![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, May 15, 2023, 5:45 AM IST
ಕುಂದಾಪುರ: ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯ ಫಲಿತಾಂಶದ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರೊಂದಿಗೆ ಕರಾವಳಿ ಜಿಲ್ಲೆಯ ಕ್ಷೇತ್ರಗಳ ಬಗ್ಗೆ ಮಾತನಾಡುತ್ತಾ, ಬೈಂದೂರಿನ ಫಲಿತಾಂಶವನ್ನು ಕುತೂಹಲದಿಂದ ಕೇಳಿದ್ದು ಗಮನಾರ್ಹ.
ದ.ಕ. ಜಿಲ್ಲೆಯಲ್ಲಿ ಕಳೆದ ಬಾರಿ 1 ಗೆದ್ದಿದ್ದ ನಾವು, ಈ ಬಾರಿ ಉಳ್ಳಾಲದೊಂದಿಗೆ ಬೆಳ್ತಂಗಡಿ, ಬಂಟ್ವಾಳ, ಪುತ್ತೂರಿನೊಂದಿಗೆ 3-4 ಸ್ಥಾನ ಗೆಲ್ಲುವ ನಿರೀಕ್ಷೆಯಿತ್ತು. ಉಡುಪಿಯಲ್ಲಿ ಬೈಂದೂರು ಸಹಿತ 2 ಸ್ಥಾನ ಗೆಲ್ಲಬಹುದು ಅಂದುಕೊಂಡಿದ್ದೇವು ಎಂದವರು ಮಾಧ್ಯಮವದರೊಂದಿಗೆ ತಿಳಿಸಿದ್ದು, ಈ ವೇಳೆ ಬೈಂದೂರಿನ ಫಲಿತಾಂಶ ಏನಾಯಿತು ಎನ್ನುವುದಾಗಿ ಕೇಳಿದ್ದು, ಬೈಂದೂರು ಸೋತಿದೆ ಎಂದಾಗ ಐದಕ್ಕೆ ಐದು ಹೋಯಿತಾ ಎಂದು ಖೇದ ವ್ಯಕ್ತಪಡಿಸಿದರು.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.