ಪುತ್ತೂರಿನಲ್ಲಿ ರೈ- ಪುತ್ತಿಲ ಫೈಟ್; ಕರಾವಳಿಯ ಯಾವ ಕ್ಷೇತ್ರದಲ್ಲಿ ಯಾರು ಮುನ್ನಡೆ?


Team Udayavani, May 13, 2023, 11:16 AM IST

c

ಮಂಗಳೂರು/ಉಡುಪಿ: ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಶನಿವಾರ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷವು ಆರಂಭಿಕ ಮುನ್ನಡೆ ಪಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಂಟು ಕ್ಷೇತ್ರಗಳ ಮತ ಎಣಿಕೆ ಕಾರ್ಯವು ಸುರತ್ಕಲ್ ನ ಎನ್ ಐಟಿಕೆಯಲ್ಲಿ ನಡೆಯುತ್ತಿದ್ದರೆ, ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳ ಮತ ಎಣಿಕೆಯು ಉಡುಪಿಯ ಸೈಂಟ್ ಸಿಸಿಲಿಯಲ್ಲಿ ನಡೆಯುತ್ತಿದೆ.

ದಕ್ಷಿಣ ಕನ್ನಡ

ಬಂಟ್ವಾಳ ಐದನೇ ಸುತ್ತಿನ ಮತ ಎಣಿಕೆಯ ಬಳಿಕ ಬಂಟ್ವಾಳ ಬಿಜೆಪಿ ರಾಜೇಶ್ 5198 ನಾಯಕ್ ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ರಾಜೇಶ್ ನಾಯಕ್ ಗೆ 27778 ಮತಗಳು ಲಭಿಸಿದ್ದರೆ, ಕಾಂಗ್ರೆಸ್ ನ ರಮಾನಾಥ್ ರೈಗೆ 22580 ಮತಗಳು ಸಿಕ್ಕಿದೆ.

ಮಂಗಳೂರು ದಕ್ಷಿಣ ದ 9ನೇ ಸುತ್ತಿನ ಮತ ಎಣಿಕೆಯ ಬಳಿಕ ಬಿಜೆಪಿಯ ವೇದವ್ಯಾಸ ಕಾಮತ್ 53474 ಮತಗಳ ಮುನ್ನಡೆ ಸಾಧಿಸಿದ್ದಾರೆ. ವೇದವ್ಯಾಸ ಕಾಮತ್ ಗೆ 44736 ಮತಗಳು ಸಿಕ್ಕಿದ್ದರೆ, ಕಾಂಗ್ರೆಸ್ ನ ಜೆ.ಆರ್ ಲೋಬೋ ಗೆ 31294 ಮತಗಳು ಲಭ್ಯವಾಗಿದೆ.

ರಾಜ್ಯದಲ್ಲಿ ಅತ್ಯಂತ ಕುತೂಹಲ ಮೂಡಿಸಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆ ಸಾಧಿಸಿದ್ದಾರೆ. ಅಶೋಕ್ ಕುಮಾರ್ ರೈ 27421 ಮತ ಪಡೆದಿದ್ದರೆ, ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ 27512 ಮತ ಪಡೆದಿದ್ದಾರೆ. ಬಿಜೆಪಿಯ ಆಶಾ ತಿಮ್ಮಪ್ಪ ಗೌಡ 17644 ಮತ ಪಡೆದಿದ್ದಾರೆ.

ಮಂಗಳೂರು ಕ್ಷೇತ್ರ ದ ಐದನೇ ಸುತ್ತಿನ ಮತ ಎಣಿಕೆಯ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ನ ಯುಟಿ ಖಾದರ್ ಗೆ 24637 ಮತಗಳು ಸಿಕ್ಕಿದ್ದರೆ, ಬಿಜೆಪಿಯ ಸತೀಶ್ ಕುಂಪಲ ಗೆ 13593 ಮತಗಳು ಲಭ್ಯವಾಗಿದೆ.

ಮಂಗಳೂರು ಉತ್ತರದ ನಾಲ್ಕನೇ ಸುತ್ತಿನ ಮತ ಎಣಿಕೆಯ ಬಳಿಕ ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿಗೆ 6810 ಮತಗಳ ಮುನ್ನಡೆ ಸಿಕ್ಕಿದೆ. ಭರತ್ ಶೆಟ್ಟಿ‌ 23381 ಮತಗಳು ಪಡೆದಿದ್ದರೆ, ಕಾಂಗ್ರೆಸ್ ನ ಇನಾಯತ್ ಆಲಿ 16571 ಮತ ಪಡೆದಿದ್ದಾರೆ.

ಮೂಡಬಿದಿರೆ ನಾಲ್ಕನೇ ಸುತ್ತಿನ ಮತ ಎಣಿಕೆಯ ಬಳಿಕ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ 6523 ಮತಗಳ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ನ ಮಿಥುನ್ ರೈಗೆ ಹಿನ್ನಡೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಐದನೇ ಸುತ್ತಿನ ಮತ ಎಣಿಕೆಯ ಬಳಿಕ ಹರೀಶ್ ಪೂಂಜಾ 4971 ಮತಗಳ ಮುನ್ನಡೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆ 30183 ಮತಗಳು ಲಭ್ಯವಾಗಿದ್ದರೆ, ಕಾಂಗ್ರೆಸ್ ನ ರಕ್ಷಿತ್ ಶಿವರಾಂಗೆ 25212 ಮತಗಳು ಸಿಕ್ಕಿದೆ.

ಸುಳ್ಯ ವಿಧಾನಸಭಾ ಕ್ಷೇತ್ರದ ಐದನೇ ಸುತ್ತು ಮತ ಎಣಿಕೆಯ ಬಳಿಕ ಬಿಜೆಪಿಯ ಭಾಗೀರಥಿ ಮುರುಳ್ಯ 5847 ಮತಗಳ ಮುನ್ನಡೆಯಲ್ಲಿದ್ದಾರೆ.

ಉಡುಪಿ

ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಕಾರ್ಕಳ ಕ್ಷೇತ್ರದಲ್ಲಿ ಸಚಿವ ಸುನೀಲ್ ಕುಮಾರ್ ಸತತ ಮುನ್ನಡೆ ಸಾಧಿಸಿದ್ದಾರೆ. ಎಂಟು ಸುತ್ತಿನ ನಂತರ ಬಿಜೆಪಿಯ ಸುನೀಲ್ 39886 ಮತ ಪಡೆದಿದ್ದರೆ, ಕಾಂಗ್ರೆಸ್ ನ ಉದಯ್ ಶೆಟ್ಟಿ 37895 ಮತ ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಪ್ರಮೋದ್ ಮುತಾಲಿಕ್ 2432 ವೋಟ್ ಪಡೆದಿದ್ದಾರೆ.

ಕುಂದಾಪುರ ಕ್ಷೇತ್ರದಲ್ಲಿ 6 ಸುತ್ತಿನ ಬಳಿಕ ಬಿಜೆಪಿಯ ಕಿರಣ್ ಕೊಡ್ಗಿ 38897 ಮತ ಪಡೆದಿದ್ದರೆ, ಕಾಂಗ್ರೆಸ್ ನ ದಿನೇಶ್ ಹೆಗ್ಡೆ 21347 ಮತ ಪಡೆದು ಹಿನ್ನಡೆಯಲ್ಲಿದ್ದಾರೆ.

ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ 24974 ಮತ ಪಡೆದು ಮುನ್ನಡೆ ಸಾಧಿಸಿದ್ದು, ಗುರುರಾಜ ಗಂಟಿಹೊಳಿ ಅವರು 24588 ಮತ ಪಡೆದಿದ್ದಾರೆ.

ಉಡುಪಿ ಕ್ಷೇತ್ರದಲ್ಲಿ ಬಿಜೆಪಿ ಯಶಪಾಲ್ ಸುವರ್ಣ 32710 ಮತ ಪಡೆದು ಮುನ್ನಡೆ ಸಾಧಿಸಿದ್ದರೆ, ಪ್ರಸಾದ್ ರಾಜ್ ಕಾಂಚನ್ 25717 ಮತ ಪಡೆದಿದ್ದಾರೆ.

ಕಾಪು ಕ್ಷೇತ್ರದಲ್ಲಿ ಬಿಜೆಪಿಯ ಸುರೇಶ್ ಗುರ್ಮೆ 34711 ಮತಗಳನ್ನು ಪಡೆದು ಮುನ್ನಡೆಯಲ್ಲಿದ್ದರೆ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ 27426 ಮತ ಪಡೆದಿದ್ದಾರೆ.

ಟಾಪ್ ನ್ಯೂಸ್

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

ಕರ್ಮಫ‌ಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ

ಕರ್ಮಫ‌ಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ

ಉಡುಪಿ: ಹೆಬ್ರಿ-ಮಲ್ಪೆ ಹೆದ್ದಾರಿ ಯೋಜನೆಭೂ ಸ್ವಾಧೀನ ಪ್ರಕ್ರಿಯೆ ವಿಳಂಬ

ಉಡುಪಿ: ಹೆಬ್ರಿ-ಮಲ್ಪೆ ಹೆದ್ದಾರಿ ಯೋಜನೆಭೂ ಸ್ವಾಧೀನ ಪ್ರಕ್ರಿಯೆ ವಿಳಂಬ

Yaakshagana-Artist

Kumble Shridhar Rao; ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Mang-Airport

Mangaluru ವಿಮಾನ ನಿಲ್ದಾಣ:ಅಂತಾರಾಷ್ಟ್ರೀಯ ಕಾರ್ಗೋ ಸೇವೆ ಪ್ರಾರಂಭ

suicide

Chhattisgarh; ಎರಡು ಪ್ರತ್ಯೇಕ ಅವಘಡದಲ್ಲಿ ಬಾವಿಗೆ ಬಿದ್ದು 9 ಮಂದಿ ಮೃತ್ಯು

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.