ಚಿಂಚೋಳಿ: ಚಂದ್ರಪಳ್ಳಿ-ಚಿಕ್ಕನಿಂಗದಳ್ಳಿಕೆರೆ ಸುತ್ತ ಕೆರೆ ಸುತ್ತ ಹಕ್ಕಿಗಳ ಕಲರವ

ಪಕ್ಷಿಗಳು ನೆರಳಿನಾಸರೆ ಪಡೆದು ಸಂಜೆ ತಂಪು ವಾತಾವರಣದಲ್ಲಿ ಬಾನಲ್ಲಿ ಹಾರಾಡುತ್ತವೆ.

Team Udayavani, May 29, 2023, 6:00 PM IST

ಚಿಂಚೋಳಿ: ಚಂದ್ರಪಳ್ಳಿ-ಚಿಕ್ಕನಿಂಗದಳ್ಳಿಕೆರೆ ಸುತ್ತ ಕೆರೆ ಸುತ್ತ ಹಕ್ಕಿಗಳ ಕಲರವ

ಚಿಂಚೋಳಿ: ತಾಲೂಕಿನ ಚಂದ್ರಂಪಳ್ಳಿ ಮತ್ತು ಚಿಕ್ಕನಿಂಗದಳ್ಳಿ ಕೆರೆ ಅಕ್ಕಪಕ್ಕ ವಲಸೆ ಹಕ್ಕಿಗಳು ಆಗಮಿಸಿದ್ದು, ಪಕ್ಷಿ ಪ್ರೇಮಿಗಳ ಮನಸೂರೆಗೊಂಡಿವೆ. ವಿವಿಧ ಭಾಗಗಳಿಂದ ಆಗಮಿಸುವ ಈ ಅತಿಥಿಗಳು ಕೆರೆ ಅಕ್ಕಪಕ್ಕದ ಗಿಡ-ಮರಗಳ ಆಶ್ರಯ ಪಡೆದಿವೆ.

ಸಂತಾನೋತ್ಪತ್ತಿಗೆಂದು ದೂರ ದೂರದ ಪ್ರದೇಶಗಳಿಂದ ಲಗ್ಗೆ ಇಡುವ ಈ ಬಾನಾಡಿಗಳು ಗಿಡ-ಮರಗಳ ಪೊಟರುಗಳಲ್ಲಿ ಗೂಡು ಕಟ್ಟಿಕೊಂಡು ಮಳೆಗಾಲ ಮುಗಿಯುವವರೆಗೆ ಇಲ್ಲಿಯೇ ವಾಸವಾಗಿರುತ್ತವೆ.

ಚಂದ್ರಂಪಳ್ಳಿ ಮತ್ತು ಚಿಕ್ಕನಿಂಗದಳ್ಳಿ ಈ ಎರಡೂ ಕೆರೆಗಳು ಹಕ್ಕಿಗಳ ನಿವಾಸ ಸ್ಥಾನವಾಗಿದ್ದು, ಹಕ್ಕಿಗಳ ಚಿಲಿಪಿಲಿ ನಿನಾದ ಕರ್ಣಗಳಿಗೆ ಹಿತವನ್ನುಂಟು ಮಾಡುತ್ತವೆ. ಬಣ್ಣಬಣ್ಣದ ಈ ಹಕ್ಕಿಗಳು ಕಣ್ಣಿಗೆ ಮುದ ನೀಡುತ್ತಿವೆ. ಗೊಟ್ಟಂಗೊಟ್ಟ, ಸೇರಿಭಿಕನಳ್ಳಿ, ಮಂಡಿ ಬಸವಣ್ಣ, ಲಾಲ್‌ತಲಾಬ್‌ ಪ್ರದೇಶಗಳಲ್ಲಿ ಆಶ್ರಯ ಪಡೆಯುವ ಕೆಂಪು ರಾಟವಾಳ, ಚುಕ್ಕೆ ರಾಟವಾಳ, ನವಿಲು, ಬಾರ್‌ ಹೆಡ್ಡೆಡ್‌, ಗೂಸ, ಬ್ರಾಹ್ಮಣಿ ಮೈನಾ, ಹಳದಿ ಕಣ್ಣಿನ ಹರಟೆಮಲ್ಲ, ಬಣ್ಣದ ಕೊಕ್ಕರೆಗಳು(ಅತಿಥಿಗಳು) ಸೇರಿದಂತೆ ವಿವಿಧ ಜಾತಿಯ ಪಕ್ಷಿಗಳು ಈಗ ಎಲ್ಲರ ಕಣ್ಮನ ಸೆಳೆಯುತ್ತಿವೆ.

ಕುಂಚಾವರಂ ವನ್ಯಜೀವಿಧಾಮ ಅರಣ್ಯ ಪ್ರದೇಶದೊಳಗೆ ಇರುವ ಚಂದ್ರಂಪಳ್ಳಿ ಮತ್ತು ಚಿಕ್ಕನಿಂಗದಳ್ಳಿ ಸಣ್ಣ ನೀರಾವರಿ ಕೆರೆಗೆ
ವಲಸೆ ಹಕ್ಕಿಗಳು ಬಂದು ಗೂಡು ಕಟ್ಟಿಕೊಂಡು, ಮೊಟ್ಟೆ ಇಟ್ಟು ಸಂತಾನೋತ್ಪತ್ತಿ ಮಾಡುತ್ತವೆ. ಇಲ್ಲಿ ತಂಪು ವಾತಾವರಣ ಇರುವುದರಿಂದ ಇವುಗಳಿಗೆ ತುಂಬಾ ಅನುಕೂಲವಾಗಿದೆ.
*ಸಂಜೀವಕುಮಾರ ಚವ್ಹಾಣ,
ಅರಣ್ಯಾಧಿಕಾರಿ, ವನ್ಯಜೀವಿಧಾಮ

ಚಂದ್ರಂಪಳ್ಳಿ, ಚಿಕ್ಕನಿಂಗದಳ್ಳಿ ಸೇರಿದಂತೆ ಕುಂಚಾವರಂ ಮೀಸಲು ಅರಣ್ಯದಲ್ಲಿ ಸಣ್ಣ-ಸಣ್ಣ ಪಕ್ಷಿಗಳು ಬಿಸಿಲಿನ ತಾಪದಿಂದ
ತಪ್ಪಿಸಿಕೊಳ್ಳಲು ಗಿಡಮರಗಳ ಪೊಟರುಗಳಲ್ಲಿ ಆಸರೆ ಪಡೆದುಕೊಳ್ಳುತ್ತಿವೆ. ವಿವಿಧ ಜಾತಿಯ ಹಕ್ಕಿಗಳು, ಗಿಳಿ, ಕೊಕ್ಕರೆ, ಗುಬ್ಬಿ, ವಿವಿಧ ಜಾತಿಯ ಪಕ್ಷಿಗಳು ನೆರಳಿನಾಸರೆ ಪಡೆದು ಸಂಜೆ ತಂಪು ವಾತಾವರಣದಲ್ಲಿ ಬಾನಲ್ಲಿ ಹಾರಾಡುತ್ತವೆ.
ಸಿದ್ಧಾರೂಢ ಹೊಕ್ಕುಂಡಿ
ಉಪ ವಲಯ ಅರಣ್ಯಾಧಿಕಾರಿ, ಚಿಂಚೋಳಿ

*ಶಾಮರಾವ ಚಿಂಚೋಳಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.