Amul vs Aavin ; ಶಾ ಮಧ್ಯಸ್ಥಿಕೆ ವಹಿಸಬೇಕೆಂದ ತಮಿಳುನಾಡು ಸಿಎಂ ಸ್ಟಾಲಿನ್

ತಮಿಳುನಾಡಿನಲ್ಲಿ ವಿವಾದವೆಬ್ಬಿಸಿದ ಅಮುಲ್

Team Udayavani, May 25, 2023, 2:56 PM IST

thumb-5

ಚೆನ್ನೈ : ಕರ್ನಾಟಕದಲ್ಲಿ ಚುನಾವಣೆಯ ವೇಳೆ ಅಮುಲ್ ವಿರುದ್ಧ ನಂದಿನಿ ವಿವಾದ ಗಮನ ಸೆಳೆದ ಕೆಲ ದಿನಗಳ ನಂತರ, ತಮಿಳುನಾಡಿನಲ್ಲೂ ವಿವಾದ ಆರಂಭವಾಗಿದೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು ರಾಜ್ಯ ಸಹಕಾರಿ ಆವಿನ್‌ನ ಹಾಲಿನ ಶೆಡ್‌ನಿಂದ ಅಮುಲ್ ಹಾಲು ಸಂಗ್ರಹಿಸುವುದನ್ನು ತಡೆಯಲು ನಿರ್ದೇಶನ ನೀಡುವಂತೆ ಕೋರಿದ್ದಾರೆ.

ಕೈರಾ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು (ಅಮುಲ್) ಕೃಷ್ಣಗಿರಿ ಜಿಲ್ಲೆಯಲ್ಲಿ ಶೀತಲೀಕರಣ ಕೇಂದ್ರಗಳು ಮತ್ತು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ತಮ್ಮ ಬಹು-ರಾಜ್ಯ ಸಹಕಾರಿ ಪರವಾನಗಿಯನ್ನು ಬಳಸಿಕೊಂಡಿರುವುದು ನಮ್ಮ ಗಮನಕ್ಕೆ ಬಂದಿದೆ ಮತ್ತು ಹಾಲು ಸಂಗ್ರಹಿಸಲು ಯೋಜಿಸಲಾಗಿದೆ ಎಂದು ಸಿಎಂ ಸ್ಟಾಲಿನ್ ಹೇಳಿದ್ದಾರೆ.

ಪರಸ್ಪರರ ಹಾಲಿನ ಶೆಡ್ ಪ್ರದೇಶವನ್ನು ಉಲ್ಲಂಘಿಸದೆ ಸಹಕಾರಿ ಸಂಸ್ಥೆಗಳು ಅಭಿವೃದ್ಧಿ ಹೊಂದಲು ಅವಕಾಶ ನೀಡುವುದು ಭಾರತದಲ್ಲಿ ರೂಢಿಯಾಗಿದೆ. ಇಂತಹ ಅಡ್ಡ-ಸಂಗ್ರಹಣೆಯು ‘ಆಪರೇಷನ್ ವೈಟ್ ಫ್ಲಡ್’ನ ಮನೋಭಾವಕ್ಕೆ ವಿರುದ್ಧವಾಗಿದೆ ಮತ್ತು ದೇಶದಲ್ಲಿ ಚಾಲ್ತಿಯಲ್ಲಿರುವ ಹಾಲಿನ ಕೊರತೆಯ ಸನ್ನಿವೇಶದಲ್ಲಿ ಗ್ರಾಹಕರಿಗೆ ಸಮಸ್ಯೆಗಳನ್ನು ಉಲ್ಬಣಗೊಳಿಸುತ್ತದೆ. ಅಮುಲ್‌ನ ಈ ಕೃತ್ಯವು ದಶಕಗಳಿಂದ ನಿಜವಾದ ಸಹಕಾರ ಮನೋಭಾವದಿಂದ ಪೋಷಿಸಲ್ಪಟ್ಟ ಆವಿನ್‌ನ ಹಾಲಿನ ಶೆಡ್ ಪ್ರದೇಶವನ್ನು ಉಲ್ಲಂಘಿಸುತ್ತದೆ, ”ಎಂದು ಸ್ಟಾಲಿನ್ ಹೇಳಿದ್ದಾರೆ.

ಟಾಪ್ ನ್ಯೂಸ್

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

4-chincholi

Chincholi: ಆಕ್ಸಿಜನ್ ಪ್ಲಾಂಟ್ ನಲ್ಲಿ ಅನಿಲ ಸೋರಿಕೆ

1

ಕೆಲಸವಿಲ್ಲದೆ ಮಾನಸಿಕ ಒತ್ತಡ: 33ರ ಹರೆಯದಲ್ಲೇ ನೇಣಿಗೆ ಶರಣಾದ ಖ್ಯಾತ ಕಾರ್ಯಾಕಾರಿ ನಿರ್ಮಾಪಕಿ

2-agumbe

Agumbe: ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rahul gandhi

LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ

terror attack on Army camp in Jammu and Kashmir’s Rajouri

Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

NEET-UG Counselling: ನೀಟ್‌-ಯುಜಿ ಕೌನ್ಸೆಲಿಂಗ್‌ ಈ ಮಾಸಾಂತ್ಯಕ್ಕೆ ಆರಂಭ?

NEET-UG Counselling: ನೀಟ್‌-ಯುಜಿ ಕೌನ್ಸೆಲಿಂಗ್‌ ಈ ಮಾಸಾಂತ್ಯಕ್ಕೆ ಆರಂಭ?

Justin Bieber: ಅಂಬಾನಿ ಪುತ್ರನ “ಸಂಗೀತ್‌’ನಲ್ಲಿ ಮನಗೆದ್ದ ಜಸ್ಟೀನ್‌ ಕಾರ್ಯಕ್ರಮ

Justin Bieber: ಅಂಬಾನಿ ಪುತ್ರನ “ಸಂಗೀತ್‌’ನಲ್ಲಿ ಮನಗೆದ್ದ ಜಸ್ಟೀನ್‌ ಕಾರ್ಯಕ್ರಮ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

4-chincholi

Chincholi: ಆಕ್ಸಿಜನ್ ಪ್ಲಾಂಟ್ ನಲ್ಲಿ ಅನಿಲ ಸೋರಿಕೆ

1

ಕೆಲಸವಿಲ್ಲದೆ ಮಾನಸಿಕ ಒತ್ತಡ: 33ರ ಹರೆಯದಲ್ಲೇ ನೇಣಿಗೆ ಶರಣಾದ ಖ್ಯಾತ ಕಾರ್ಯಾಕಾರಿ ನಿರ್ಮಾಪಕಿ

3-honnavar

Honnavar: ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಬಂಡೆ ಸಮೇತ ಗುಡ್ಡ ಕುಸಿತ

2-agumbe

Agumbe: ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.