ದಾಂಡೇಲಿ: ಮೇ. 29 ರಿಂದ ಫಣಸೋಲಿ ವನ್ಯಜೀವಿ ವಲಯದಲ್ಲಿ ಜಂಗಲ್ ಸಫಾರಿ ಸ್ಥಗಿತ


Team Udayavani, May 28, 2023, 8:40 PM IST

ದಾಂಡೇಲಿ : ಮೇ:29 ರಿಂದ ಫಣಸೋಲಿ ವನ್ಯಜೀವಿ ವಲಯದಲ್ಲಿ ಜಂಗಲ್ ಸಫಾರಿ ಸ್ಥಗಿತ

ದಾಂಡೇಲಿ: ಕಾಳಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಫಣಸೋಲಿ ವನ್ಯಜೀವಿ ವಲಯದಲ್ಲಿ ಪರಿಸರ ಅಭಿವೃದ್ಧಿ ಸಮಿತಿಯ ವತಿಯಿಂದ ನಡೆಸಲಾಗುತ್ತಿರುವ ಜಂಗಲ್ ಸಫಾರಿಯನ್ನು ಕಾಳಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರ ಆದೇಶದ ಮೇರೆಗೆ ಮೇ:29 ರಿಂದ ಮುಂದಿನ ಆದೇಶ ಬರುವವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಭಾನುವಾರ ಸಂಜೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ.

ಪ್ರವಾಸಿಗರ ಸುರಕ್ಷತೆ ಮತ್ತು ಭದ್ರತೆಯ ದೃಷ್ಟಿಯಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಜಂಗಲ್ ಸಫಾರಿಯನ್ನು ನಡೆಸುತ್ತಿದ್ದ ಪರಿಸರ ಅಭಿವೃದ್ಧಿ ಸಮಿತಿಯು ಜಂಗಲ್ ಸಫಾರಿಗೆ ಸಂಬಂಧಪಟ್ಟಂತೆ ಇರುವಂತಹ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಬೇಕಾದ ನಿಟ್ಟಿನಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಮೇ:20 ರಂದು ಪರಿಸರ ಅಭಿವೃದ್ಧಿ ಸಮಿತಿಯು ಜಂಗಲ್ ಸಫಾರಿ ನಡೆಸುತ್ತಿದ್ದ ವಾಹನವೊಂದು ಅಪಘಾತಕ್ಕೀಡಾಗಿ ವಾಹನದಲ್ಲಿದ್ದ ಪ್ರವಾಸಿಗರು ಗಂಭೀರ ಗಾಯಗೊಂಡಿದ್ದರು. ಇಂತಹ ಘಟನೆಗಳು ಮುಂದಿನ ದಿನಗಳಲ್ಲಿ ಮರುಕಳಿಸದಂತೆ ಹಾಗೂ ಪ್ರವಾಸಿಗರಿಗೆ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಬಗ್ಗೆ ಉತ್ತಮವಾದ ಮಾಹಿತಿಯನ್ನು ಕೊಡುವ ನಿಟ್ಟಿನಲ್ಲಿ ಸಂಬಂಧಪಟ್ಟವರಿಗೆ ತರಬೇತಿಯನ್ನು ನೀಡಿ, ಸಿದ್ಧಪಡಿಸಲು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: New Parliament ನಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಭಾವಿಸಿಯೇ ಇರಲಿಲ್ಲ: ಹೆಚ್ ಡಿಡಿ

ಟಾಪ್ ನ್ಯೂಸ್

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.