Indian Army; ಬ್ರಿಗೇಡಿಯರ್‌ ಮೇಲ್ಪಟ್ಟ ಹುದ್ದೆಗಳಿಗೆ ಏಕರೂಪ ಸಮವಸ್ತ್ರ

ಭೂಸೇನೆಯ ಮಹತ್ವದ ನಿರ್ಧಾರ ; ಆ. 1ರಿಂದ ಹೊಸ ವ್ಯವಸ್ಥೆ ಜಾರಿ

Team Udayavani, May 10, 2023, 7:23 AM IST

Indian Army; ಬ್ರಿಗೇಡಿಯರ್‌ ಮೇಲ್ಪಟ್ಟ ಹುದ್ದೆಗಳಿಗೆ ಏಕರೂಪ ಸಮವಸ್ತ್ರ

ಹೊಸದಿಲ್ಲಿ: ಸಮವಸ್ತ್ರ ವಿಚಾರದಲ್ಲಿ ಕ್ರಾಂತಿ ಕಾರಿ ಹೆಜ್ಜೆ ಇರಿಸಿರುವ ಭಾರತೀಯ ಸೇನೆಯು ಆ. 1ರಿಂದ ಬ್ರಿಗೇಡಿಯರ್‌ ಮತ್ತು ಅದಕ್ಕಿಂತ ಮೇಲ್ಪಟ್ಟ ಹಿರಿಯ ಅಧಿಕಾರಿಗಳಿಗೆ ಒಂದೇ ರೀತಿಯ ಸಮವಸ್ತ್ರದ ನಿಯಮ ಜಾರಿ ಮಾಡಲು ನಿರ್ಧರಿಸಿದೆ. ಕರ್ನಲ್‌ ಮತ್ತು ಅದಕ್ಕೂ ಕೆಳಹಂತದ ಯೋಧರಿಗೆ ಹಿಂದಿನ ಸಮವಸ್ತ್ರವೇ ಮುಂದುವರಿಯಲಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ತಲೆಗೆ ಧರಿಸುವ ಶಿರಸ್ತ್ರಾಣ, ಭುಜದಲ್ಲಿ ಧರಿಸುವ ಬ್ಯಾಡ್ಜ್  ಗಳು, ಸಮವಸ್ತ್ರದ ಕಾಲರ್‌ನಲ್ಲಿ ಧರಿಸುವ ಗಾರ್ಜೆಟ್‌ ಪ್ಯಾಚಸ್‌, ಬೆಲ್ಟ್, ಶೂಗಳಿಗೆ ಒಂದು ಪ್ರಮಾಣೀಕೃತ ನಿರ್ದಿಷ್ಟ ರೂಪ ನೀಡಲಾಗುವುದು ಎಂದು ಸೇನೆ ಹೇಳಿದೆ. ಇತ್ತೀಚೆಗೆ ಭಾರತೀಯ ಸೇನಾ ಕಮಾಂಡರ್‌ಗಳ ಸಮಾವೇಶ ನಡೆದಿತ್ತು. ಅದರಲ್ಲಿ ವಿಸ್ತೃತ ಚರ್ಚೆ ನಡೆಸಿದ ಬಳಿಕ ಈ ನಿರ್ಧಾರ ತೆಗೆದು ಕೊಳ್ಳಲಾಗಿದೆ.

ಸದ್ಯ ಇರುವ ನಿಯಮಗಳ ಪ್ರಕಾರ ಅಧಿಕಾರಿಗಳು ಸೇವೆ ಸಲ್ಲಿಸುತ್ತಿರುವ ರೆಜಿಮೆಂಟ್‌ಗಳು, ವಿಭಾಗಗಳಿಗೆ ಅನ್ವಯವಾಗುವಂತೆ ಸಮವಸ್ತ್ರ ವಿನ್ಯಾಸ ಇದೆ.

ಉದ್ದೇಶವೇನು?
ಸೇನಾ ನಾಯಕತ್ವ ವಲಯದಲ್ಲಿ ಒಂದೇ ರೀತಿಯ ಗುರುತು, ಮನೋ ಭಾವ ವನ್ನು ಉತ್ತೇಜಿಸಲು, ಬಲಗೊಳಿಸಲು ಈ ವ್ಯವಸ್ಥೆ ಮಾಡಲಾಗಿದೆ. ಸೇನೆಯ ಬೇರೆಬೇರೆ ರೆಜಿಮೆಂಟ್‌ಗಳ ಗಡಿಗಳನ್ನು ದಾಟಿ ಏಕರೂಪತೆಯನ್ನು ಸಾಧಿಸುವ ಉದ್ದೇಶ ಇದರ ಹಿಂದಿದೆ. ಭಾರತೀಯ ಸೇನೆಯ ಗುಣಲಕ್ಷಣ ಸಮಾನವಾಗಿರುವಂತೆ, ಚೆನ್ನಾಗಿರುವಂತೆ ಮಾಡುವುದು ಇಲ್ಲಿನ ಉದ್ದೇಶ ಎಂದು ಸೇನೆ ಪ್ರತಿಪಾದಿಸಿದೆ. ಹಿರಿಯ ಸೇನಾಧಿಕಾರಿಗಳ ಮಟ್ಟದಲ್ಲಿ ಒಂದೇ ರೀತಿಯ ಸಮವಸ್ತ್ರ ಇದ್ದಲ್ಲಿ ಏಕರೂಪದ ಗುರುತು ವ್ಯವಸ್ಥೆ ಜಾರಿಗೆ ತಂದಂತೆ ಆಗಲಿದೆ. ಜತೆಗೆ ಸಂಘಟನೆ ಯಲ್ಲಿ ಸೇನೆಯಲ್ಲಿ ಸಮಾನತೆ ಮತ್ತು ಪಾರದರ್ಶಕ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುವ ಉದ್ದೇಶವನ್ನೂ ಹೊಂದಲಾಗಿದೆ.

ಬ್ರಿಗೇಡಿಯರ್‌ ಮತ್ತು ಅದಕ್ಕಿಂತ ಮೇಲ್ಪಟ್ಟ ಅಧಿಕಾರಿಗಳು ಹೆಚ್ಚಿನ ಸಂದರ್ಭ ಗಳಲ್ಲಿ ಸೇನೆಯ ಪ್ರಧಾನ ಕಚೇರಿಯಲ್ಲಿ ಅಥವಾ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿ ಇರಿಸಲಾಗುವ ಕೇಂದ್ರ ಗಳ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸ ಬೇಕಾಗುತ್ತದೆ. ಈ ಸಂದರ್ಭಗಳಲ್ಲಿ ಎಲ್ಲರೂ ಒಟ್ಟು ಸೇರಿ ಕೆಲಸ ಮಾಡ ಬೇಕಾಗುತ್ತದೆ. ಈ ಹಂತದಲ್ಲಿ ಸಮಾನತೆ ಮತ್ತು ಸಮನ್ವಯವನ್ನು ಸಾಧಿಸಲು ಒಂದೇ ರೀತಿಯ ಸಮವಸ್ತ್ರ ನಿಯಮ ಜಾರಿಗೆ ತರಲು ಉದ್ದೇಶಿಸಲಾಗಿದೆ.

ಟಾಪ್ ನ್ಯೂಸ್

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Thief

Chamarajnagar: ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು!

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

6-panaji

Panaji: ಗೋವಾದಲ್ಲಿ ಕಲೆ ಬೆಳೆಸಿದ ವಿಷಯ ತಿಳಿದು ಹೆಮ್ಮೆ ಎನಿಸುತ್ತಿದೆ: ಸತೀಶ್ ಶೆಟ್ಟಿ ಪಟ್ಲ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

sand 1

Padubidri: ಟಿಪ್ಪರ್‌ನಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಮರಳು ವಶ

3

Uppala: ಲಾರಿ ತಡೆದು ನಿಲ್ಲಿಸಿ, ಚಾಲಕನಿಗೆ ಬೆದರಿಸಿ 1.64 ಲಕ್ಷ ರೂ. ದರೋಡೆ

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

2

Sullia: ಅತ್ತಿಗೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ; ಆರೋಪಿ ವಶಕ್ಕೆ

18

Kinnigoli: ಮರ ಬಿದ್ದು ಬೈಕ್‌ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.