ನ್ಯಾ| ರಂಜನ್ ವಿರುದ್ಧ ಮಾನನಷ್ಟ ಮೊಕದ್ದಮೆ
Team Udayavani, May 12, 2023, 8:30 AM IST
ಹೊಸದಿಲ್ಲಿ: ರಾಜ್ಯಸಭಾ ಸಂಸದ, ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರ ವಿರುದ್ಧ ಅಸ್ಸಾಂ ಲೋಕೋಪಯೋಗಿ (ಎಪಿಡಬ್ಲ್ಯು) ಅಧ್ಯಕ್ಷ ಅಭಿಜಿತ್ ಶರ್ಮಾ 1 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆಂದು ವರದಿಯಾಗಿದೆ.
ಗೊಗೋಯ್ ಅವರ ಆತ್ಮಕಥೆ “ಜಸ್ಟೀಸ್ ಫಾರ್ಎ ಜಡ್ಜ್’ ಪುಸ್ತಕ ಇನ್ನೇನು ಬಿಡು ಗಡೆಯಾಗಬೇಕಿತ್ತು. ಆದರೆ ಪುಸ್ತಕದಲ್ಲಿ ತಮ್ಮ ವಿರುದ್ಧ ಗೊಗೋಯ್ ಅವಮಾನಕರ ಉಲ್ಲೇಖಗಳನ್ನು ಮಾ ಡಿದ್ದಾರೆ ಎಂದು ಅಭಿಜಿತ್ ಆರೋಪಿ ಸಿದ್ದಾರೆ. ಈ ಹಿನ್ನೆಲೆಯಲ್ಲಿ ಪುಸ್ತಕ ಬಿಡುಗಡೆಗೂ ತಡೆ ಕೋರಿ ಅರ್ಜಿ ಸಲ್ಲಿಸಿದ್ದಾರಲ್ಲದೇ ಗೊಗೋಯ್ ಹಾಗೂ ಪುಸ್ತಕದ ಪ್ರಕಾಶಕರಾದ ರೂಪಾ ಪಬ್ಲಿಕೇಶನ್ಸ್ ಅವರ ವಿರುದ್ಧವೂ ಮೊಕ ದ್ದಮೆ ದಾಖಲಿಸಿದ್ದಾರೆ. ಅರ್ಜಿದಾರರು ಹಾಗೂ ಪ್ರತಿವಾದಿಗಳಿಬ್ಬರಿಗೂ ಸಮನ್ಸ್ ಜಾರಿಗೊಳಿಸಲಾಗಿದೆ. ಮುಂದಿನ ವಿಚಾ ರಣೆಯನ್ನು ಜೂನ್ 3ಕ್ಕೆ ನಿಗದಿಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.