ಕಾಂಗ್ರೆಸ್‌ 2024ರ ಚುನಾವಣೆ ಗೆದ್ದ ಭ್ರಮೆಯಲ್ಲಿದೆ: ಮಾಜಿ ಸಚಿವ ಮುಕ್ತಾರ್‌ ಅಬ್ಬಾಸ್ ಟೀಕೆ


Team Udayavani, May 16, 2023, 8:35 AM IST

ಕಾಂಗ್ರೆಸ್‌ 2024ರ ಚುನಾವಣೆ ಗೆದ್ದ ಭ್ರಮೆಯಲ್ಲಿದೆ: ಮಾಜಿ ಸಚಿವ ಮುಕ್ತಾರ್‌ ಅಬ್ಬಾಸ್ ಟೀಕೆ

ಮುಂಬಯಿ/ಕೋಲ್ಕತಾ: ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆ ಸ್‌ ಗೆದ್ದ ಅನಂತರ 2024ರ ಲೋಕಸಭೆ ಚುನಾವಣೆಯಲ್ಲಿ ಕೂಡ ಜಯಭೇರಿ ಬಾರಿಸುವ ಭ್ರಮೆಯಲ್ಲಿ ಇದೆ ಎಂದು ಬಿಜೆಪಿ ಹಿರಿಯ ನಾಯಕ ಮುಕ್ತಾರ್ ಅಬ್ಬಾಸ್ ನಖ್ವಿ ವ್ಯಂಗ್ಯವಾಡಿದ್ದಾರೆ.

ಮುಂಬಯಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್‌ ಮತ್ತು ಇತರ ವಿಪಕ್ಷ­ಗಳು 2018ರ ಭ್ರಮೆಯಲ್ಲಿಯೇ ಇವೆ. ಆ ಸಂದರ್ಭದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಜತೆಗೆ ಜೆಡಿಎಸ್‌ ಸೇರಿ ಸರಕಾರ ರಚಿಸಿತ್ತು. ಆದರೆ 2019ರ ಲೋಕಸಭೆ ಚುನಾವಣೆಯಲ್ಲಿ ಕೂಡ ಗೆಲ್ಲುವ ಭ್ರಮೆ ಹೊಂದಿತ್ತು. ಆದರೆ ಅದು ಕೈಗೂಡಲಿಲ್ಲ. ಈಗಲೂ ಅದೇ ಭ್ರಮೆಯಲ್ಲಿದೆ ಎಂದು ವ್ಯಂಗ್ಯ ವಾಡಿದ್ದಾರೆ. ಕರ್ನಾಟಕ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್‌ 2024 ಚುನಾವಣೆಯಲ್ಲಿ ಜಯ ಸಾಧಿಸಲಿದೆ ಎಂಬ ಭ್ರಮೆಯಲ್ಲಿದೆ ಎಂದರು.

ಸಮಿತಿ ರಚನೆ: “2024ರ ಲೋಕಸಭೆ ಚುನಾವಣೆಯಲ್ಲಿ ಅಭ್ಯ ರ್ಥಿಗಳನ್ನು ಅಂತಿಮ­ಗೊಳಿಸುವ ನಿಟ್ಟಿನಲ್ಲಿ ಸಮಿತಿ ರಚಿಸಲು ಮಹಾ ವಿಕಾಸ್‌ ಅಘಾಡಿ ನಾಯಕರು ಯೋಚಿಸಿದ್ದಾರೆ. ಸಮಿತಿ ಯಲ್ಲಿ ಮಿತ್ರ ಪಕ್ಷಗಳ ತಲಾ ಇಬ್ಬರು ಸದಸ್ಯರು ಇರಲಿದ್ದಾರೆ, ಎಂದು ಎನ್‌ಸಿಪಿ ನಾಯಕ ಅಜಿತ್‌ ಪವಾರ್‌ ತಿಳಿಸಿದ್ದಾರೆ.

2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಬಲಿಷ್ಠವಾಗಿ ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್‌ ಅದನ್ನು ಬೆಂಬಲಿಸಲಿದೆ. ಇದೇ ರೀತಿ ಇತರೆ ಮಿತ್ರ ಪಕ್ಷಗಳನ್ನು ಕಾಂಗ್ರೆಸ್‌ ಬೆಂಬಲಿಸಬೇಕಿದೆ.
-ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಲ ಸಿಎಂ

ಟಾಪ್ ನ್ಯೂಸ್

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

Producer K Manju Teams Up With Director Smile Sreenu

Sandalwood: ಸ್ಮೈಲ್‌ ಶ್ರೀನು ಚಿತ್ರಕ್ಕೆ ಕೆ.ಮಂಜು ಸಾಥ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.