![BY-Vijayendra](https://www.udayavani.com/wp-content/uploads/2024/12/BY-Vijayendra-1-415x249.jpg)
New planet; ಭೂಮಿಯಂತಿರುವ ಮತ್ತೊಂದು ಗ್ರಹ ಪತ್ತೆ
Team Udayavani, May 19, 2023, 8:12 AM IST
![lp d](https://www.udayavani.com/wp-content/uploads/2023/05/lp-d-620x372.jpg)
ಹೊಸದಿಲ್ಲಿ: ಭೂಮಿಯ ಗಾತ್ರ ಇರುವ ಗ್ರಹವೊಂದನ್ನು ಖಗೋಳಶಾಸ್ತ್ರಜ್ಞರು ಪತ್ತೆಹಚ್ಚಿದ್ದಾರೆ. ಇದಕ್ಕೆ “ಎಲ್ಪಿ 791-18ಡಿ” ಎಂದು ನಾಮಕರಣ ಮಾಡಿದ್ದಾರೆ.
ಈ ಗ್ರಹವು ಜ್ವಾಲಾಮುಖೀಗಳಿಂದ ಕೂಡಿದ್ದು, ಇಲ್ಲಿ ಮಾನವರು ಜೀವನ ನಡೆಸಲು ಅನುಕೂಲವಾಗಿರುವ ವಾತಾವರಣ ಇರಬಹುದು ಎಂದು ಖಗೋಳಶಾಸ್ತ್ರಜ್ಞರು ಅಂದಾಜಿಸಿದ್ದಾರೆ. ಈ ಗ್ರಹವು ತನ್ನಿಂದ 90 ಜ್ಯೋತಿರ್ವರ್ಷ ದೂರವಿರುವ ಕೆಂಪು ಕುಬ್ಜ ನಕ್ಷತ್ರವನ್ನು ಸುತ್ತುತ್ತಿದೆ. ಈ ನಕ್ಷತ್ರದ ಹೆಸರು “ಕ್ರೇಟರ್”. ಈ ಗ್ರಹದಲ್ಲಿ ಅಗ್ಗಿಂದಾಗೆ ಜ್ವಾಲಾಮುಖೀಗಳು ಸ್ಫೋಟಗೊಳ್ಳುತ್ತಿವೆ ಎಂದು ಅಮೆರಿಕದ ಹಾರ್ವರ್ಡ್ ವಿವಿ ಮತ್ತು ಸ್ಮಿತ್ಸೋನಿಯನ್ ಸಂಸ್ಥೆಯ ಖಗೋಳ ಭೌತಶಾಸ್ತ್ರ ವಿಭಾಗದ ಸಂಶೋಧಕರ ತಂಡ ತಿಳಿಸಿದೆ.
ಅಮೆರಿಕದ ನಾಸಾದ ಟ್ರಾನ್ಸಿಟಿಂಗ್ ಎಕ್ಸೋಪ್ಲಾನೆಟ್ ಸರ್ವೆ ಸ್ಯಾಟಲೈಟ್(ಟಿಇಎಸ್ಎಸ್) ಮತ್ತು ಸ್ಪಿಟ್ಜರ್ ಬಾಹ್ಯಾಕಾಶ ದೂರದರ್ಶಕ ಬಳಸಿ ಖಗೋಳಶಾಸ್ತ್ರಜ್ಞರು ಈ ಸಂಶೋಧನೆ ನಡೆಸಿದ್ದಾರೆ. ಅಲ್ಲದೇ ಈ ಸಂಶೋಧನಾತ್ಮಕ ಅಧ್ಯಯನವನ್ನು “ನೇಚರ್’ ನಿಯತಕಾಲಿಕೆಯಲ್ಲಿ ಪ್ರಕಟಿಸಿದ್ದಾರೆ.
ಟಾಪ್ ನ್ಯೂಸ್
![BY-Vijayendra](https://www.udayavani.com/wp-content/uploads/2024/12/BY-Vijayendra-1-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kuwait-PM](https://www.udayavani.com/wp-content/uploads/2024/12/Kuwait-PM-150x90.jpg)
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
![Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು](https://www.udayavani.com/wp-content/uploads/2024/12/15-7-150x90.jpg)
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
![Sheik Hasina](https://www.udayavani.com/wp-content/uploads/2024/12/Sheik-Hasina-150x84.jpg)
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
![ravishankar-guruji](https://www.udayavani.com/wp-content/uploads/2024/12/ravishankar-guruji-1-150x88.jpg)
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
![iran](https://www.udayavani.com/wp-content/uploads/2024/12/iran-150x104.jpg)
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.