![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 23, 2023, 9:30 AM IST
ಚಿಕ್ಕೋಡಿ: ಸೋಮವಾರ ರಾತ್ರಿ ಭಾರಿ ಬಿರುಗಾಳಿ ಸಹಿತ ಮಳೆಗೆ ಚಿಕ್ಕೋಡಿ ತಾಲೂಕಿನ ವಿವಿಧ ಕಡೆಗಳಲ್ಲಿ ನಷ್ಟ ಸಂಭವಿಸಿದೆ.
ಚಿಕ್ಕೋಡಿ ತಾಲೂಕಿನ ಕಾಡಾಪೂರ ಗ್ರಾಮದಲ್ಲಿ ನಾಲ್ಕೈದು ರೈತರ ಮನೆಗಳು ಬಿದ್ದಿವೆ. ದನಗಳ ಸೆಡ್ ಗಳು ಹಾರಿ ಹೋಗಿವೆ. ಬೆಳೆಗಳು ನೆಲ ಕಚ್ಚಿವೆ. ಸೋಮವಾರ ದಿಡೀರನೆ ಸುರಿದ ಭಾರಿ ಗಾಳಿ ಮಳೆಗೆ ರೈತರ ಲಕ್ಷಾಂತರ ರೂ ನಷ್ಟಕ್ಕೆ ಸರಕಾರ ಸೂಕ್ತ ರೀತಿಯಲ್ಲಿ ಸ್ಪಂಧಿಸಬೇಕಿದೆ ಎನ್ನುತ್ತಾರೆ ರೈತರು.
ಕಾಡಾಪೂರ ಗ್ರಾಮದ ಅರ್ಜುನ ಗುರುನಾಥ ಮನೆ ಸೇರಿದಂತೆ ನಾಲ್ಕೈದು ಜನರ ಮನೆಗಳು ಕುಸಿತ ಕಂಡಿವೆ. ಮನೆಯ ಮೇಲಿನ ಪತ್ರಾಸ ಮತ್ತು ಹಂಚು ಹಾರಿ ಹೋಗಿ ಮನೆಯಲ್ಲಿ ಇರುವ ದವಸ ಧಾನ್ಯಗಳು. ವಿವಿಧ ಸಾಮಗ್ರಿಗಳು ಹಾನಿಯಾಗಿವೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಒದಗಿಸಬೇಕೆಂದು ರೈತ ಅರ್ಜುನ ಗುರುನಾಥ ಮನವಿ ಮಾಡಿದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.