ಕೇಂದ್ರ ಸರಕಾರಿ ನೌಕರರ ತುಟ್ಟಿಭತ್ತೆ ಶೀಘ್ರ ಹೆಚ್ಚಳ?


Team Udayavani, May 15, 2023, 7:25 AM IST

money

ಹೊಸದಿಲ್ಲಿ: ಸದ್ಯದಲ್ಲೇ ಕೇಂದ್ರ ಸರಕಾರಿ ನೌಕರರಿಗೆ ಕೇಂದ್ರ ಸರಕಾರ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. 7ನೇ ವೇತನ ಆಯೋಗದ ಅನ್ವಯ ಸರಕಾರಿ ನೌಕರರ ತುಟ್ಟಿ ಭತ್ತೆ (ಡಿಎ) ಮತ್ತು ಫಿಟ್ಮೆಂಟ್‌ ಅಂಶ ಹೆಚ್ಚಳದ ಕುರಿತು ಶೀಘ್ರವೇ ಘೋಷಣೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಫಿಟ್ಮೆಂಟ್‌ ಅಂಶ ಹೆಚ್ಚಳದಿಂದಾಗಿ ನೌಕರರ ಕನಿಷ್ಠ ಮೂಲ ವೇತನದಲ್ಲಿ ಏರಿಕೆಯಾಗಲಿದೆ. ಕೇಂದ್ರ ಸರಕಾರಿ ನೌಕರರ ಕನಿಷ್ಠ ಆದಾಯವು ಈಗಿರುವ 18 ಸಾವಿರ ರೂ.ಗಳಿಂದ 26 ಸಾವಿರ ರೂ.ಗಳಿಗೆ ಏರಿಕೆಯಾಗುವ ನಿರೀಕ್ಷೆಯಿದೆ. ಆದರೆ ಈ ಕುರಿತು ಸರಕಾರ ಇನ್ನೂ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಪ್ರಸ್ತುತ ನೌಕರರಿಗೆ ಪಾವತಿಸಲಾಗುತ್ತಿರುವ ಸಾಮಾನ್ಯ ಫಿಟ್ಮೆಂಟ್‌ ಅಂಶ ಶೇ. 2.57ರಷ್ಟಿದೆ. ಇದನ್ನು ಶೇ. 3.68ಕ್ಕೆ ಏರಿಸಬೇಕು ಎಂದು ನೌಕರರು ಒತ್ತಾಯಿಸುತ್ತಿದ್ದಾರೆ.

ತುಟ್ಟಿಭತ್ತೆ ಮತ್ತು ತುಟ್ಟಿ ಪರಿಹಾರ ಮೊತ್ತವನ್ನು ವರ್ಷಕ್ಕೆ 2 ಬಾರಿ ಪರಿಷ್ಕರಿಸಲಾಗುತ್ತದೆ. ಜ. 1 ಮತ್ತು ಜು. 1ರಂದು ಈ ಪರಿಷ್ಕರಣೆ ನಡೆಯುತ್ತದೆ. ಅದರಂತೆ ಜುಲೈಯಲ್ಲಿ ಕೇಂದ್ರ ಸರಕಾರವು ತುಟ್ಟಿಭತ್ತೆಯನ್ನು ಮತ್ತೆ ಶೇ. 4ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಕಳೆದ ಮಾರ್ಚ್‌ ತಿಂಗಳಲ್ಲಿ ತುಟ್ಟಿ ಭತ್ತೆ ಶೇ. 4ರಷ್ಟು ಏರಿಕೆ ಕಂಡಿತ್ತು.

ಟಾಪ್ ನ್ಯೂಸ್

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Donald-Trumph

Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್‌ಗೆ ಟ್ರಂಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Yasin Malik

Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..

1-pok

DRDO; ಕಡಿಮೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ 4 ಕ್ಷಿಪಣಿ ಪರೀಕ್ಷೆಯಲ್ಲಿ ಯಶಸ್ಸು!

CHandrababu-Naidu

Tirupati ಲಡ್ಡು ಪ್ರಸಾದದ ಬಗ್ಗೆ ಈಗ ಭಕ್ತರಿಂದ ಮೆಚ್ಚುಗೆ: ಸಿಎಂ ನಾಯ್ಡು

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.