![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 31, 2023, 3:03 PM IST
ಬೆಳಗಾವಿ : ಮನೆಯ ಬಾಗಿಲಿನಲ್ಲಿದ್ದ ನಾಗರ ಹಾವಿನಿಂದ ಕೂದಲೆಳೆ ಅಂತರದಲ್ಲಿ ಬಾಲಕಿಯೊಬ್ಬಳು ಪಾರಾದ ಘಟನೆ ನಡೆದಿದೆ.
ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಬೆಚ್ಚಿ ಬೀಳುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮನೆಯ ಬಾಗಿಲಿನ ಹೊಸ್ತಿಲಿನಲ್ಲಿಯೇ ಹಾವು ಇದ್ದಿದ್ದು, ಹೊರಗಡೆಯಿಂದ ಪಕ್ಕದ ಮನೆಯ ಬಾಲಕಿ ಮನೆಯೊಳಗೆ ಓಡೊಡಿ ಬಂದಿದ್ದಾಳೆ. ಹಾವನ್ನ ಗಮನಿಸದೇ ಮನೆಯೊಳಗೆ ತೆರಳುತ್ತಿದ್ದಾಗ ನಾಗರ ಹಾವು ಹೆಡೆ ಎತ್ತಿದ್ದು, ಹೆದರಿದ ಬಾಲಕ ಮನೆಯೊಳಗೆ ಓಡಿ ಪಾರಾಗಿದ್ದಾಳೆ.
ಹಲಗಾ ನಿವಾಸಿ ಸುಹಾಸ್ ಸೈಬಣ್ಣವರ್ ಎಂಬುವರ ಮನೆಯಲ್ಲಿ ನಡೆದ ಘಟನೆ ನಡೆದಿದ್ದು, ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ವೈರಲ್ ಆಗುತ್ತಿದೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.