ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ


Team Udayavani, Jun 1, 2023, 10:16 PM IST

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹುತ್ರಿದುರ್ಗ ಹೋಬಳಿ ಗಿಡದದಾಸನಪುರ ಗ್ರಾಮದಲ್ಲಿ ಗುರುವಾರ ನಡೆದಿದೆ.

ಗಿಡದದಾಸನಪುರ ಗ್ರಾಮದ ಪವಿತ್ರ ( 25 ) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ,

ಘಟನೆ ವಿವರ: ಪವಿತ್ರ ಹಾಗೂ ಇಕೆಯ ಗಂಡ ಆನಂದ್ ವಿವಿಧ ಸಂಘಗಳಲ್ಲಿ (ಪೈನಸ್ಸ್) 3.50 ಲಕ್ಷಕ್ಕೂ ಅಧಿಕ ಹಣ ಸಾಲ ಪಡೆದಿದ್ದರು ಎನ್ನಲಾಗಿದ್ದು, ಸಾಲಾ ಮರುಪಾವತಿ ಮಾಡಿರಲಿಲ್ಲ, ಈ ಸಂಬಂಧ ಸಾಲ ನೀಡಿದದರು ಪದೇ ಪದೇ ಮನೆ ಬಳಿಗೆ ಬಂದು ಸಾಲದ ಕತ್ತಿನ ಹಣವನ್ನು ಪಾವತಿಸುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದ್ದು, ಇದರಿಂದ ಮೃತ ಪವಿತ್ರ ಅವಳ‌ ಪತಿ ಆನಂದ್ ಸಾಲಗಾರರ ಹಿಂದೆ ತಾಳಲಾರದೆ ಕಳೆದ ಒಂದು ವಾರದ ಹಿಂದೆ ಮನೆ ಬಿಟ್ಟು ಹೊದವರು ಈವರೆಗೂ ಮನೆಗೆ ಹಿಂದಿರಿಗಿಲ್ಲ, ಇದರಿಂದ ಗಾಬರಿಗೊಂಡ ಪವಿತ್ರ ತನ್ನ ತವರು‌ ಮನೆ ನೆಲಮಂಗಲದ ಜಗ್ಗಸಂದ್ರ ಗ್ರಾಮಕ್ಕೆ ಹೋಗಿದರು, ಈ ವಿಚಾರ ತಿಳಿದ ಸಾಲಗಾರರು ಜಗ್ಗಸಂದ್ರ ಗ್ರಾಮಕ್ಕೆ ಹೋಗಿ ಸಾಲದ ಹಣ ಈಗಲೇ ಕಟ್ಟಬೇಕೆಂದು ತೀವ್ರವಾಗಿ ಒತ್ತಾಯಿಸಿ ಬಳಿಕ ಮಂಗಳವಾರದಂದೇ ಗಿಡದದಾಸನಪುರ ಗ್ರಾಮಕ್ಕೆ ಪವಿತ್ರಳನ್ನು ಸಾಲಗಾರರು ಕರೆದುಕೊಂಡು ಬಂದರು, ಬಳಿಕ ಶನಿವಾರ ಬರುತ್ತೇವೆ ಅಷ್ಟರ ಒಳಗೆ ನಮ್ಮ ಹಣ ಕೊಡಬೇಕು, ಎಂದು ಗಡುವು ನೀಡಿ ಹೊದರು ಎನ್ನಲಾಗಿದೆ, ಶನಿವಾರ ಎಲ್ಲಿದ ಹಣ ತಂದು ಕಟ್ಟಲಿ ಎಂದು ಯೋಚನೆ ಮಾಡಿದ ಪವಿತ್ರ ಮನೆಯ ಪ್ಯಾನಿಗೆ ಸೀರೆ ಹಾಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಈ ಸಂಬಂದ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ದೇವರಿಗೇ ಪಾಠ ಮಾಡಬಲ್ಲರು ಪಿಎಂ ಮೋದಿ: Rahul Gandhi 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.