ್ಕೂ ಹೆಚ್ಚು ನಿವಾಸಿಗಳು ಯುಟರ್ನ್ ಬಳಕೆಯಲ್ಲಿ ಹೆಚ್ಚು ತೊಂದರೆ ಯನ್ನು ಅನುಭವಿಸುತ್ತಿದ್ದಾರೆ. ಯುಟರ್ನ್ ಸ್ಥಳವನ್ನು ತಲುಪಲು ಆಂಬ್ಯುಲೆನ್ಸ್‌ ಹೆಚ್ಚುವರಿ ಯಾಗಿ ಐದಾರು ಕಿ.ಮೀ. ಕ್ರಮಿಸ ಬೇಕಾದ ಪರಿಸ್ಥಿತಿ ಇದ್ದು, ಅನೇಕ ಶಾಲಾ ಕಾಲೇಜುಗಳಿದ್ದು, ವಿದ್ಯಾರ್ಥಿಗಳಿಗೆ ಸಾಕಷ್ಟು ಅನಾನುಕೂಲ ವಾಗುತ್ತಿದೆ ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.