![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 7, 2023, 2:33 PM IST
ಆಂಧ್ರ ಪ್ರದೇಶ: ಇದೇ ತಿಂಗಳ 16 ರಂದು ರಿಲೀಸ್ ಆಗಲಿರುವ ʼಆದಿಪುರುಷ್ʼ ಸಿನಿಮಾ ಸದ್ಯ ಬಿಟೌನ್ ನಲ್ಲಿ ಹಾಟ್ ಟಾಪಿಕ್. ಸಿನಿಮಾ ರಿಲೀಸ್ ಗೆ ದಿನಗಣನೆ ಬಾಕಿ ಉಳಿದಿದ್ದು ತಿರುಪತಿಯಲ್ಲಿ ಮಂಗಳವಾರ ರಾತ್ರಿ ಅದ್ಧೂರಿಯಾಗಿ ಪ್ರೀ – ರಿಲೀಸ್ ಇವೆಂಟ್ ನಡೆದಿದೆ.
ಪ್ರೀ – ರಿಲೀಸ್ ಇವೆಂಟ್ ನಲ್ಲಿ ʼಆದಿಪುರುಷ್ʼ ಸಿನಿಮಾದ ಅಂತಿಮ ಟ್ರೇಲರ್ ರಿಲೀಸ್ ಮಾಡಲಾಗಿದೆ. ಸದ್ಯ ಈ ಟ್ರೇಲರ್ ಸದ್ದು ಮಾಡುತ್ತಿದೆ. ಇದಾದ ಬಳಿಕ ಬುಧವಾರ ಮುಂಜಾನೆ (ಜೂ. 7 ರಂದು) ಸಿನಿಮಾ ತಂಡ ತಿರುಪತಿ ದೇವಸ್ಥಾನದ ದರ್ಶನವನ್ನು ಮಾಡಿದೆ.
ಸಿನಿಮಾದ ನಿರ್ದೇಶಕ ಓಂ ರಾವತ್ ಸಿನಿಮಾದ ನಾಯಕಿ ಕೃತಿ ಸೆನೋನ್ ಅವರಿಗೆ ವೆಂಕಟೇಶ್ವರ ದೇವಸ್ಥಾನದ ದರ್ಶನವನ್ನು ಮಾಡಿ ದೇಗುಲದ ಹೊರಗೆ ಬರುವಾಗ ಒಂದು ಅಪ್ಪುಗೆ ಕೊಟ್ಟು, ಸೆಲೆಬ್ರಿಟಿ ಸ್ಟೈಲ್ ನಂತೆ ಕೆನ್ನೆಗೆ ಮುತ್ತು ಕೊಟ್ಟಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಕೆಲವೊಂದು ಚರ್ಚೆಗೆ ಗ್ರಾಸವಾಗಿದೆ.
ಮುಖ್ಯವಾಗಿ ಬಿಜೆಪಿ ರಾಜ್ಯ ಕಾರ್ಯದರ್ಶಿ ರಮೇಶ್ ನಾಯ್ಡು ಈ ವಿಡಿಯೋ ಬಗ್ಗೆ “ಇಂತಹ ಪವಿತ್ರ ಸ್ಥಳದಲ್ಲಿ ನಿಮ್ಮ ಈ ಚೇಷ್ಟೆ ಬೇಕಿತ್ತಾ? ತಿರುಮಲದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಮುಂದೆ ಚುಂಬಿಸುವುದು ಮತ್ತು ಅಪ್ಪಿಕೊಳ್ಳುವುದು ಅಗೌರವ ಮತ್ತು ಸ್ವೀಕಾರಾರ್ಹವಲ್ಲ ಎಂದು ಟ್ವೀಟ್ ಮಾಡಿದ್ದರು.
ಕೆಲ ಸಮಯದ ಬಳಿಕ ಈ ಟ್ವೀಟ್ ನ್ನು ಅವರು ಡಿಲೀಟ್ ಮಾಡಿದ್ದು, ಆ ಸಂಬಂಧ ಸ್ಕ್ರೀನ್ ಶಾಟ್ ವಿಡಿಯೋದೊಂದಿಗೆ ಶೇರ್ ಆಗುತ್ತಿದೆ.
Actress #KritiSanon and Director #OmRaut visited #Tirumala this morning to seek blessings.#Adipurush #AdipurushOnJune16th#ShreyasMedia #ShreyasGroup pic.twitter.com/qXs4IJGqni
— Shreyas Media (@shreyasgroup) June 7, 2023
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.