Climate change: ಭಾರತ ಸೇರಿ ಏಷ್ಯಾದ 16 ರಾಷ್ಟ್ರಗಳಿಗೆ ಸಂಕಷ್ಟ

ಹವಾಮಾನ ಬದಲಾವಣೆಯಿಂದ ಮುಂದಿನ ದಿನಗಳಲ್ಲಿ ನೀರು, ಇಂಧನ ಪೂರೈಕೆಯಲ್ಲಿ ಭಾರೀ ವ್ಯತ್ಯಯ

Team Udayavani, May 25, 2023, 7:51 AM IST

climate change

ನವದೆಹಲಿ: ಭಾರತ ಸೇರಿದಂತೆ ಏಷ್ಯಾದ 16 ರಾಷ್ಟ್ರಗಳಿಗೆ ಹವಾಮಾನ ವಿಕೋಪದ ಬಿಸಿ ತಟ್ಟಲಿದೆ. ಈ ರಾಷ್ಟ್ರಗಳಲ್ಲಿ ನೀರು ಮತ್ತು ಇಂಧನ ಪೂರೈಕೆಯಲ್ಲಿ ಭಾರೀ ಸಮಸ್ಯೆಯಾಗಲಿದೆ. ಹಿಂದೂ ಕುಶ್‌-ಹಿಮಾಲಯ ಪ್ರದೇಶದ ನೀರಿನ ವ್ಯವಸ್ಥೆಗೆ ಸಂಬಂಧಿಸಿದಂತೆ ಹವಾಮಾನ ಸಮಸ್ಯೆಗಳು ಭೀಕರ ಪರಿಸ್ಥಿತಿಯನ್ನು ಸೃಷ್ಟಿಸಬಹುದಾಗಿದೆ. ಹೀಗಾಗಿ ಏಷ್ಯಾಗೆ ಇದು ಪ್ರಮುಖ ಕಾಳಜಿಯ ವಿಷಯವಾಗಿದೆ.

ಹಿಂದೂ ಕುಶ್‌-ಹಿಮಾಲಯ ಜಲಾನಯನ ಪ್ರದೇಶದ ಮೇಲೆ ಹವಾಮಾನ ಬದಲಾವಣೆ ಪರಿಣಾಮ ಬೀರುವುದರಿಂದ ಭಾರತಕ್ಕೂ ಇದರ ಅನುಭವವಾಗಲಿದೆ. ಹೀಗಾಗಿ ಪ್ರಾದೇಶಿಕ ನೀರಿನ ಹರಿವನ್ನು ರಕ್ಷಿಸಲು ಒಂದು ಸಂಘಟಿತ ಕ್ರಮದ ಅಗತ್ಯವಿದೆ. ಹಿಂದೂ ಕುಶ್‌-ಹಿಮಾಲಯ ಪ್ರದೇಶದಲ್ಲಿ 10 ನದಿಗಳು ಹರಿಯುತ್ತವೆ. ಈ ನದಿಗಳು ಸುಮಾರು 100 ಕೋಟಿ ಜನರ ಜೀವನದ ಆಧಾರವಾಗಿವೆ. ಈ ಪ್ರದೇಶದಲ್ಲಿ ವಾರ್ಷಿಕ 4.3 ಲಕ್ಷ ಕೋಟಿ ಡಾಲರ್‌ ಜಿಡಿಪಿ ಉತ್ಪಾದನೆಯಾಗುತ್ತದೆ.

ಈ ಹತ್ತು ನದಿಗಳಲ್ಲಿ ಗಂಗಾ ಮತ್ತು ಬ್ರಹ್ಮಪುತ್ರ ನದಿಗಳು ಸೇರಿವೆ. ಈ ಎರಡು ನದಿಗಳು ಭಾರತ ಮತ್ತು ಬಾಂಗ್ಲಾದೇಶದಲ್ಲಿ ಹರಿಯುತ್ತವೆ. ಇದರೊಂದಿಗೆ ಚೀನಾದ ಯಾಂಗ್ವೆ, ಯೆಲ್ಲೊ, ಮೆಕಾಂಗ್‌ ಮತ್ತು ಸಲ್ವಿನ್‌ ನದಿಗಳು ಸೇರಿವೆ.

“ಹಿಮ ಕರಗುವಿಕೆ, ವಿಪರೀಪ ಹವಾಮಾನ ವೈಪರೀತ್ಯದಂತಹ ಹವಾಮಾನ ಬದಲಾವಣೆಯು ಈಗಾಗಲೇ ಈ ಪ್ರದೇಶಕ್ಕೆ ಗಂಭೀರ ಬೆದರಿಕೆಗಳನ್ನು ಒಡ್ಡಿವೆ. ಈ ಪ್ರದೇಶದಲ್ಲಿ ನೀರು ಮತ್ತು ಇಂಧನಕ್ಕೆ ಸಂಬಂಧಿಸಿದ ಮೂಲಸೌಕರ್ಯ ನಿರ್ಮಾಣ ಕಾರ್ಯಗಳು ಸಮಸ್ಯೆಯನ್ನು ಹೆಚ್ಚಿಸಿವೆ. ಇದರಿಂದ ಮುಂದಿನ ದಿನಗಳಲ್ಲಿ ನೀರು ಮತ್ತು ಇಂಧನ ಸರಬರಾಜಿನಲ್ಲಿ ಭಾರೀ ವ್ಯತ್ಯಯವಾಗಲಿದೆ’ ಎಂದು ಚೀನಾ ನೀರಿನ ಅಪಾಯದ ಕುರಿತಾದ ಚಿಂತಕರ ಚಾವಡಿ ಎಚ್ಚರಿಕೆ ನೀಡಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.