Sringeri; ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತ್ಯು


Team Udayavani, May 19, 2023, 6:44 PM IST

1-sdsad

ಶೃಂಗೇರಿ : ನೆಮ್ಮಾರು ಸಮೀಪ ತುಂಗಾ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.

ಮೃತರು ಹರಿಹರಪುರದ ರಕ್ಷಿತ್ ಮತ್ತು ಶೃಂಗೇರಿಯ ಸುಂಕದ ಮಕ್ಕಿಯ ಪ್ರಜ್ವಲ್ ಎನ್ನುವವರಾಗಿದ್ದಾರೆ. ರಕ್ಷಿತ್ ಹಾಗೂ ಪ್ರಜ್ವಲ್ ಶೃಂಗೇರಿಯ ಖಾಸಗಿ ಕಾಲೇಜಿನ 14 ವಿದ್ಯಾರ್ಥಿಗಳೊಂದಿಗೆ ಈಜಲು ತೆರಳಿದ್ದರು.

ರಕ್ಷಿತ್ ನೀರಿನಲ್ಲಿ ಸಿಲುಕಿಕೊಂಡಿದ್ದಾಗ ಪ್ರಜ್ವಲ್‌ ಆತನ ರಕ್ಷಣೆಗೆ ತೆರಳಿದ್ದು ಆತನೂ ನೀರು ಪಾಲಾಗಿದ್ದಾನೆ ಎಂದು ತಿಳಿದು ಬಂದಿದೆ.

ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

ಎಂ.ಟಿ.ಪಿ.ಕಿಟ್‌ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ

Mangaluru ಎಂ.ಟಿ.ಪಿ.ಕಿಟ್‌ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ

Toll Plaza ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿ ತೆರವು: ಜು.20ರ ಗಡುವು ನೀಡಿದ ಅಧಿಕಾರಿ

Toll Plaza ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿ ತೆರವು: ಜು.20ರ ಗಡುವು ನೀಡಿದ ಅಧಿಕಾರಿ

ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

Kundapura ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

Rain-M

Heavy Rain: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ಜು.6 ರಂದು ರಜೆ

1—dsdsadas

Doctors ಭೇಟಿ ಬಿಟ್ಟು ವಾಂಖೇಡೆಗೆ ಬಂದ ರೋಹಿತ್‌ ತಾಯಿ; Video Viral


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

3-chikkamagaluru

ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು

Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

Chikkamagaluru: ಬಸ್ ಹತ್ತುವ ವೇಳೆ ತುಂಡಾದ ಡೋರ್ ಲಾಕ್… ಮಹಿಳೆಗೆ ಗಾಯ

Chikkamagaluru: ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ…

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

1-messi

Copa America ಫುಟ್‌ಬಾಲ್‌: ಸೆಮಿಫೈನಲ್‌ಗೆ ಆರ್ಜೆಂಟೀನಾ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

ಎಂ.ಟಿ.ಪಿ.ಕಿಟ್‌ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ

Mangaluru ಎಂ.ಟಿ.ಪಿ.ಕಿಟ್‌ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ

1-ghgg

T20 World Cup ವಿಜಯೋತ್ಸವವೆಲ್ಲ ಮುಗಿದ ಬಳಿಕ ಕೊಹ್ಲಿ-ಕೋಚ್‌ ಆತ್ಮೀಯ ಅಪ್ಪುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.