ಮೀಸಲಾತಿ ನಿರೀಕ್ಷೆಯಲ್ಲಿ ನಗರಸಭೆ ಸದಸ್ಯರು 


Team Udayavani, May 21, 2023, 4:29 PM IST

ಮೀಸಲಾತಿ ನಿರೀಕ್ಷೆಯಲ್ಲಿ ನಗರಸಭೆ ಸದಸ್ಯರು 

ಗೌರಿಬಿದನೂರು: ನಗರಸಭೆಯ ಮೊದಲನೇ ಅವಧಿಯ ಅಧಿಕಾರಾವಧಿ ಮುಕ್ತಾಯವಾಗಿದ್ದು, ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿಯತ್ತ ಆಕಾಂಕ್ಷಿಗಳ ಚಿತ್ತ ನೆಟ್ಟಿದೆ. ಮೊದಲ ಅವಧಿ ಮುಕ್ತಾಯವಾಗಿರುವುದರಿಂದ ಜಿಲ್ಲಾಧಿಕಾರಿ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಯಾರಿಗೂ ಬಹುಮತ ಸಿಗದ ಕಾರಣ ಅಧಿಕಾರ ಮೊದಲ ಎರಡೂವರೆ ವರ್ಷಗಳ ಅವಧಿಯಲ್ಲಿ ಕೆ.ಎಚ್‌. ಪುಟ್ಟಸ್ವಾಮಿಗೌಡರ ಬಣ ಇತರ ಬಣಗಳ ಬೆಂಬಲದಿಂದ ನಗರಸಭೆ ಅಧಿಕಾರ ಹಿಡಿದಿತ್ತು. ವಿರೋಧಿ ಬಣ ಒಟ್ಟುಗೂಡಿ ಕಾಂಗ್ರೆಸ್‌ ಅನ್ನು ನಗರ ಸಭೆ ಅಧಿಕಾರ ದಿಂದ ದೂರವಿರಿಸಿದ್ದರು.

ಆಗ ಪುಟ್ಟ ಸ್ವಾಮಿ ಗೌಡರು ಶಾಸ ಕರಾಗಿ ಆಯ್ಕೆಯಾಗಿರಲಿಲ್ಲ. ಪಕ್ಷೇತ ರರಾಗಿ ಆಯ್ಕೆಯಾಗಿ ಈಗ ಶಾಸಕರಾಗಿ ಕಾಂಗ್ರೆಸ್‌ ಸರ್ಕಾರಕ್ಕೆ ಬಾಹ್ಯ ಬೆಂಬಲ ಘೋಷಿಸಿದ್ದಾರೆ. ಆದ್ದರಿಂದ 2ನೇ ಅವಧಿಯಲ್ಲಿ ಯಾರು ಅಧಿಕಾರ ಹಿಡಿಯಲಿದ್ದಾರೆ ಎಂಬ ಕುತೂಹಲ ಕೆರಳಿಸಿದೆ.

ಪಕ್ಷಗಳ ಬಲಾಬಲ: ನಗರಸಭೆಯಲ್ಲಿ 31 ಸದಸ್ಯರು, ಶಾಸಕರ ಅಥವಾ ಹಾಗೂ ಸಂಸದರ ತಲಾ ಒಂದು ಮತ ಸೇರಿ ಒಟ್ಟು 33 ಮತಗಳಿವೆ. ಅಧಿಕಾರ ಹಿಡಿಯಲು 17 ಮತಗಳ ಅಗತ್ಯವಿದೆ. ಕಾಂಗ್ರೆಸ್‌ 15, ಜೆಡಿಎಸ್‌1, ಬಿಜೆಪಿ 3, ಪುಟ್ಟಸ್ವಾಮಿಗೌಡರ ಬಣ 12 ಸದಸ್ಯ ಬಲ ಹೊಂದಿದೆ. ಪುಟ್ಟಸ್ವಾಮಿಗೌಡರ ಬಣಕ್ಕೆ ಶಾಸಕರ ಹಾಗೂ ಸಂಸದರ 2 ಹೆಚ್ಚುವರಿ ಮತ ಸೇರಿ 14 ಮತ ದೊರೆಯಲಿದೆ. ಆದಾಗ್ಯೂ ಅಧಿಕಾರ ಹಿಡಿಯಲು ಇನ್ನೂ 3 ಮತಗಳ ಅಗತ್ಯ ಬೀಳಲಿದೆ ಮತ್ತೂಮ್ಮೆ ಪುಟ್ಟಸ್ವಾಮಿಗೌಡರ ಬಣವೇ ಇತರರ ಬೆಂಬಲ ಪಡೆದು 2ನೇ ಅವಧಿಗೂ ಅಧಿಕಾರ ಹಿಡಿಯಲಿದ್ದಾರೆಯೇ ಅಥವಾ ವಿರೋಧಿಗಳು ಒಂದಾಗಿ ಅಧಿಕಾರದ ಗದ್ದುಗೆಯೇರಲಿದ್ದಾರೆಯೇ ಎಂಬ ಕುತೂಹಲ ಮೂಡಿಸಿದೆ.

ಯಾವ ಸಮುದಾಯಕ್ಕೆ ಒಲಿಯಲಿದೆ ಮೀಸಲಾತಿ: ಈ ಮಧ್ಯೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಯಾವ ಸಮುದಾಯಗಳಿಗೆ ಒಲಿಯಲಿದೆ ಎಂದು ಆಕಾಂಕ್ಷಿ ಗಳು ಎದುರು ನೋಡುತ್ತಿದ್ದಾರೆ. ಇದೂ ನಗರಸಭೆಯಲ್ಲಿ ಯಾರು ಅಧಿಕಾರ ಹಿಡಿಯಲಿದ್ದಾರೆ ಎಂಬುದನ್ನು ಮತ ದೊರೆಯಲಿದೆ. ಆದಾಗ್ಯೂ ಅಧಿಕಾರ ಹಿಡಿಯಲು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.