ಜೋಯಿಡಾ: ತಾಲೂಕಿನ ಹಲವೆಡೆ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣೆ

ಹೆಸ್ಕಾಂ ಸಿಬ್ಬಂದಿಗಳ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

Team Udayavani, May 23, 2023, 9:15 PM IST

ಜೋಯಿಡಾ: ತಾಲೂಕಿನ ಹಲವೆಡೆ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣೆ

ಜೋಯಿಡಾ : ತಾಲ್ಲೂಕಿನ ಗಣೇಶಗುಡಿ ಉಪ ಕೇಂದ್ರ ಹಾಗೂ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣೆ ಕಾರ್ಯವು ಮಂಗಳವಾರ ಬೆಳಿಗ್ಗೆ ಸಂಜೆಯವರೆಗೆ ಯಶಸ್ವಿಯಾಗಿ ನಡೆಯಿತು.

ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರಾದ ಪುರುಷೋತ್ತಮ ಮಲ್ಯ ಮತ್ತು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ದೀಪಕ್ ನಾಯಕ ಅವರ ಮಾರ್ಗದರ್ಶನದಲ್ಲಿ ತಾಲ್ಲೂಕಿನ ಜೋಯಿಡಾ, ಕುಂಬಾರವಾಡ, ಉಳವಿ, ನಂದಿಗದ್ದೆ, ಅಣಶಿ, ನಾಗೋಡಾ, ಗಾಂಗೋಡಾ, ಪ್ರಧಾನಿ, ಅವೇಡಾ, ಸಿಂಗರಗಾವ್ ಮತ್ತು ಜಗಲ್ಬೇಟ್ ಗ್ರಾ.ಪಂ ವ್ಯಾಪ್ತಿಯಲ್ಲಿ ಹೆಸ್ಕಾಂ ಶಾಖಾಧಿಕಾರಿ ಜೋಸೆಫ್ ಫೆರ್ನಾಂಡೀಸ್ ಅವರ ನೇತೃತ್ವದಡಿ ಹೆಸ್ಕಾಂ ಪವರ್ ಮ್ಯಾನ್ ಗಳಾದ ಸುಭಾಷ್, ಬಾಳೇಶ್, ಶಿವಾಜಿ, ಮಾರುತಿ, ಮಹಾಂತಯ್ಯ, ಮೌಲನಾ, ಜಗದೀಶ್, ಸಾಗರ್, ಶಾನೂರು, ಗೋವಿಂದ ಗೌಡ, ಗೋಕುಲ್, ದಿನೇಶ್, ಮಹಾಂತೇಶ್, ಚೇತನ್ ಹಾಗೂ ಹೆಸ್ಕಾಂ ಗುತ್ತಿಗೆ ಸಿಬ್ಬಂದಿಗಳಾದ ಅರವಿಂದ್, ಸಂತೋಷ್, ಮಹೇಶ್, ರಾಜನ್, ಸುಭಾನಿ, ವೀರೇಂದ್ರ, ಮೋಹನ, ಸಂತಾನ್ ಮೊದಲಾದವರ ತಂಡ ಬೆಳಿಗ್ಗೆಯಿಂದ ಸಂಜೆಯವರೆಗೆ ಶ್ರಮವಹಿಸಿ ದುಡಿದು ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣೆ, ಹಳೆ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ, ಹೊಸ ಕಂಬಗಳ ಅಳವಡಿಕೆ ಹೀಗೆ ಮೊದಲಾದ ಅವಶ್ಯ ದುರಸ್ತಿ ಕಾರ್ಯದಲ್ಲಿ ಸಮರ್ಪಣಾಭಾವದಿಂದ ತಮ್ಮನ್ನು ತಾವು ತೊಡಗಿಸಿಕೊಂಡು ತಾಲ್ಲೂಕಿನ ಜನತೆಯ ಮೆಚ್ಚುಗೆ ಮತ್ತು ಅಭಿಮಾನಕ್ಕೆ ಪಾತ್ರರಾದರು.

ಇದನ್ನೂ ಓದಿ: Ankola; ಬೆಳಂಬಾರ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ, ಅಪಾರ ನಷ್ಟ

 

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.