ನೋಡಿದ್ದೆಲ್ಲವೂ ತಲೆಕೆಳಗಾಗಿ ಕಂಡರೆ?

85 ವರ್ಷಗಳಿಂದಲೂ ವಿಚಿತ್ರ ಕಾಯಿಲೆ ಎದುರಿಸುತ್ತಿರುವ ಪೇಷೆಂಟ್‌ ಎಂ

Team Udayavani, May 17, 2023, 7:45 AM IST

ನೋಡಿದ್ದೆಲ್ಲವೂ ತಲೆಕೆಳಗಾಗಿ ಕಂಡರೆ?

ನವದೆಹಲಿ:ನಿಮ್ಮ ಸುತ್ತಮುತ್ತಲಿನ ವಸ್ತುಗಳು, ಮನುಷ್ಯರೆಲ್ಲರೂ ನಿಮಗೆ ತಲೆಕೆಳಗಾದಂತೆ ಕಂಡರೆ ಹೇಗಿರಬಹುದು? ಕಲ್ಪಿಸಿಕೊಂಡರೆ ತಲೆಸುತ್ತು ಬಂದಂತಾಗುತ್ತದೆ ಅಲ್ಲವೇ?

1938ರ ಸ್ಪೇನ್‌ ನಾಗರಿಕ ಯುದ್ಧದಲ್ಲಿ ತಲೆಗೆ ಗುಂಡು ಹೊಕ್ಕಿದ್ದ ಯೋಧರೊಬ್ಬರು ಇಂಥದ್ದೊಂದು ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾರೆ. ಆಗ ಅವರಿಗೆ 25 ವರ್ಷ ವಯಸ್ಸಾಗಿತ್ತು. ಅವರಿಗೆ ಚಿಕಿತ್ಸೆ ನೀಡಿದ್ದ ಸೇನಾ ಆಸ್ಪತ್ರೆಯ ವೈದ್ಯರು ಆ ಯೋಧನನ್ನು “ಪೇಷೆಂಟ್‌ ಎಂ’ ಎಂದು ಕರೆಯುತ್ತಾರೆ. ಅಂದು ತಲೆಗೆ ಗುಂಡು ತಾಗಿ,  ಗುಣಮುಖನಾದ ಬಳಿಕ, ಅವರಿಗೆ ಅವರ ಶರೀರವು ನಿರ್ದಿಷ್ಟ ಸ್ಥಿತಿಯಲ್ಲಿದ್ದಾಗ ಎದುರಿಗಿದ್ದ ಎಲ್ಲವೂ ತಲೆಕೆಳಗಾಗಿ ಕಾಣಿಸಲು ಆರಂಭಿಸಿತು.

ಈ ಘಟನೆ ನಡೆದು ಈಗ 85 ವರ್ಷಗಳೇ ಕಳೆದಿವೆ. ಆದರೆ, ಇಂಥದ್ದೊಂದು ವಿಚಿತ್ರವಾದ ನರಸಂಬಂಧಿಸಿ ಸಮಸ್ಯೆ ಕುರಿತು ಸಂಶೋಧಕರು ಈಗ ಮತ್ತಷ್ಟು ಅಧ್ಯಯನ ಆರಂಭಿಸಿದ್ದಾರೆ.

“ಪೇಷೆಂಟ್‌ ಎಂ’ ಅವರ ಶರೀರವು ವಿಶ್ರಾಂತಿಯಲ್ಲಿದ್ದಾಗ ಮತ್ತು ಯಾವುದೇ ಚಲನೆ ಇಲ್ಲದೇ ಇದ್ದಾಗ, ಅವರಿಗೆ ಇಡೀ ಜಗತ್ತೇ ತಲೆಕೆಳಗಾಗಿ ಕಾಣಿಸುತ್ತದತಂತೆ. ಈ ಕುರಿತು ಅಧ್ಯಯನ ನಡೆಸಿದಾಗ, ಅವರ ಮೆದುಳಿನ ಹೊರಪದರದ ಅಂಚುಗಳು ಧ್ವಂಸಗೊಂಡಿರುವುದು ತಿಳಿದುಬಂತು.

ಮನುಷ್ಯನ ಮೆದುಳಿನ ಹೊರಪದರ(ಸೆರೆಬ್ರಲ್‌ ಕಾರ್ಟೆಕ್ಸ್‌)ವು ನಮ್ಮ ಭಾವನೆಗಳು, ಪ್ರಜ್ಞೆ ಮತ್ತು ಸಂವೇದನೆಗೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಮಾಡುತ್ತದೆ. ಆದರೆ, ಈ ಪ್ರಕರಣದಲ್ಲಿ ತಲೆಗೆ ಹೊಕ್ಕ ಗುಂಡಿನಿಂದಾಗಿ ಯೋಧನ ಮೆದುಳಿನ ಹೊರಪದರದ ಅಂಚುಗಳಿಗೆ ಹಾನಿಯಾಗಿದೆ ಎಂದಿದ್ದಾರೆ ವೈದ್ಯರು.

ಟಾಪ್ ನ್ಯೂಸ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ: ಬಂಧನವಾಗಿ ನೂರು ದಿನ ಕಳೆಯಿತು!

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ: ಬಂಧನವಾಗಿ ನೂರು ದಿನ ಕಳೆಯಿತು!

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.