ಗದಾಯುದ್ಧ ಚಿತ್ರ ವಿಮರ್ಶೆ: ಕುತೂಹಲದ ಹಾದಿಯಲ್ಲಿ ಶಕ್ತಿ ಕಾಳಗ


Team Udayavani, Jun 11, 2023, 1:09 PM IST

gadayuddha kannada movie review

ದುಷ್ಟಶಕ್ತಿಗಳ ಆರ್ಭಟ, ಅದರ ನಡುವೆಯೇ ದೈವಿಶಕ್ತಿಗಳ ಪವಾಡ, ಇವೆರಡರ ನಡುವಿನ ಜಿದ್ದಾಜಿದ್ದಿನ ಹೋರಾಟ, ಮಧ್ಯೆ ರೋಚಕತೆಯ ಮೆರವಣಿಗೆ… ಇದು ಈ ವಾರ ತೆರೆಕಂಡಿರುವ “ಗದಾಯುದ್ಧ’ ಚಿತ್ರದ ಮೂಲ ಅಂಶ. ಹಾಗಂತ ಸಿನಿಮಾ ಇಷ್ಟಕ್ಕೇ ಸೀಮಿತವಾಗಿದೆ ಎನ್ನುವಂತಿಲ್ಲ. ಒಂದು ಕಮರ್ಷಿಯಲ್‌ ಸಿನಿಮಾದಲ್ಲಿ ಏನೆಲ್ಲಾ ಅಂಶಗಳಿರಬೇಕೋ, ಆ ಎಲ್ಲಾ ಅಂಶಗಳು ಈ ಚಿತ್ರದಲ್ಲಿವೆ.

ಮುಖ್ಯವಾಗಿ ಈ ಚಿತ್ರ ಆಸ್ತಿಕ-ನಾಸ್ತಿ ಕರ ಜೊತೆಗೆ ಕೊಲ್ಲುವವನೊಬ್ಬನಿದ್ದರೆ ಕಾಯುವವನೊಬ್ಬನಿರುತ್ತಾನೆ ಎಂಬ ಅಂಶವನ್ನು ಈ ಸಿನಿಮಾ ಎತ್ತಿ ತೋರಿಸುತ್ತದೆ.

ಸಿನಿಮಾದಲ್ಲಿ ಪ್ರೇತ, ವಾಮಾಚಾರ, ಭಾನಾಮತಿ, ಮಾಟ.. ಹೀಗೆ ಹಲವು ಅಂಶಗಳು ಬಂದು ಹೋಗುತ್ತವೆ. ಬ್ಲಾಕ್‌ಮ್ಯಾಜಿಕ್‌ ಬಗ್ಗೆ ಕುತೂಹಲ ಇರುವವರಿಗೆ ಈ ಸಿನಿಮಾ ಖುಷಿ ಕೊಡುತ್ತದೆ. ಸಿನಿಮಾ ಕ್ಷಣ ಕ್ಷಣವೂ ಒಂದಷ್ಟು ರೋಚಕ ಅಂಶಗಳೊಂದಿಗೆ ಸಾಗುತ್ತವುದು ಈ ಸಿನಿಮಾದ ಪ್ಲಸ್‌ಗಳಲ್ಲಿ ಒಂದು. ಮುಖ್ಯವಾಗಿ ದೈವಿಶಕ್ತಿ ಹಾಗೂ ದುಷ್ಟಶಕ್ತಿ ಗಳ ನಡುವಿನ ಹೋರಾಟವನ್ನು ತೋರಿಸುವುದು ಚಿತ್ರದ ಮೂಲ ಉದ್ದೇಶ. ಈ ಸಿನಿಮಾದಲ್ಲಿ ಕೇವಲ ಮನರಂಜನೆ ಮಾತ್ರವಲ್ಲ, ಇದು ವಿಜ್ಞಾನದ ಆಧಾರದಲ್ಲಿ ವೇದಗಳ ಮತ್ತು ರಾಕ್ಷಸರ ಇರುವಿಕೆಯನ್ನು ತಿಳಿಸುವ ಪ್ರಯತ್ನವನ್ನು ಮಾಡಲಾಗಿದೆ.

ವಾಮಾಚಾರವನ್ನು ಹಾರರ್‌ನಲ್ಲಿ ತೋರಿಸುವ ಎಷ್ಟೊ ಸಿನಿಮಾಗಳು ಬಂದಿವೆ. ಆದರೆ ಸೈನ್ಸ್‌ ಮೂಲಕ ವಾಮಾಚಾರವನ್ನು ತೋರಿಸುವ ಪ್ರಯತ್ನ ಈ ಸಿನಿಮಾದಲ್ಲಾಗಿದೆ. ಆ ಮಟ್ಟಿಗೆ “ಗದಾಯುದ್ಧ’ ಒಂದಷ್ಟು ಹೊಸ ಪ್ರಯತ್ನಗಳ ಮೂಲಕ ಮೂಡಿಬಂದ ಸಿನಿಮಾ ಎನ್ನಬಹುದು.

ನಾಯಕ ಸುಮಿತ್‌ ಭರವಸೆ ಮೂಡಿಸಿದ್ದಾರೆ. ಮೆಡಿಕಲ್‌ ಸ್ಟೂಡೆಂಟ್‌ ಆಗಿದ್ದುಕೊಂಡು, ಬ್ಲಾಕ್‌ ಮ್ಯಾಜಿಕ್‌ ಬಗ್ಗೆ ತಿಳಿದುಕೊಳ್ಳುವ ಹಾಗೂ ಅಮಾಯಕರನ್ನು ಕಾಪಾಡುವ ಪಾತ್ರದಲ್ಲಿ ಸುಮಿತ್‌ ಕಾಣಿಸಿಕೊಂಡಿದ್ದು, ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ.

ನಾಯಕಿ ಧನ್ಯಾ, ಡ್ಯಾನಿ ಕುಟ್ಟಪ್ಪ, ಶರತ್‌ ಲೋಹಿತಾಶ್ವ, ಹಿರಿಯ ನಟ ಶಿವರಾಂ ಸೇರಿ ದಂತೆ ಅನೇಕರು ನಟಿಸಿದ್ದಾರೆ

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shalivahana Shake Movie Review

Shalivahana Shake Movie Review: ಟೈಮ್‌ ಲೂಪ್‌ ಕಥೆಯ ʼಶಾಲಿವಾಹನ ಶಕೆ’

Vikasa Parva Movie Review

Vikasa Parva Movie Review: ಜೀವನ ಪಾಠದ ‘ವಿಕಾಸ ಯಾತ್ರೆ’

kaalapatthar

Kaalapatthar movie review: ಶಿಲೆಯ ಸುತ್ತದ ಸೆಳೆತವಿದು..

Ronny

Ronny Movie Review: ಬಣ್ಣದ ಕನಸಿಗೆ ರಕ್ತ ಲೇಪನ

ibbani tabbida ileyali movie review

Ibbani Tabbida Ileyali Review; ತಾಜಾ ಪ್ರೀತಿಯ ಭಾವ ಲಹರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.