Odisha;9 ವರ್ಷದ ಬಳಿಕ ಶ್ರೀಕೃಷ್ಣ ದೇವರ ಚಿನ್ನಾಭರಣ ಹಿಂದಿರುಗಿಸಿದ ಕಳ್ಳ! ಪತ್ರದಲ್ಲೇನಿದೆ…

ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಚಿನ್ನಾಭರಣಗಳನ್ನು ಒಂಬತ್ತು ವರ್ಷಗಳ ಹಿಂದೆ ಕಳವು ಮಾಡಿದ್ದ.

Team Udayavani, May 16, 2023, 2:44 PM IST

Odisha;9 ವರ್ಷದ ಬಳಿಕ ಶ್ರೀಕೃಷ್ಣ ದೇವರ ಚಿನ್ನಾಭರಣ ಹಿಂದಿರುಗಿಸಿದ ಕಳ್ಳ! ಪತ್ರದಲ್ಲೇನಿದೆ…

ಭುವನೇಶ್ವರ್:‌ ಸುಮಾರು 9 ವರ್ಷಗಳ ಹಿಂದೆ ಕದ್ದಿದ್ದ ದೇವರ ಚಿನ್ನಾಭರಣಗಳನ್ನು ಕಳ್ಳನೊಬ್ಬ ಹಿಂದಿರುಗಿಸಿರುವ ಘಟನೆ ಒಡಿಶಾದ ಗೋಪಿನಾಥಪುರದಲ್ಲಿ ನಡೆದಿದೆ.

ಇದನ್ನೂ ಓದಿ:ಮೆಲ್ಬೋರ್ನ್ ಇಂಡಿಯನ್‌ ಫಿಲಂ ಫೆಸ್ಟಿವಲ್‌ ಗೆ ಕನ್ನಡದ ಬ್ರಹ್ಮಕಮಲ

ಒಡಿಶಾದ ಗೋಪಿನಾಥಪುರದ ಗೋಪಿನಾಥ ದೇವಸ್ಥಾನದ ಶ್ರೀಕೃಷ್ಣ ದೇವರ ಚಿನ್ನಾಭರಣಗಳನ್ನು ಕದ್ದಿದ್ದ ಕಳ್ಳ ಒಂಬತ್ತು ವರ್ಷಗಳ ಬಳಿಕ ಮರಳಿಸಿದ್ದು, ಆಭರಣಗಳನ್ನು ಕದ್ದ ದಿನದಿಂದ ನನಗೆ ದುಃಸ್ವಪ್ನಗಳು ಕಾಡಲಾರಂಭಿಸಿದ್ದು, ಆಭರಣಗಳನ್ನು ಕದ್ದಿರುವುದಕ್ಕೆ ಕ್ಷಮೆಯಾಚಿಸಿ ಪತ್ರವೊಂದನ್ನು ಬರೆದಿಟ್ಟಿರುವುದಾಗಿ ವರದಿ ವಿವರಿಸಿದೆ.

ಆಭರಣಗಳನ್ನು ಕದ್ದ ಕಳ್ಳ ಇತ್ತೀಚೆಗೆ ಭಗವದ್ಗೀತೆಯನ್ನು ಓದುತ್ತಿದ್ದು, ಆತನಿಗೆ ತನ್ನ ತಪ್ಪಿನ ಅರಿವಾಗಿತ್ತು ಎಂದು ವರದಿ ಹೇಳಿದೆ. ಗೋಪಿನಾಥ ದೇವಾಲಯದಲ್ಲಿನ ಶ್ರೀಕೃಷ್ಣ ಮತ್ತು ರಾಧೆಯ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಚಿನ್ನಾಭರಣಗಳನ್ನು ಒಂಬತ್ತು ವರ್ಷಗಳ ಹಿಂದೆ ಕಳವು ಮಾಡಿದ್ದ.

“2014ರಲ್ಲಿ ನಾನು ದೇವರ ಚಿನ್ನಾಭರಣಗಳನ್ನು ಕದ್ದ ನಂತರ ಸುಮಾರು 9 ವರ್ಷಗಳ ಕಾಲ ಹಲವಾರು ಸಮಸ್ಯೆಗಳನ್ನು ಎದುರಿಸುವಂತಾಗಿತ್ತು. ಅಷ್ಟೇ ಅಲ್ಲ ರಾತ್ರಿ ದುಃಸ್ವಪ್ನ ಕಾಡಲಾರಂಭಿಸಿತ್ತು. ಇದರಿಂದಾಗಿ ನನ್ನ ತಪ್ಪಿನ ಅರಿವಾಗಿ ಚಿನ್ನಾಭರಣ ಹಿಂದಿರುಗಿಸುವುದಾಗಿ ಅನಾಮಿಕ ಕಳ್ಳ ಕ್ಷಮೆಯಾಚಿಸಿರುವ ಪತ್ರದಲ್ಲಿ” ಉಲ್ಲೇಖಿಸಿರುವುದಾಗಿ ವರದಿ ಹೇಳಿದೆ.

ತಾನು ಇತ್ತೀಚೆಗೆ ಭಗವದ್ಗೀತೆ ಓದುತ್ತಿದ್ದು, ನನಗೆ ನನ್ನ ತಪ್ಪಿನ ಅರಿವಾಗಿರುವುದಾಗಿ ಕ್ಷಮಾಪಣೆ ಪತ್ರದಲ್ಲಿ ತಿಳಿಸಿದ್ದಾನೆ. ಕದ್ದ ಚಿನ್ನಾಭರಣ ವಾಪಸ್‌ ಕೈಸೇರಿರುವುದಕ್ಕೆ ದೇವಾಲಯದ ಆಡಳಿತ ಮಂಡಳಿ ಮತ್ತು ಭಕ್ತರು ಸಂತಸ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…

Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…

Jamui: A married woman married an agent who came for loan recovery!

Jamui: ಸಾಲ ರಿಕವರಿಗೆ ಬಂದ ಏಜೆಂಟ್‌ ನನ್ನೇ ಮದುವೆಯಾದ ವಿವಾಹಿತ ಮಹಿಳೆ!

Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ

Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ

1-ddsa

Malaysia; ಭಾರತ ಮೂಲದ ಮಹಿಳೆಯಿಂದ ಕೆಲಸಕ್ಕಾಗಿ ಪ್ರತಿದಿನ 700 ಕಿ.ಮೀ. ವಿಮಾನ ಯಾನ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.