Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಸ್ಥಳದಲ್ಲೇ ಮೃತ್ಯು


Team Udayavani, Jun 9, 2023, 10:07 AM IST

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಮೃತ್ಯು

Kollywood: ಪೋಷಕ ನಟನ ಕಾರು ಢಿಕ್ಕಿ ಹೊಡೆದು ಸಹಾಯಕ ನಿರ್ದೇಶಕ,ನಟ ಮೃತ್ಯು

ಚೆನ್ನೈ: ತಮಿಳಿನ ಖ್ಯಾತ ನಿರ್ದೇಶಕ ವೆಟ್ರಿಮಾರನ್ ಅವರ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಶರಣ್‌ ರಾಜ್‌ (26) ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗುರುವಾರ (ಜೂ.8 ರಂದು) ರಾತ್ರಿ 11:30 ರ ಹೊತ್ತಿಗೆ ಕೆ.ಕೆ. ನಗರ್‌ ನಲ್ಲಿ ತನ್ನ ಬೈಕ್‌ ನಲ್ಲಿ ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಅವರ ಬೈಕ್‌ ಗೆ ಢಿಕ್ಕಿ ಹೊಡಿದಿದೆ. ಪರಿಣಾಮ ತೀವ್ರ ಸ್ವರೂಪದಲ್ಲಿ ಗಾಯಗೊಂಡ ಶರಣ್‌ ರಾಜ್‌ ಸ್ಥಳದಲ್ಲೇ ಪ್ರಾಣ ತೆತ್ತಿದ್ದಾರೆ.

ಇದನ್ನೂ ಓದಿ: Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು 

ಸ್ಥಳೀಯರು ಕೂಡಲೇ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾಲಿವುಡ್‌ ನಲ್ಲಿ ಸಹನಟನಾಗಿ ಗುರುತಿಸಿಕೊಂಡಿರುವ ಪಳನಿಯಪ್ಪನ್ ಅವರ ಕಾರು ಅಪಘಾತವನ್ನು ಎಸೆಗಿದೆ ಎನ್ನಲಾಗಿದೆ. ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ ಪರಿಣಾಮ ಈ ಘಟನೆ ನಡೆದಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಸದ್ಯ ಪಳನಿಯಪ್ಪನ್ ಅವರನ್ನು ಬಂಧಿಸಲಾಗಿದೆ.

ಭಾರತೀಯ ಸಿನಿಮಾರಂಗದಲ್ಲಿ ತನ್ನದೇ ಛಾಪನ್ನು ಮೂಡಿಸಿರುವ ನಿರ್ದೇಶಕ ವೆಟ್ರಿಮಾರನ್ ಅವರ ಸಿನಿಮಾಗಳಾದ ʼ ವಡಾ ಚೆನ್ನೈʼ ಹಾಗೂ ʼಅಸುರನ್‌ʼ ಸಿನಿಮಾದಲ್ಲಿ ಶರಣ್‌ ರಾಜ್‌ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದಾರೆ. ʼಅಸುರನ್‌ʼ ಸಿನಿಮಾದಲ್ಲಿ ಪೋಷಕ ಪಾತ್ರದಲ್ಲೂ ಅವರು ನಟಿಸಿದ್ದಾರೆ.

ಶರಣ್‌ ರಾಜ್‌ ಅವರ ಹಠಾತ್‌ ನಿಧನಕ್ಕೆ ಕಾಲಿವುಡ್‌ ಕಂಬನಿ ಮಿಡಿದಿದೆ.

 

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.