ಶಕ್ತಿ ಯೋಜನೆಗೆ ಅಧಿಕೃತ ಚಾಲನೆ: ಸಾಂಕೇತಿಕವಾಗಿ ಐವರಿಗೆ Smart Card ವಿತರಣೆ
Team Udayavani, Jun 11, 2023, 12:54 PM IST
ಬೆಂಗಳೂರು: ಸರ್ಕಾರದ ಮೊದಲ ಗ್ಯಾರಂಟಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ‘ಶಕ್ತಿ’ ಯೋಜನೆಗೆ ಭಾನುವಾರ ಚಾಲನೆ ದೊರೆಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಸಚಿವರು, ಅಧಿಕಾರಿಗಳು ಈ ಕ್ಷಣಗಳಿಗೆ ಸಾಕ್ಷಿಯಾದರು.
ಯೋಜನೆ ಅಡಿ ಮಹಿಳಾ ಪ್ರಯಾಣಿಕರಿಗೆ ನೀಡಲಿರುವ ಶಕ್ತಿ ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಸಾಂಕೇತಿಕವಾಗಿ ಐವರು ಫಲಾನುಭವಿಗಳಿಗೆ ವಿತರಿಸಲಾಯಿತು.
ಇದನ್ನೂ ಓದಿ:ಗಿಲ್ OUT or NOT OUT? ಟಿವಿ ಅಂಪೈರ್ ವಿವಾದಾತ್ಮಕ ನಿರ್ಧಾರ; ಐಸಿಸಿ ನಿಯಮದಲ್ಲಿ ಏನಿದೆ?
ಸುಮಿತ್ರಾ, ರಾಧಾ, ಪ್ರೇಮಾ, ಕಲಾವತಿ, ಪವಿತ್ರಾ ಸ್ಮಾರ್ಟ್ ಕಾರ್ಡ್ ನ ಮೊದಲ ಫಲಾನುಭವಿಗಳಾದರು.
ನೇರಳೆ, ಹಸಿರು, ಕೆಂಪು, ಬಿಳಿ ಬಣ್ಣದ ಯೋಜನೆ ಲಾಂಛನವನ್ನೂ ಈ ವೇಳೆ ಬಿಡುಗಡೆ ಮಾಡಲಾಯಿತು.
ಮುಂದಿನ ಮೂರು ತಿಂಗಳಲ್ಲಿ ಯೋಜನೆ ಸ್ಮಾರ್ಟ್ ಕಾರ್ಡ್ ವಿತರಿಸಲಿದ್ದು, ಇದಕ್ಕಾಗಿ ಸೇವಾ ಸಿಂಧು ಅಡಿ ಅರ್ಜಿ ಸಲ್ಲಿಸಬೇಕಿದ್ದು, ಅದೂ ಉಚಿತ ಆಗಿರುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.