ಶಿರಸಿ: ಅಜಿತ ಮನೋಚೇತನಾದಿಂದ ಸಂಪರ್ಕ ಅಭಿಯಾನ

ಅಂಗವಿಕಲರ ಕಲ್ಯಾಣ ಇಲಾಖೆಯ ಸಹಕಾರ ಬೇಕು

Team Udayavani, May 31, 2023, 3:25 PM IST

ಶಿರಸಿ: ಅಜಿತ ಮನೋಚೇತನಾದಿಂದ ಸಂಪರ್ಕ ಅಭಿಯಾನ

ಶಿರಸಿ: ಅಜಿತ ಮನೋಚೇತನಾ ಸಂಸ್ಥೆಯ ಪದಾಧಿಕಾರಿಗಳು, ಶಿಕ್ಷಕರು ಮೇ 25 ರಿಂದ ವಿಕಾಸ ವಿಶೇಷ ಶಾಲೆಗೆ ಬುದ್ಧಿಮಾಂದ್ಯ ಮಕ್ಕಳನ್ನು ಸೇರಿಸಿ ಎಂಬ ಸಂಪರ್ಕ ಅಭಿಯಾನ ಆರಂಭಿಸಿದ್ದಾರೆ.ಬುದ್ಧಿಮಾಂದ್ಯ ಮಕ್ಕಳ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ. ಪಾಲಕರ ಮನ ಒಲಿಸಿ ವಿಶೇಷ ಶಾಲೆಗೆ ಮಕ್ಕಳನ್ನು ಕರೆತನ್ನಿ ಎಂದು ಮನವಿ ಮಾಡುತ್ತಿದ್ದಾರೆ.

ಶಿರಸಿ ನಗರಸಭೆ ಹಾಗೂ ಪಂಚಾಯತಗಳ ಅಂಗವಿಕಲ ಸೇವಾ ಕಾರ್ಯಕರ್ತರ ಜೊತೆ ಅಜಿತ ಮನೋಚೇತನಾದಲ್ಲಿ
ಸಮಾಲೋಚನೆ ನಡೆಸಿ ಇನ್ನಷ್ಟು ಜಾಗೃತಿ ಆರಂಭಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಂಯೋಜಕರಾದ
ಫರ್ಜಾನಾ ಮತ್ತು ಎಂ.ಆರ್‌.ಡಬ್ಲ್ಯೂ ಸ್ನೇಹಾ ತಾಲೂಕಿನಲ್ಲಿ148 ಬುದ್ಧಿಮಾಂದ್ಯ ಮಕ್ಕಳು ಇದ್ದಾರೆ. ಅವರ ಪೈಕಿ 44 ಮಕ್ಕಳು
ಅಜಿತ ಮನೋಚೇತನಾಕ್ಕೆ ಸೇರ್ಪಡೆ ಆಗಿದ್ದಾರೆ ಎಂಬ ಮಾಹಿತಿ ನೀಡಿದರು. ಇನ್ನಷ್ಟು ಮಕ್ಕಳನ್ನು ಸಂಪರ್ಕಿಸಿ ಶಾಲೆಗೆ ಸೇರಿಸುವ
ಜವಾಬ್ದಾರಿ ನಮ್ಮ ಮೇಲೆ ಇದೆ ಎಂದರು.

ಶೈಕ್ಷಣಿಕ ಸಲಹೆಗಾರ ಡಾ| ಕೇಶವ ಎಚ್‌. ಕೊರ್ಸೆ ಅವರು ಪಾಲಕರಲ್ಲಿ ಜಾಗೃತಿ ಮಾಡಿಸಲು ಜೂನ್‌ನಲ್ಲಿ ಪಾಲಕರನ್ನು ವಿಕಾಸ ಶಾಲೆಗೆ ಭೇಟಿ ನೀಡುವಂತೆ ಕಾರ್ಯಕ್ರಮ ರೂಪಿಸಬೇಕು ಎಂದು ಸೂಚಿಸಿದರು. ಸಂಸ್ಥೆ ಅಧ್ಯಕ್ಷ ಸುಧೀರ ಭಟ್‌ ಬನವಾಸಿ ಸೇರಿದಂತೆ ಗ್ರಾಮೀಣ ಭಾಗದಲ್ಲೂ ಜಾಗೃತಿ ಸಮಾಲೋಚನೆ ನಡೆಸಲಿದ್ದೇವೆ ಎಂದು ಪ್ರಕಟಿಸಿದರು. ಕಾರ್ಯದರ್ಶಿ ಅನಂತ ಹೆಗಡೆ ಅಶೀಸರ ನಿರಾಮಯ ಮುಂತಾದ ಸೌಲಭ್ಯ ನೀಡಲು ಅಂಗವಿಕಲರ ಕಲ್ಯಾಣ ಇಲಾಖೆಯ ಸಹಕಾರ ಬೇಕು ಎಂದು ಮನವಿ ಮಾಡಿದರು.

ಜೂ.15 ರಂದು ಜಿಲ್ಲಾ ಮಟ್ಟದಲ್ಲಿ ವಿಶೇಷ ಶಿಕ್ಷಕರ ಕಾರ್ಯಗಾರ ಏರ್ಪಡಿಸುತ್ತೇವೆ ಎಂದರು. ಸಮಾಲೋಚನ ಸಭೆಯಲ್ಲಿ ಶಿರಸಿ ನಗರ ಮತ್ತು ಎಲ್ಲಾ ಗ್ರಾಪಂಗಳ ಅಂಗವಿಕಲ ಸೇವಾ ಕಾರ್ಯಕರ್ತರು, ಅಜಿತ ಮನೋಚೇತನಾ ಪದಾಧಿಕಾರಿಗಳು. ಶಿಕ್ಷಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.