Belagavi: ಕಬ್ಬಿನ ತೋಟಕ್ಕೆ ನುಗ್ಗಿದ ಕಾಡಾನೆ
Team Udayavani, May 14, 2023, 10:58 AM IST
ಯಮಕನಮರಡಿ : ಬೆಳಗಾವಿ ಜಿಲ್ಲೆಯ ಉಳ್ಳಾಗಡ್ಡಿ ಖಾನಾಪೂರ ಹೊರವಲಯದ ಮಹಾವೀರ ಅವಟೆ ಅವರ ತೋಟದಲ್ಲಿ ರವಿವಾರ ಬೆಳಗ್ಗೆ ಆನೆಯೊಂದು ಕಾಣಿಸಿಕೊಂಡಿದೆ.
ಈ ಆನೆಯು ಹತ್ತರಗಿ ಟೋಲ್ ನಾಕಾ ಬಳಿಯ ಹೊಲಗಳಿಗ ನುಗ್ಗಿದ್ದು, ಕೆಲ ರೈತರ ಕಬ್ಬನ್ನು ತಿಂದಿದೆ.
ಸ್ಥಳಕ್ಕೆ ಧಾವಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಆನೆಯನ್ನು ಮಹಾರಾಷ್ಟದ ಪಶ್ಚಿಮ ಭಾಗದಲ್ಲಿರುವ ಗುಡ್ಡ ಪ್ರದೇಶಕ್ಕೆ ಕಳುಹಿಸುವ ಪ್ರಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.