![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, May 25, 2023, 7:32 PM IST
ಹುಣಸಗಿ: ಆಕಳ ಮೇಲೆ ಮೊಸಳೆಯೊಂದು ದಾಳಿ ಮಾಡಿದ ಘಟನೆ ಹುಣಸಗಿ ತಾಲೂಕಿನ ಬಲಶೆಟ್ಟಿಹಾಳ ಗ್ರಾಮದ ಕೆರೆಯಲ್ಲಿ ಗುರುವಾರ ನಡೆದಿದೆ.
ಮಧ್ಯಾಹ್ನ ಸುಮಾರಿಗೆ ಆಕಳು ನೀರು ಕುಡಿಯಲು ಕೆರೆದಂಡೆಗೆ ಹೋಗಿದೆ. ಆಗ ಹೊಂಚುಹಾಕಿ ಕುಳಿತ ಮೊಸಳೆಯು ದಾಳಿ ಮಾಡಿದ್ದು, ಆಕಳು ಪ್ರಾಣಾಪಾಯದಿಂದ ಪಾರಾಗಿದೆ.
ಕಾಲಿಗೆ ಹಾಗೂ ಭುಜದ ಮೇಲೆ ತೀವ್ರ ಹರಿತವಾದ ಗಾಯಗಳಾಗಿವೆ, ಪಶುವೈದ್ಯರಿಂದ ಒಲಿಗೆ ಹಾಕಿ ಚಿಕಿತ್ಸೆ ನೀಡಿದ್ದು, ದ್ಯಾಮನಾಳ ಗ್ರಾಮದ ಅಬ್ದುಲ್ ಜಿಲಾನಿ ಎಂಬವರಿಗೆ ಸೇರಿದ ಆಕಳು ಎನ್ನಲಾಗಿದೆ.
ಇದನ್ನೂ ಓದಿ: Manipur ಕ್ಕೆ ಭೇಟಿ ನೀಡಿ 3 ದಿನ ಅಲ್ಲೇ ಉಳಿಯುತ್ತೇನೆ : ಅಮಿತ್ ಶಾ
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.