RRR ಸ್ಟಾರ್‌ Jr.NTR ಜೊತೆ ಪ್ರಶಾಂತ್‌ ನೀಲ್ ಸಿನಿಮಾ: ಬಿಗ್‌ ಅಪ್ಡೇಟ್ ಔಟ್


Team Udayavani, May 20, 2023, 2:44 PM IST

RRR ಸ್ಟಾರ್‌ Jr.NTR ಜೊತೆ ಪ್ರಶಾಂತ್‌ ನೀಲ್ ಸಿನಿಮಾ: ಬಿಗ್‌ ಅಪ್ಡೇಟ್ ಔಟ್

ಹೈದರಾಬಾದ್: ಟಾಲಿವುಡ್‌ ನ ಸ್ಟಾರ್‌ ನಟ ಜೂ.ಎನ್ ಟಿಆರ್‌ ಅವರಿಗೆ ಗ್ಲೋಬಲ್‌ ಮಟ್ಟದಲ್ಲಿ ಅಭಿಮಾನಿಗಳಿದ್ದಾರೆ.ʼಆರ್‌ ಆರ್‌ ಆರ್‌ʼ ಸಿನಿಮಾದ ಬಳಿಕ ಅವರ ಸಿನಿಮಾ ಇಮೇಜ್‌ ವ್ಯಾಲ್ಯೂ ಹೆಚ್ಚಿದೆ. ಇಂದು ಜೂ.ಎನ್‌ ಟಿಆರ್‌ ಹುಟ್ಟುಹಬ್ಬ ಅವರ ಬರ್ತ್‌ ಡೇ ದಿನ ಅಭಿಮಾನಿಗಳಿಗೆ ದೊಡ್ಡ ಸರ್ಪ್ರೈಸ್‌ ಸಿಕ್ಕಿದೆ.

ಬರ್ತ್‌ ಡೇಯ ಪ್ರಯುಕ್ತ ಜೂ.ಎನ್‌ ಟಿಆರ್‌ ಅವರ 30ನೇ ಸಿನಿಮಾ ‘ದೇವರʼ ಟೈಟಲ್‌ ಪೋಸ್ಟರ್‌ ರಿಲೀಸ್‌ ಆಗಿರುಚು ಗೊತ್ತೇ ಇದೆ. ಕೊರಟಾಲ ಶಿವರೊಂದಿಗೆ ಜೂ.ಎನ್‌ ಟಿಆರ್‌ ಅವರ ಎರಡನೇ ಸಿನಿಮಾ ಇದಾಗಿದ್ದು,ಜಾಹ್ನವಿ ಕಪೂರ್‌, ಸೈಫ್‌ ಆಲಿಖಾನ್‌ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಜೂ.ಎನ್‌ ಟಿಆರ್‌ ಅವರೊಂದಿಗೆ ಪ್ರಶಾಂತ್‌ ನೀಲ್‌ ಸಿನಿಮಾ ಮಾಡಲಿದ್ದಾರೆ ಎಂಬ ಗಾಸಪ್‌ ಟಾಲಿವುಡ್‌ ನಲ್ಲಿ ಹರಿದಾಡಿ ಸಂಚಲನ ಸೃಷ್ಟಿಸಿತ್ತು. ಈ ವಿಚಾರ ಸತ್ಯವಾದರೂ ಸಿನಿಮಾದ ಬಗ್ಗೆ ಯಾವುದೇ ಅಪ್ಡೇಟ್‌ ಮಾತ್ರ ಸಿಕ್ಕಿರಲಿಲ್ಲ. ಇದೀಗ ‘NTR 31’ ಸಿನಿಮಾ ತಂಡ ನಟನ ಹುಟ್ಟುಹಬ್ಬಕ್ಕೆ ವಿಶ್‌ ಮಾಡಿ ಎಲ್ಲಾ ಗಾಸಿಪ್‌ ಗಳಿಗೆ ತೆರೆ ಎಳೆದು ಅಭಿಮಾನಿಗಳಿಗೆ ಬಿಗ್‌ ಸರ್ಪ್ರೈಸ್‌ ನೀಡಿದೆ.

ಮೈತ್ರಿ ಮೂವಿ ಮೇಕರ್ಸ್‌ ಈ ಕುರಿತು ಪೋಸ್ಟರ್‌ ವೊಂದನ್ನು ರಿಲೀಸ್‌ ಮಾಡಿ ನಾಯಕ ನಟನಿಗೆ ಹುಟ್ಟುಹಬ್ಬದ ಶುಭಾಶಯವನ್ನು ಕೋರಿದೆ. ಇನ್ನು ಸಿನಿಮಾದ ಚಿತ್ರೀಕರಣ ಮಾರ್ಚ್‌ 2024 ರಿಂದ ಆರಂಭವಾಗಲಿದೆ ಎನ್ನುವ ಮೇಜರ್‌ ಅಪ್ಡೇಟ್‌ ನ್ನು ಸಹ ಚಿತ್ರತಂಡ ನೀಡಿದೆ.

ಮುಂದಿನ ದಿನಗಳಲ್ಲಿ ಸಿನಿಮಾದ ಇತರ ಕಲಾವಿದರು ಹಾಗೂ ತಾಂತ್ರಿಕ ವರ್ಗದ ಬಗ್ಗೆ ಮಾಹಿತಿ ಹೊರಬೀಳಲಿದೆ.

ಸದ್ಯ ಪ್ರಶಾಂತ್‌ ನೀಲ್‌ ಪ್ರಭಾಸ್‌ ಅವರ ʼಸಲಾರ್ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಇದೇ ಸೆ.28 ರಂದು ರಿಲೀಸ್‌ ಆಗಲಿದೆ.

ಇನ್ನು ಅಯಾನ್‌ ಮುಖರ್ಜಿ ಅವರ ʼವಾರ್‌ -2ʼ ಸಿನಿಮಾದಲ್ಲಿ ಹೃತಿಕ್‌ ರೋಷನ್‌ ನೊಂದಿಗೆ ಜೂ.ಎನ್‌ ಟಿಆರ್‌ ಬಣ್ಣ ಹಚ್ಚುವ ಮೂಲಕ ಬಾಲಿವುಡ್‌ ಗೆ ಎಂಟ್ರಿ ಆಗಲಿದ್ದಾರೆ.

ಟಾಪ್ ನ್ಯೂಸ್

Mohua Moitra

NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

1-maya

K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

1

ವರ್ಷದ ಮೊದಲಾರ್ಧದಲ್ಲಿ 1081ಕೋಟಿ ರೂ.ಗಳಿಕೆ ಕಂಡ ಬಾಲಿವುಡ್: ಸೋತವರೆಷ್ಟು,ಗೆದ್ದವರೆಷ್ಟು?

samanta

Health illiterate; ‘ಆರೋಗ್ಯ ಅನಕ್ಷರಸ್ಥೆ’ ಎಂದ ವೈದ್ಯನಿಗೆ ನಟಿ ಸಮಂತಾ ತಿರುಗೇಟು

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mohua Moitra

NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್

National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ

National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.